Monday, August 31, 2026

Shakti collective

ಸಿಎಂ ಸಿದ್ದರಾಮಯ್ಯ ವಿರೋಧಿಗಳ ಕುಟಿಲ ತಂತ್ರಗಳಿಗೆ ಹೆದರುವವರಲ್ಲ: ಸಚಿವ ದಿನೇಶ್ ಗುಂಡೂರಾವ್

Political News: ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು, ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಈ ಕಾರಣಕ್ಕೆ ಸಚಿವರಾದ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದು, ಇದು ಸತ್ಯಕ್ಕೆ ಸಿಕ್ಕಿರುವ ಜಯ ಎಂದಿದ್ದಾರೆ. ಮುಡಾ ಪ್ರಕರಣವನ್ನು CBIಗೆ ವಹಿಸಬೇಕೆಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ‌....

Political News: ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಸಮರ್ಪಕ ಸಂಶೋಧನೆಗಾಗಿ ಸಮಿತಿ ರಚನೆ: ಸಿಎಂ

Political News: ಇಂದ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಈ ಸಭೆಯಲ್ಲಿ ಕೋವಿಡ್ ಲಸಿಕೆಯ ಬಗ್ಗೆ ಸಮರ್ಪಕ ಸಂಶೋಧನೆ ರಚಿಸಲು ತಜ್ಞರು ಮತ್ತು ವಿಜ್ಞಾನಿಗಳನ್ನೊಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಯಿತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು...

Gadag News: ಟಿಪ್ಪರ್ ಹರಿದು 6 ವರ್ಷದ ಬಾಲಕ ಸಾವು, ಗ್ರಾಮಸ್ಥರಿಂದ ಪ್ರತಿಭಟನೆ

Gadag News: ಗದಗ: ಗದಗದಲ್ಲಿ ಟಿಪ್ಪರ್ ಹರಿದು 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ. ಗದಗ ತಾಲೂಕಿನ ಹರ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹರ್ತಿ ಗ್ರಾಮದ ಬಸ್ ನಿಲ್ದಾಣದ ಮುಂದೆ ಈ ದುರ್ಘಟನೆ ನಡೆದಿದ್ದು, ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹಿಂಡಸಗೇರಿ ಗ್ರಾಮದ ಬಾಲಕ...

Political News: ಖರ್ಗೆ ಅವರದ್ದು ಆಧಾರರಹಿತ ಆರೋಪ; ಸಚಿವ ಪ್ರಲ್ಹಾದ ಜೋಶಿ ತಿರುಗೇಟು

Political News: ನವದೆಹಲಿ: ಮಹಾರಾಷ್ಟ್ರದಲ್ಲಿ ಹೊಸ ಮತದಾರರ ಸೇರ್ಪಡೆ ಪರಾದರ್ಶಕವಾಗಿಯೇ ಇದೆ. ಈ ವಿಚಾರದಲ್ಲಿ ಕಾಂಗ್ರೆಸ್ ಡ್ರಾಮಾ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ. (Prahlad Joshi) ಎಐಸಿಸಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಮಲ್ಲಿಕಾರ್ಜುನ್ ಖರ್ಗೆ ಅವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ. (Mallikarjuna...

ಉದ್ಯೋಗ ಮೇಳದ “ಜರ್ಸಿ” ಬಿಡುಗಡೆ: ನಿರುದ್ಯೋಗಿಗಳಿಗೆ ಸುವರ್ಣ ಅವಕಾಶ

Hubli News: ಹುಬ್ಬಳ್ಳಿ : ಜನರ ಜೀವನ ಸುಗಮಗೊಳಿಸಲು ಎಸ್.ಪಿ.ಫೌಂಡೇಷನ್ ನವಲಗುಂದ ಪಟ್ಟಣದಲ್ಲಿ ನಾಳೆ ನಡೆಸಲಿರುವ ಉದ್ಯೋಗ ಮೇಳದ "ಜರ್ಸಿ"ಯನ್ನ ಪದಾಧಿಕಾರಿಗಳು ಬಿಡುಗಡೆಗೊಳಿಸಿದರು. 50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ, 2500 ಕ್ಕೂ ಹೆಚ್ಚು ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಎಸ್.ಪಿ.ಫೌಂಡೇಷನ್ ಉದ್ಯೋಗ ಮೇಳವನ್ನ ಹಮ್ಮಿಕೊಂಡಿದ್ದು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಕಾರ ನೀಡಿದೆ. ನವಲಗುಂದ ಕ್ಷೇತ್ರದ ಜೊತೆ...

ಅಪಘಾತ ಗಾಯಾಳುವನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

Political News: ಬಾಗಲಕೋಟೆ: ಜಿಲ್ಲೆಯ‌ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ನಡೆದ ಅಪಘಾತದ ಗಾಯಾಳುವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ತಮ್ಮದೇ ಕಾರಿನಲ್ಲಿ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟೆ ಜಿಲ್ಲೆ‌ ಮುಧೋಳ ತಾಲ್ಲೂಕಿನ ಲೋಕಾಪುರ. ಬಾಗಲಕೋಟೆ ಜಿಲ್ಲೆ‌ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಟ್ರ್ಯಾಕ್ಟರ್ ಹಿಂಬದಿ ಹೊರಟಿದ್ದ ಬೈಕ್ ಸವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ...

