Monday, August 31, 2026

Shakti collective

ಬರೀ ಯೂಟ್ಯೂಬರ್ ಅಷ್ಟೇ ಅಲ್ಲ, ಟೆರೆಸ್ ಗಾರ್ಡೆನಿಂಗ್ ಕೂಡ ಮಾಡ್ತಾರೆ ದತ್ತಾ ಬೇನೂರ್

Web News: ಪ್ರಸಿದ್ಧ ಯೂಟ್ಯೂಬರ್ ದತ್ತಾ ಬೇನೂರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಯೂಟ್ಯೂಬ್ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ದತ್ತಾ ಅವರು ತಮ್ಮ ಮನೆಯಲ್ಲಿ ಟೆರೆಸ್ ಗಾರ್ಡೆನಿಂಗ್ ಮಾಡಿದ್ದು, ಆರೋಗ್ಯಕರವಾದ ಜೀವನ ನಡೆಸುತ್ತಿದ್ದಾರೆ. ಇವರು ಪೇರಲೆ ಗಿಡ, ಸ್ಟಾರ್ ಫ್ರೂಟ್ಸ್ ಸೇರಿ ಹಲವು ಹಣ್ಣುಗಳನ್ನು ಮನೆಯಲ್ಲೇ ಬೆಳೆಯುತ್ತಾರೆ. ದತ್ತಾ ಹೇಳುವುದೇನೆಂದರೆ, ಎಲ್ಲೆಡೆ ಆರ್ಗ್ಯಾನಿಕ್...

ನಾವು ಹೋರಾಟ ಮುಂದುವರಿಸುತ್ತೇವೆ. ಸುಪ್ರೀಂ ಮೆಟ್ಟಿಲೇರೋದು ಗ್ಯಾರಂಟಿ: ಕೃಷ್ಣ ಪರ ವಕೀಲ ಲಕ್ಷ್ಮಣ್

Dharwad News: ಧಾರವಾಡ: ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ್ ಕುಲಕರ್ಣಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ನಮ್ಮ ಪರ ತೀರ್ಪು ಬರುತ್ತೆ ಅಂತ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದ್ರೆ ಘನ ನ್ಯಾಯಾಲಯ ನಮ್ಮ ಅರ್ಜಿಯನ್ನ ತಿರಸ್ಕರಿಸಿದೆ. ಇಂದೇ...

Sandalwood News: ಚಿತ್ರ ವಿಮರ್ಶೆ: ಅಖಾಡದಲ್ಲಿ ರಾಮನ ಭರ್ಜರಿ ತಾಕತ್ತು!

ರೇಟಿಂಗ್: 3/5 ಚಿತ್ರ:ಗಜರಾಮ ನಿರ್ದೇಶನ: ಸುನೀಲ್ ಕುಮಾರ್ ನಿರ್ಮಾಣ: ನರಸಿಂಹಮೂರ್ತಿ ತಾರಾಗಣ: ರಾಜ್ ವರ್ಧನ್, ತಪಸ್ವಿನಿ ಪೊಣಚ್ಚ, ಸ್ವಾತಿ, ಶರತ್ ಲೋಹಿತಾಶ್ವ, ದೀಪಕ್, ಕಬೀರ್, ಬಲರಾಜವಾಡಿ ಇತರರು. ನಾನು ಸವಾಲು ಹಾಕಲ್ಲ. ಸವಾಲು ಹಾಕಿದವರನ್ನ ಸೋಲಿಸೋವರೆಗೂ ಬಿಡೋದಿಲ್ಲ... ಈ ಸಿನಿಮಾ ನಾಯಕ ರಾಮ ಈ ಡೈಲಾಗ್ ಹೇಳುವ ಹೊತ್ತಿಗೆ ಅಲ್ಲೊಂದು ಅಖಾಡ ಸಿದ್ಧವಾಗಿರುತ್ತೆ. ಈ ಡೈಲಾಗ್ ಅರ್ಥ ಮಾಡಿಕೊಂಡವರಿಗೆ ಇದೊಂದು ಪಕ್ಕಾ...

