Monday, August 31, 2026

Shakti collective

ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ ಮಕ್ಕಳನ್ನು ಕಿ*ಡ್ನ್ಯಾಪ್ ಮಾಡುತ್ತಿದ್ದ ವಿಕೃತ ಕಾಮಿ ಅರೆಸ್ಟ್

Hubli News: ಹುಬ್ಬಳ್ಳಿ: ಮಕ್ಕಳಿಗೆ ಹಣ್ಣು ಕೊಡುತ್ತೇನೆ, ಚಾಕೋಲೇಟ್ಸ್ ಕೊಡುತ್ತೇನೆ ಎಂದು ಆಸೆ ತೋರಿಸಿ, ಅಪಹರಣ ಮಾಡುತ್ತಿದ್ದ ವಿಕೃತ ಕಾಮಿಯನ್ನು ಹುಬ್ಬಳ್ಳಿಯಲ್ಲಿ ಅರೆಸ್ಟ್ ಮಾಡಲಾಗಿದೆ. ಈತ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಮೊದಲು ಸಾರ್ವಜನಿಕರು ಚೆನ್ನಾಗಿ ಬಾರಿಸಿದ್ದು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆದಿಲ್ ಅಂಕಲಗಿ ಅರೆಸ್ಟ್...

ಲಾಡ್ ಅವರೇ ಮೊದಲು ರಾಹುಲ್ ಗಾಂಧಿಯನ್ನ ಬದಲಾಯಿಸಿ, ಆಮೇಲೆ ಮೋದಿ ಬಗ್ಗೆ ಮಾತಾಡಿ: ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್,  ಹತ್ತು ಸುಗ್ರೀವಾಜ್ಞೆ ಜಾರಿಗೆ ತಂದರೂ ಫೈನಾನ್ಸ್ ಕಿರುಕುಳ ತಪ್ಪಿಸೋಕೆ ಆಗಲ್ಲ. ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಅದರಿಂದಾಗಿಯೇ ಕಿರುಕುಳ ಮತ್ತಷ್ಟು ಹೆಚ್ಚಳವಾಗಿದೆ. ಸರ್ಕಾರ ಕಾನೂನು ಮಾಡೋದ್ರಿಂದ ಮೈಕ್ರೋ ಫೈನಾನ್ಸ್ ಮೇಲೆ ನಿಗಾ ಮಾಡಲು ಆಗಲ್ಲ. ಬಡ,...

Recipe: ಸುಲಭವಾಗಿ ತಯಾರಿಸಬಹುದಾದ ಆರೋಗ್ಯಕರ ರಾಗಿ ಪೂರಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ರಾಗಿ, ಒಂದು ಕಪ್ ಗೋಧಿ, ಕಾಲು ಕಪ್ ರವೆ, ಉಪ್ಪು, ನೀರು, ಕರಿಯಲು ಎಣ್ಣೆ. ಇನ್ನು ಇದಕ್ಕೆ ಕಾಂಬಿನೇಷನ್ ಆಗಿ ನೀವು ಚಟ್ನಿಯನ್ನು ತಯಾರಿಸಿಕೊಳ್ಳಬಹುದು. ಅದಕ್ಕಾಗಿ ನಿಮಗೆ 1 ಕಪ್ ಕಾಯಿತುರಿ, 2 ಸ್ಪೂನ್ ಎಣ್ಣೆ, 4 ಸ್ಪೂನ್ ಉದ್ದಿನ ಬೇಳೆ, ಕರಿಬೇವು, ಒಣಮೆಣಸು, ಜೀರಿಗೆ, ಸಾಸಿವೆ,...