Chanakya Neeti: ಈ 4 ವಸ್ತುಗಳು ಇದ್ದಷ್ಟು ಕಡಿಮೆ ಎನ್ನಿಸುತ್ತದೆ ಎನ್ನುತ್ತಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಮದುವೆ ವಿಷಯ, ಹಣದ ವಿಷಯ, ಕೆಲಸ ಇತ್ಯಾದಿ ವಿಷಯಗಳ ಬಗ್ಗೆ ಜೀವನ ನಡೆಸುವ ರೀತಿಯನ್ನು ವಿವರಿಸಿದ್ದಾರೆ. ಅದೇ ರೀತಿ ಕೆಲವು ವಸ್ತುಗಳು ಜೀವನದಲ್ಲಿ ಎಷ್ಟಿದ್ದರೂ ಕಡಿಮೆ ಎನ್ನಿಸುತ್ತದೆ. ಎಷ್ಟಿದ್ದರೂ ಮತ್ತೂ ಬೇಕು ಬೇಕು ಎನ್ನಿಸುತ್ತದೆ ಎಂದು ಚಾಣಕ್ಯರು ಹೇಳಿದ್ದಾರೆ....

Spiritual: ಈ ಐವರು ಮನೆಗೆ ಬಂದಾಗ ಊಟ ಹಾಕದೇ ಉಪವಾಸ ಕಳುಹಿಸಲೇಬೇಡಿ

Spiritual: ಮೊದಲೆಲ್ಲ ನಮ್ಮ ಪೂರ್ವಜರಿಗೆ ಬಡತನವಿತ್ತು. ಆದರೆ ಮನೆಗೆ ಬಂದವರಿಗೆ ತಮ್ಮ ಕೈಲಾದಷ್ಟು ನೀರು, ಬೆಲ್ಲ, ಅನ್ನ ನೀಡಿ ಕಳುಹಿಸುತ್ತಿದ್ದರು. ಆದರೆ ಇತ್ತೀಚಿಗೆ ಸಂಬಂಧಿಕರು ಬಂದರೂ, ಊಟ ಕೊಡುವ ಅಭ್ಯಾಸ ಸ್ವಲ್ಪ ಕಡಿಮೆ. ಚಹಾ, ಕಾಫಿ ಕೊಟ್ಟು ಸಾಗಿ ಹಾಕಿಬಿಡುವ ಹಲವರು ನಮ್ಮ ನಿಮ್ಮ ಮಧ್ಯೆ ಇದ್ದಾರೆ. ಆದರೆ ಹಿರಿಯರು ಹೇಳುವ ಪ್ರಕಾರ, ಈ...

ಹಿರಿಯ ನಟಿ ಜಯಮಾಲ ಪುತ್ರಿ ವಿವಾಹ ಮಹೋತ್ಸವದಲ್ಲಿ ಸ್ಯಾಂಡಲ್ ವುಡ್ ಗಣ್ಯರ ದಂಡು

Sandalwood News: ಹಿರಿಯ ನಟಿ ಡಾ.ಜಯಮಾಲ ಹೆಚ್ ಎಂ ರಾಮಚಂದ್ರ ಅವರ ಪುತ್ರಿ ಸೌಂದರ್ಯ ವಿವಾಹ ರುಷಭ್ ಅವರೊಂದಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಮದುವೆಗೆ ನಟ ಕಿಚ್ಚ ಸುದೀಪ್, ಯಶ್, ಗಣೇಶ್‌, ರಮೇಶ್ ಅರವಿಂದ್ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು,...

Recipe: ಚಹಾ ಜೊತೆ ಸವಿಯಬಹುದಾದ ಹೆಸರು ಕಾಳಿನ ವಡೆ

Recipe: ನಾವು ಸವಿಯುವ ಸ್ನ್ಯಾಕ್ಸ್ ಆರೋಗ್ಯಕ್ಕೂ ಉತ್ತಮವಾಗಿರಬೇಕು, ರುಚಿಯಾಗಿಯೂ ಇರಬೇಕು, ಸ್ನ್ಯಾಕ್ಸ್ ತಿಂದಿದ್ದೇವೆ ಅಂತಲೂ ಅನ್ನಿಸಬೇಕು. ಅಂಥ ಸ್ನ್ಯಾಕ್ಸ್ ಅಂದ್ರೆ, ಹೆಸರು ಕಾಳಿನ ಸ್ನ್ಯಾಕ್ಸ್. ಹೆಸರು ಕಾಳು ದೇಹಕ್ಕೆ ತಂಪು, ಆರೋಗ್ಯಕ್ಕೂ ಉತ್ತಮ. ಇದರಿಂದ ವಡೆ ಹೇಗೆ ಮಾಡೋದು ಅಂತಾ ತಿಳಿಯೋಣ ಬನ್ನಿ. ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿಟ್ಟ ಹೆಸರು ಕಾಳು, ಕಾಲು ಕಪ್...
- Advertisement -spot_img

Latest News

ನೇಪಾಳದ ಬಳಿಕ ಅಮೆರಿಕದಲ್ಲೂ ಪ್ರವಾಹ – 20ಕ್ಕೂ ಹೆಚ್ಚು ಜನ ಮಿಸ್ಸಿಂಗ್!

ನೇಪಾಳದ ಭೀಕರ ಪ್ರವಾಹದ ಬೆನ್ನಲ್ಲೇ ಈಗ ಅಮೆರಿಕದಲ್ಲೂ ಹಠಾತ್ ಪ್ರವಾಹ ಸೃಷ್ಟಿಯಾಗಿದೆ. ಅಮೆರಿಕದ ಜಗತ್ಪ್ರಸಿದ್ಧ ಗ್ರಾಂಡ್ ಕ್ಯಾನಿಯನ್ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭವಿಸಿದ ಈ ಭೀಕರ ದಿಢೀರ್...
- Advertisement -spot_img