International News: ಭಾರತವನ್ನ ಸುದೀರ್ಘ ವರ್ಷಗಳ ಕಾಲ ಆಳ್ವಿಕೆ ಮಾಡಿದ್ದ ಆಂಗ್ಲರಲ್ಲಿ ಈಗ ಧಾರ್ಮಿಕತೆಯ ವಿಚಾರಕ್ಕೆ ಭಯ ಶುರುವಾಗಿದೆ. ನಮ್ಮ ರಾಷ್ಟ್ರ ಮುಸ್ಲಿಂ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ದಿನಗಳು ದೂರವಿಲ್ಲ ಎಂದು ಅಲ್ಲಿನ ಮಾಜಿ ಗೃಹ ಕಾರ್ಯದರ್ಶಿ ಆತಂಕ ವ್ಯಕ್ತಪಡಿಸಿದ್ಯಾಕೆ..? ಮೇಕ್ ಬ್ರಿಟನ್ ಗ್ರೇಟ್ ಅಗೇನ್ ಅಭಿಯಾನಕ್ಕೆ ಅಲ್ಲಿ ಕರೆ ನೀಡಿದ್ಯಾಕೆ..? ಕ್ರೈಸ್ತರ...
Belagavi News: ದೀಪ ಸ್ವರೂಪ ರೀತಿಯಲ್ಲಿ ಭಕ್ತೆಗೆ ಮಂತ್ರಾಲಯದ ರಾಘವೇಂದ್ರ ಸಾಮಿಗಳು ದರ್ಶನ ನೀಡಿದ ಪವಾಡ ಸದೃಶ್ಯ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಗುರು ರಾಯರು ಭಕ್ತೆಯೊಬ್ಬಳಿಗೆ ದರ್ಶನ ನೀಡಿದ್ದಾರೆ. ತನ್ನಷ್ಟಕ್ಕೆ ತಾನು ರಾಯರ ನಾಮಸ್ಮರಣೆ ಮಾಡುತ್ತ ಪೂಜ್ಯಾಯ ರಾಘವೇಂದ್ರಾಯ ಮಂತ್ರ ಮಂತ್ರ ಪಠಿಸುತ್ತಿದ್ದ ವೇಳೆ...
Sandalwood News: ಸ್ಯಾಂಡಲ್ವುಡ್ಗೆ ಅದ್ದೂರಿ ಎಂಟ್ರಿ ಕೊಟ್ಟಿರುವ ಮತ್ತೊಬ್ಬ ಆರಡಿ ಕಟೌಟ್ ಸಂಚಿತ್ ಸಂಜೀವ್ ಗೆ ಇಂದು ಹಟ್ಟುಹಬ್ಬದ ಸಂಭ್ರಮ. ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿಗೆ ಅಭಿಮಾನಿಗಳು ಸ್ನೇಹಿತರು ಹಾಗೂ ಕುಟುಂಭದವರು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಈ ನಡುವೆ ಸಂಚಿ ಚೊಚ್ಚಲ ಸಿನಿಮಾದ ಪ್ರೋಮೋ ರಿಲೀಸ್ ಮಾಡುವ ಮೂಲಕ ಬರ್ತಡೇ ಸಂಭ್ರಮವನ್ನು ಮತ್ತಷ್ಟು...
Uttar Pradesh News: ಪತಿ ಕಾಟ ಕೊಡುತ್ತಾನೆ. ವರದಕ್ಷಿಣೆ ಕಿರುಕುಳ ಕೊಡುತ್ತಾನೆ. ಹೊಡೆಯುತ್ತಾನೆ, ಕುಡಿದು ಬರುತ್ತಾನೆ ಇತ್ಯಾದಿ ಕಾರಣ ಕೊಟ್ಟು ಹಲವು ಹೆಂಗಸರು ಡಿವೋರ್ಸ್ ಅಪ್ಲೈ ಮಾಡೋದು, ಪೊಲೀಸ್ ಠಾಣೆ ಮೆಟ್ಟಿಲೇರೋದೆಲ್ಲ ಮಾಡುತ್ತಾರೆ. ಆದರೆ ಇಲ್ಲೊಂದು ಕೇಸ್ನಲ್ಲಿ ಪತಿ ಹೈ ಹೀಲ್ಸ್ ಕೊಡಿಸಿಲ್ಲವೆಂದು ಕಿರಿಕ್ ಮಾಡಿದ್ದಾಳೆ. ಉತ್ತರಪ್ರದೇಶದಲ್ಲಿ ಪತ್ನಿಯೊಬ್ಬಳು ಪತಿ ತನಗೆ ಹೈಹೀಲ್ಸ್ ಚಪ್ಪಲಿ...
Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು ತಮ್ಮ ಪೌಂಡೆಶನ್ ಮೂಲಕ ಅಗತ್ಯ ನೆರವು ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.
ನಗರದ ಆಲೂರು ವೆಂಕಟರಾವ್ ಸಾಂಸ್ಕತಿಕ...
Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಮೆಂತ್ಯೆ ಸೊಪ್ಪು, ಸ್ವಲ್ಪ ಕರಿಬೇವು, ಸ್ವಲ್ಪ ಕೊತ್ತೊಂಬರಿ ಸೊಪ್ಪು, 1 ಸ್ಪೂನ್ ಜೀರಿಗೆ, 1 ಸ್ಪೂನ್ ಶುಂಠಿ- ಹಸಿಮೆಣಸಿನ ಪೇಸ್ಟ್, ಕೊಂಚ ಅರಶಿನ, 1 ಸ್ಪೂನ್ ಖಾರದ ಪುಡಿ, ಚಾಟ್ ಮಸಾಲೆ ಪುಡಿ, ಉಪ್ಪು, ಕೊಂಚ ಹಿಂಗು, ಕಾಲು ಕಪ್ ಅಕ್ಕಿಹುಡಿ, 1 ಕಪ್ ಕಡ್ಲೆ ಹಿಟ್ಟು,...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ ಪಕ್ಷ 5-10 ಗೆಲ್ಲುತ್ತೆ. ಆಪ್ ಪಕ್ಷ ಮೊದಲು, ಸೆಕೆಂಡು ಬಿಜೆಪಿ ಇದೆ. ರಾಹುಲ್ ಗಾಂಧಿ ಅವರನ್ನ ಇನ್ನು ದೇಶದ ಜನ ಅರ್ಥ ಮಾಡ್ಕೊಂಡಿಲ್ಲ. ಅವರ ಫಿಲೋಸಫಿ ಜನರಿಗೆ...
Health Tips: 1. ಒಂದು ಅಧ್ಯಯನದ(Stes) ಪ್ರಕಾರ ನಿಯಮಿತವಾದ ಬೆಣ್ಣೆಯನ್ನು ಮಿತವಾಗಿ ಸೇವಿಸುವುದಿಂದ ಶೇ.9ರಷ್ಟು ಹೃದಯ ಸಂಬಂದಿ ಕಾಯಿಲೆಗಳನ್ನು (Heart Diseases) ಕಡಿಮೆ ಮಾಡುತ್ತದೆ ಎಂದು ತಿಳಿದುಬಂದಿದೆ. ಏಕೆಂದರೆ ಇದರಲ್ಲಿ ಉತ್ತಮವಾದ ವಿಟಮಿನ್ ಕೆ(Vitam. K) ಅಂಶ ಹೆಚ್ಚಿನ ಪ್ರಮಾಣದಲ್ಲಿದ್ದು ಅಪಧಮನಿಯ ಕ್ಯಾಲ್ಸಿಫಿಕೇಶನ್ ಅನ್ನು ತಡೆಯಲು ಸಹಾಯ ಮಾಡುತ್ತದೆ.
ಇದು ಹೃದಯಾಘಾತ(Heart Attack), ಪಾರ್ಶ್ವವಾಯು(Stroke) ಮತ್ತು...
Political News: ಉತ್ತರಪ್ರದೇಶದ ಅಲಹಾಬಾದ್ನ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಮೌನಿ ಅಮಾವಾಸ್ಯೆಯ ದಿನ ಕಾಾಲ್ತುಳಿತ ಸಂಭವಿಸಿ, ಹಲವರು ಮೃತಪಟ್ಟಿದ್ದಾರೆ. ಇಷ್ಟು ದಿನ ಮಹಾಕುಂಭ ಮೇಳದ ಬಗ್ಗೆ ಒಳ್ಳೆಯ ಸುದ್ದಿಗಳೇ ಹರಡುತ್ತಿದ್ದು, ಕಾಲ್ತುಳಿತದ ಬಳಿಕ ಹಲವು ಆರೋಪಗಳು ಕೇಳಿ ಬರುತ್ತಿದೆ. ಅದರಲ್ಲೂ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿ, ಮಹಾ ಕುಂಭ ಮೇಳದ...