Recipe: ಈಸಿಯಾಗಿ ತಯಾರಿಸಬಹುದಾದ ಟೀ ಟೈಮ್ ಸ್ನ್ಯಾಕ್ಸ್ ಗೋಬಿ ಪಕೋಡ

Recipe: ಸಂಜೆ ಹೊತ್ತು ಏನಾದ್ರೂ ಖಾರ ಖಾರವಾಗಿ, ಗರಿ ಗರಿಯಾಗಿರುವ ತಿನಿಸು ತಿನ್ನಬೇಕು ಅಂತಾ ಅನ್ನಿಸಿದರೆ, ಇಂದಿನ ಕಾಲದವರು ಸೀದಾ ಹೊಟೇಲ್‌ಗೆ ಹೋಗುತ್ತಾರೆ. ಬಜ್ಜಿ, ಬೋಂಡಾ, ಚಾಟ್ಸ್ ತಿಂದು ಬರುತ್ತಾರೆ. ಆದರೆ ನೀವು ಈಸಿಯಾಗಿ ಮನೆಯಲ್ಲೇ ತಯಾರಿಸಬಹುದಾದ ಟೀ ಟೈಮ್ ಸ್ನ್ಯಾಕ್ಸ್ ಆಗಿರುವ ಗೋಬಿ ಪಕೋಡಾ ಹೇಗೆ ಮಾಡಬೇಕು ಅಂತಾ ನಾವು ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ:...

Health Tips: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಆಹಾರ ಸೇವಿಸಿದ್ರೆ ಹೊಟ್ಟೆ ಸಮಸ್ಯೆ ಫಿಕ್ಸ್

Health Tips: ಬೆಳಿಗ್ಗೆ ಎದ್ದ ತಕ್ಷಣ ಹಲವರಿಗೆ ಹಸಿವಾಗುತ್ತದೆ. ಕೊಂಚ ಹೊತ್ತು ಹಸಿವು ತಡೆದುಕೊಂಡು, ಕೆಲವರು ತಿಂಡಿ ತಿನ್ನುತ್ತಾರೆ. ಮತ್ತೆ ಕೆಲವರು ಉಗುರು ಬೆಚ್ಚಗಿನ ನೀರು ಸೇವನೆ ಮಾಡುತ್ತಾರೆ. ಡ್ರೈಫ್ರೂಟ್ಸ್ ಸೇವನೆ ಮಾಡುತ್ತಾರೆ. ಆದರೆ ಇನ್ನು ಕೆಲವರು ಬೆಳಿಗ್ಗೆ ಹೊತ್ತು ಸೇವಿಸಬಾರದ, ಅನಾರೋಗ್ಯಕರ ಆಹಾರವನ್ನೇ ಸೇವಿಸುತ್ತಾರೆ. ಹಾಗಾದ್ರೆ ನಾವು ಬೆಳಿಗ್ಗೆ ಎದ್ದ ತಕ್ಷಣ ಏನು...

Health Tips: ಹುರಿದ ಬೆಳ್ಳುಳ್ಳಿಯನ್ನು ಹೀಗೆ ಸೇವಿಸುವುದರಿಂದ ನಿಮ್ಮ ಆರೋಗ್ಯ ವೃದ್ಧಿಸುತ್ತದೆ

Health Tips: ಬೆಳ್ಳುಳ್ಳಿ ಅದೆಷ್ಟು ಆರೋಗ್ಯಕರ ಅನ್ನೋದು ಎಲ್ಲರಿಗೂ ಗೊತ್ತು. ಹಸಿ ಬೆಳ್ಳುಳ್ಳಿ ಸೇವನೆಯಿಂದ ಗ್ಯಾಸ್ಟಿಕ್ ಸಮಸ್ಯೆ ಹೋಗಲಾಡಿಸಬಹುದು. ಆದರೆ ಹಸಿ ಬೆಳ್ಳುಳ್ಳಿ ತಿನ್ನುವವರ ಸಂಖ್ಯೆ ಕಡಿಮೆ. ಕಾರಣ, ಅದು ಸೇವಿಸಲು ಖಾರ ಖಾರವಾಗಿರುತ್ತದೆ. ಆದರೆ ಇದಕ್ಕೊಂದು ಉಪಾಯವಿದೆ. ನೀವು ರೊಟ್ಟಿ, ಚಪಾತಿ ತಿನ್ನುವಾಗ ಹೇಗೆ ಹಸಿ ಈರುಳ್ಳಿ ತಿಂತೀರೋ, ಅದೇ ರೀತಿ ಬೆಳ್ಳುಳ್ಳಿ...