Political News: ಧಾರವಾಡ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

Political News: ಧಾರವಾಡ: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದ್ದು, ಆ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.. ಈ ತೀರ್ಪು ಪ್ರಕಟವಾಗುತ್ತಿದ್ದಂತೆ, ಮಾಧ್ಯಮಗಳ ಜೊತೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ನಾನು ಹೋರಾಟ ಮುಂದುವರಿಸುತ್ತೇನೆ. ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಕೋರ್ಟ್ ಮೆಟ್ಟಿಲೇರುತ್ತೇನೆ. ಹೈಕೋರ್ಟ್...

Political News: ಧಾರವಾಡ: ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

Dharwad News: ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ಅವರ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ...

ನೀಲವಂತಿ ಅನ್ನುವ ಗ್ರಂಥ ಓದಲು ಜನ ಹಿಂಜರಿಯುವುದೇಕೆ..? ಅಂಥದ್ದೇನಿದೆ ಇದರಲ್ಲಿ..?

Horror: ನಿಮಗೆ ಹಾರರ್ ಸ್ಟೋರಿ ಅಥವಾ ಭೂತ, ಪ್ರೇತದ ಕಥೆಗೆ ಸಂಬಂಧಿಸಿದ ವೀಡಿಯೋವನ್ನು ನೋಡಿದಾಗ, ಅಥವಾ ಯಾವುದಾದರೂ ಲೇಖನವನ್ನು ಓದಿದಾಗ, ನೀಲವಂತಿ ಪುಸ್ತಕದ ಬಗ್ಗೆ ನೀವು ಕೇಳಿರುತ್ತೀರಿ. ಈ ಪುಸ್ತಕ ಓದಲು ಹಲವರು ಹೆದರುತ್ತಾರೆ. ಅಲ್ಲದೇ, ಈ ಪುಸ್ತಕ ಓದಲು ಟ್ರೈ ಮಾಡುವವರಿಗೂ ಕೂಡ ತೊಂದರೆ ಉಂಟಾಗುತ್ತದೆ. ಹಾಗಾಗಿ ಈ ಪುಸ್ತಕ ಪ್ರಕಟಣೆಯನ್ನು ಸರ್ಕಾರ...

ಬೆಂಗಳೂರು ಯುವತಿಗೆ ಮಾಸ್ಟರ್ ಆಫ್ ಆಕಿಟೆಕ್ಚರ್ ನಲ್ಲಿ ಮೊದಲ ರ್ಯಾಂಕ್

Bengaluru News: ಬೆಂಗಳೂರು: ಗೋಪಾಲನ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಮತ್ತು ಪ್ಲಾನಿಂಗ್ನ ಮಾಸ್ಟರ್ ಆಫ್ ಆರ್ಕಿಟೆಕ್ಚರ್ ನಲ್ಲಿ ವಿದ್ಯಾರ್ಥಿನಿ ಮೆರಿನ್ ಮ್ಯಾಥ್ಯೂ ಅವರು ಪ್ರಥಮ ರ್ಯಾಂಕ್‌ ಪಡೆದು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಡಿಯಲ್ಲಿ 9.76 ಸಿಜಿಪಿಎ ಅಂಕಗಳೊಂದಿಗೆ ಮಾಸ್ಟರ್ ಆಫ್ ಆರ್ಕಿಟೆಕ್ಚರ್ ನ ಕನ್‌ಸ್ಟ್ರಕ್ಷನ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್‌ನಲ್ಲಿ ಮಹತ್ತರ ಸಾಧನೆಗೈದಿರುವುದು ಹೆಮ್ಮೆಯ...

ಒಂದು ಮನೆಯಲ್ಲಿ ಸಾವಾದಾಗ ಅಲ್ಲಿ ಒಲೆ ಉರಿಸದಿರಲು ಕಾರಣವೇನು..?