International News: ಅಮೆರಿಕಾದಿಂದ ಗಡಿಪಾರುಗೊಂಡ ಭಾರತೀಯ ಪ್ರಜೆಗಳು ತಾಯ್ನಾಡಿಗೆ

International News: ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳು ಇಂದು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಈ 104 ಭಾರತೀಯರನ್ನ ಹೊತ್ತ ಅಮೆರಿಕದ ಮಿಲಿಟರಿ C-17 ವಿಮಾನವು ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಮೃತಸರ ವಿಮಾನ ನಿಲ್ದಾಣ ತಲುಪಿದೆ. ಫೆ.4ರ ಮಧ್ಯಾಹ್ನ ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಿಂದ ಈ ವಿಮಾನವು ಹೊರಟಿದೆ. ಈ ವಿಮಾನದಲ್ಲಿ 11 ಸಿಬ್ಬಂದಿ ಮತ್ತು...

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ ಬಂಗಲೆಯನ್ನು ಕಟ್ಟಿಸಿಕೊಟ್ಟಿದ್ದಾನೆ ಎಂಬ ಶಾಕಿಂಗ್‌ ವಿಚಾರ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಮಡಿವಾಳ ಪೊಲೀಸರ ಬಲೆಗೆ ಬಿದ್ದಿರುವ ಈತನ ಹೆಸರು ಪಂಚಾಕ್ಷರಿ ಸ್ವಾಮಿ, ಅಲ್ಲದೆ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ನಿವಾಸಿಯಾಗಿರುವ...

ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದ ಬಾಳು ಬೆಳಗುಂದಿ: ಕುರಿ ಗಾಹಿಯ ಸಾಹಿತ್ಯದ ಮೋಡಿಗೆ ಮರುಳಾದ ಜನ

Sandalwood News: ಬಾಳು ಬೆಳಗುಂದಿ ಉತ್ತರ ಕರ್ನಾಟಕದ ಜಾನಪದ ಲೋಕದ ಅಪ್ಪಟ ದೇಶಿ ಪ್ರತಿಭೆ. ಕೋಗಿಲೆಯಂತೆ ಹಾಡುವ ಇವರ ಕಂಠವನ್ನ ಈಗ ಇಡೀ ಕರುನಾಡೇ ಮೆಚ್ಚಿಕೊಳ್ಳುತ್ತಿದೆ. ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಈ ಸಂಗೀತದ ಕಲೆಯು ಬಾಳು ಬೆಳಗುಂದಿಯಂತಹ ಅನೇಕ ಕಲಾವಿದರಿಗೆ ಕರಗತವಾಗಿರುವ ಕಾರಣಕ್ಕೆ ಉತ್ತರ ಕರ್ನಾಟಕಕ್ಕೂ ಕಾಲಿಟ್ಟಿದೆ. ಉತ್ತರದ ಕೀರ್ತಿಈಗ ಎಲ್ಲೆಡೆ ಪಸರಿಸಲು...

ಮಗನ ಸಾವಿನ ಕಾರಣ ಹುಡುಕಲು ಹೊರಟವರಿಗೆ ಬಿಗ್‌ ಶಾಕ್‌: ಸಹಪಾಠಿಗಳು, ಉಪ ಪ್ರಾಂಶುಪಾಲನ ವಿಕೃತ ಟಾರ್ಚರ್‌

Kerala News: ಕೇರಳದ ಕೊಚ್ಚಿಯ ತ್ರಿಪುಣಿತರಾದಲ್ಲಿ ಜನವರಿ 15 ರಂದು ಮಿಹಿರ್‌ ಎಂಬ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ.. ಈ ಪ್ರಕರಣ ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಮಲಯಾಳಂ ಸ್ಟಾರ್‌ ನಟರು ಸೇರಿದಂತೆ ಗಣ್ಯರು, ಜನಸಾಮಾನ್ಯರು ಮೃತ ಬಾಲಕನ ಪರ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಮಿಹಿರ್‌ ಶಾಲೆಯಿಂದ ಮರಳಿದ ಕೇವಲ ಒಂದು ಗಂಟೆಯಲ್ಲೇ ತಾನು...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img