Death: ಒಂದು ಮನೆಯಲ್ಲಿ ಸಾವಾದಾಗ, ಆ ಶವವನ್ನು ಹೊತ್ತಿಸಿ, ಎಲ್ಲರೂ ಶುದ್ಧರಾಗುವವರೆಗೂ ಮನೆಯಲ್ಲಿ ಒಲೆ ಉರಿಸುವುದಿಲ್ಲ. ಹಾಗಾದ್ರೆ ಯಾಕೆ ಸತ್ತ ಮನೆಯಲ್ಲಿ ಒಲೆ ಉರಿಸಲಾಗುವುದಿಲ್ಲ ಅಂತಾ ತಿಳಿಯೋಣ ಬನ್ನಿ. ಒಬ್ಬರ ಸಾವಾದಾಗ 7 ಗಂಟೆಗಳ ಕಾಲ ಆ ಶವವನ್ನು ಹಾಗೇ ಇರಿಸಿ, ಬಳಿಕ ಶವ ಸಂಸ್ಕಾರ ಮಾಡಬೇಕು ಎಂದು ಹೇಳಲಾಗುತ್ತದೆ. ಏಕೆಂದರೆ, ಆ ಆತ್ಮಕ್ಕೆ ತಾನು...

Spiritual: ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡಬಾರದು ಅಂತಾ ಹೇಳೋದ್ಯಾಕೆ..?

Spiritual: ಹಿಂದೂ ಧರ್ಮದಲ್ಲಿ ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡಲಾಗುವುದಿಲ್ಲ. ಇದು ಒಳ್ಳೆಯ ನಿರ್ಧಾರವಲ್ಲ. ಇದರಿಂದ ಮನೆಗೆ ಕೆಟ್ಟದ್ದಾಗುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಇದರ ಹಿಂದಿರುವ ನಿಖರವಾದ ಕಾರಣವಾದ್ರೂ ಏನು..? ಯಾಕೆ ಸೂರ್ಯಾಸ್ತದ ಬಳಿಕ ಶವ ಸಂಸ್ಕಾರ ಮಾಡುವುದಿಲ್ಲ ಅಂತಾ ತಿಳಿಯೋಣ ಬನ್ನಿ. ಮುಸ್ಸಂಜೆಯ ಬಳಿಕ ಮನೆಯಿಂದ ಹೊರಹೋಗಬಾರದು. ಹೆಣ್ಣು ಮಕ್ಕಳು ಕೂದಲು ಬಿಟ್ಟು...

ಮಹಾ ಕುಂಭ ಮೇಳದಲ್ಲಿ ಫೆವಿಕೋಲ್ ಯಾವ ರೀತಿ ತನ್ನ ಬ್ರ್ಯಾಂಡನ್ನು ಪ್ರಮೋಟ್ ಮಾಡಿದೆ ಗೊತ್ತಾ..?

Web News: ಉತ್ತರಪ್ರದೇಶದ ಅಲಹಾಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಕೋಟ್ಯಂತರ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗಿಾಯಾಗಿದ್ದಾರೆ. ಇಷ್ಟು ಜನ ಸೇರುವ ಈ ಸಂಭ್ರಮದಲ್ಲಿ ಫೆವಿಕೋಲ್ ತಮ್ಮ ಬ್ರ್ಯಾಂಡ್‌ನ್ನು ಡಿಫ್ರೆಂಟ್ ಆಗಿ ಪ್ರಮೋಟ್ ಮಾಡಿದೆ. ಅದು ಹೇಗೆ ಅಂತಾ ತಿಳಿಯೋಣ ಬನ್ನಿ. ಕೋಟ್ಯಂತರ ಜನ ಸೇರುವ ಜಾಗದಲ್ಲಿ ನೂಕು ನುಗ್ಗಲು ಉಂಟಾಗುವುದು ಸಹಜ. ಈ ವೇಳೆ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img