Monday, August 31, 2026

Shakti collective

ಅಮೇರಿಕಾ ಉಪಾಧ್ಯಕ್ಷನ ಹೇಳಿಕೆ.. ಇಂಗ್ಲೆಂಡ್‌ ನಲ್ಲಿ ಭಾರೀ ಚರ್ಚೆ: ಬ್ರಿಟನ್‌ನಲ್ಲೂ ಶುರುವಾಯ್ತು ಇಸ್ಲಾಂ ರಾಷ್ಟ್ರದ ಭಯ..!

International News: ಭಾರತವನ್ನ ಸುದೀರ್ಘ ವರ್ಷಗಳ ಕಾಲ ಆಳ್ವಿಕೆ ಮಾಡಿದ್ದ ಆಂಗ್ಲರಲ್ಲಿ ಈಗ ಧಾರ್ಮಿಕತೆಯ ವಿಚಾರಕ್ಕೆ ಭಯ ಶುರುವಾಗಿದೆ. ನಮ್ಮ ರಾಷ್ಟ್ರ ಮುಸ್ಲಿಂ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆಯುವ ದಿನಗಳು ದೂರವಿಲ್ಲ ಎಂದು ಅಲ್ಲಿನ ಮಾಜಿ ಗೃಹ ಕಾರ್ಯದರ್ಶಿ ಆತಂಕ ವ್ಯಕ್ತಪಡಿಸಿದ್ಯಾಕೆ..? ಮೇಕ್‌ ಬ್ರಿಟನ್‌ ಗ್ರೇಟ್‌ ಅಗೇನ್ ಅಭಿಯಾನಕ್ಕೆ ಅಲ್ಲಿ ಕರೆ ನೀಡಿದ್ಯಾಕೆ..? ಕ್ರೈಸ್ತರ...

Belagavi News: ದೀಪಸ್ವರೂಪದಲ್ಲಿ ಭಕ್ತೆಗೆ ದರ್ಶನ ನೀಡಿದ ಗುರು ರಾಘವೇಂದ್ರ ಶ್ರೀಗಳು

Belagavi News: ದೀಪ ಸ್ವರೂಪ ರೀತಿಯಲ್ಲಿ ಭಕ್ತೆಗೆ ಮಂತ್ರಾಲಯದ ರಾಘವೇಂದ್ರ ಸಾಮಿಗಳು ದರ್ಶನ ನೀಡಿದ ಪವಾಡ ಸದೃಶ್ಯ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಗುರು ರಾಯರು ಭಕ್ತೆಯೊಬ್ಬಳಿಗೆ ದರ್ಶನ ನೀಡಿದ್ದಾರೆ. ತನ್ನಷ್ಟಕ್ಕೆ ತಾನು ರಾಯರ ನಾಮಸ್ಮರಣೆ ಮಾಡುತ್ತ ಪೂಜ್ಯಾಯ ರಾಘವೇಂದ್ರಾಯ ಮಂತ್ರ ಮಂತ್ರ ಪಠಿಸುತ್ತಿದ್ದ ವೇಳೆ...

ಸುದೀಪ್ ಅಕ್ಕನ ಮಗ ಸಂಚಿ ಈಗ ‘ಮ್ಯಾಂಗೋ ಪಚ್ಚ’: ಸಂಚಿ ಖಡಕ್ ಎಂಟ್ರಿ ಹೇಗಿದೆ ನೋಡಿ

Sandalwood News: ಸ್ಯಾಂಡಲ್‌ವುಡ್‌ಗೆ ಅದ್ದೂರಿ ಎಂಟ್ರಿ ಕೊಟ್ಟಿರುವ ಮತ್ತೊಬ್ಬ ಆರಡಿ ಕಟೌಟ್‌ ಸಂಚಿತ್ ಸಂಜೀವ್ ಗೆ ಇಂದು ಹಟ್ಟುಹಬ್ಬದ ಸಂಭ್ರಮ. ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿಗೆ ಅಭಿಮಾನಿಗಳು ಸ್ನೇಹಿತರು ಹಾಗೂ ಕುಟುಂಭದವರು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಈ ನಡುವೆ ಸಂಚಿ ಚೊಚ್ಚಲ ಸಿನಿಮಾದ ಪ್ರೋಮೋ ರಿಲೀಸ್ ಮಾಡುವ ಮೂಲಕ ಬರ್ತಡೇ ಸಂಭ್ರಮವನ್ನು ಮತ್ತಷ್ಟು...

Uttar Pradesh News: ಹೈ ಹೀಲ್ಸ್ ಚಪ್ಪಲಿ ಕೊಡಿಸದ ಪತಿಯ ವಿರುದ್ಧ ಠಾಣೆ ಮೇಟ್ಟಿಲೇರಿದ ಪತ್ನಿ

Uttar Pradesh News: ಪತಿ ಕಾಟ ಕೊಡುತ್ತಾನೆ. ವರದಕ್ಷಿಣೆ ಕಿರುಕುಳ ಕೊಡುತ್ತಾನೆ. ಹೊಡೆಯುತ್ತಾನೆ, ಕುಡಿದು ಬರುತ್ತಾನೆ ಇತ್ಯಾದಿ ಕಾರಣ ಕೊಟ್ಟು ಹಲವು ಹೆಂಗಸರು ಡಿವೋರ್ಸ್ ಅಪ್ಲೈ ಮಾಡೋದು, ಪೊಲೀಸ್ ಠಾಣೆ ಮೆಟ್ಟಿಲೇರೋದೆಲ್ಲ ಮಾಡುತ್ತಾರೆ. ಆದರೆ ಇಲ್ಲೊಂದು ಕೇಸ್‌ನಲ್ಲಿ ಪತಿ ಹೈ ಹೀಲ್ಸ್ ಕೊಡಿಸಿಲ್ಲವೆಂದು ಕಿರಿಕ್ ಮಾಡಿದ್ದಾಳೆ. ಉತ್ತರಪ್ರದೇಶದಲ್ಲಿ ಪತ್ನಿಯೊಬ್ಬಳು ಪತಿ ತನಗೆ ಹೈಹೀಲ್ಸ್ ಚಪ್ಪಲಿ...

ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು ತಮ್ಮ ಪೌಂಡೆಶನ್ ಮೂಲಕ ಅಗತ್ಯ ನೆರವು ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ನಗರದ ಆಲೂರು ವೆಂಕಟರಾವ್ ಸಾಂಸ್ಕತಿಕ...

Recipe: ಕಾಯಿ ಹಾಲು ಹಾಕಿ ಪಲಾವ್ ತಯಾರಿಸಿ ನೋಡಿ

Recipe: ಬೇಕಾಗುವ ಸಾಮಗ್ರಿ: 3 ಕಪ್ ಕಾಯಿ ಹಾಲು, ಬಾಸ್ಮತಿ ಅಕ್ಕಿ, ಕ್ಯಾರೆಟ್, ಈರುಳ್ಳಿ, ಆಲೂಗಡ್ಡೆ, ಬಟಾಣಿ, ಫ್ಲವರ್, ಬೀನ್ಸ್, ಅರಿಶಿನ, 1 ಸ್ಪೂನ್ ಖಾರದ ಪುಡಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲೆ ಪುಡಿ, ಚಾಟ್ ಮಸಾಲೆ ಪುಡಿ, ಚಕ್ಕೆ, ಏಲಕ್ಕಿ, ಪಲಾವ್ ಎಲೆ, ಲವಂಗ, 4 ಸ್ಪೂನ್ ತುಪ್ಪ, ಕೊತ್ತೊಂಬರಿ ಸೊಪ್ಪು,...

Recipe: ಚಹಾ ಸಮಯಕ್ಕೆ ಸವಿಯಬಹುದಾದ ಮೆಂತ್ಯೆ ಪಕೋಡಾ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಮೆಂತ್ಯೆ ಸೊಪ್ಪು, ಸ್ವಲ್ಪ ಕರಿಬೇವು, ಸ್ವಲ್ಪ ಕೊತ್ತೊಂಬರಿ ಸೊಪ್ಪು, 1 ಸ್ಪೂನ್ ಜೀರಿಗೆ, 1 ಸ್ಪೂನ್ ಶುಂಠಿ- ಹಸಿಮೆಣಸಿನ ಪೇಸ್ಟ್, ಕೊಂಚ ಅರಶಿನ, 1 ಸ್ಪೂನ್ ಖಾರದ ಪುಡಿ, ಚಾಟ್ ಮಸಾಲೆ ಪುಡಿ, ಉಪ್ಪು, ಕೊಂಚ ಹಿಂಗು, ಕಾಲು ಕಪ್ ಅಕ್ಕಿಹುಡಿ, 1 ಕಪ್ ಕಡ್ಲೆ ಹಿಟ್ಟು,...

ಬಿಜೆಪಿಯಲ್ಲಿಯೂ ಪ್ರಧಾನಿ ಬದಲಾವಣೆ ಬಗ್ಗೆ ಚರ್ಚೆ ನಡೀತಿದೆ: ಸಚಿವ ಸಂತೋಷ್ ಲಾಡ್‌ ವಾಗ್ದಾಳಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ ಪಕ್ಷ 5-10 ಗೆಲ್ಲುತ್ತೆ. ಆಪ್ ಪಕ್ಷ ಮೊದಲು, ಸೆಕೆಂಡು ಬಿಜೆಪಿ ಇದೆ. ರಾಹುಲ್ ಗಾಂಧಿ ಅವರನ್ನ ಇನ್ನು ದೇಶದ ಜನ ಅರ್ಥ ಮಾಡ್ಕೊಂಡಿಲ್ಲ. ಅವರ ಫಿಲೋಸಫಿ ಜನರಿಗೆ...

Health Tips: ಬೆಣ್ಣೆ ಸೇವಿಸುವುದರಿಂದ ಆರೋಗ್ಯದ ಮೇಲಾಗುವ ಪ್ರಯೋಜನಗಳು

Health Tips: 1. ಒಂದು ಅಧ್ಯಯನದ(Stes) ಪ್ರಕಾರ ನಿಯಮಿತವಾದ ಬೆಣ್ಣೆಯನ್ನು ಮಿತವಾಗಿ ಸೇವಿಸುವುದಿಂದ ಶೇ.9ರಷ್ಟು ಹೃದಯ ಸಂಬಂದಿ ಕಾಯಿಲೆಗಳನ್ನು (Heart Diseases) ಕಡಿಮೆ ಮಾಡುತ್ತದೆ ಎಂದು ತಿಳಿದುಬಂದಿದೆ. ಏಕೆಂದರೆ ಇದರಲ್ಲಿ ಉತ್ತಮವಾದ ವಿಟಮಿನ್ ಕೆ(Vitam. K) ಅಂಶ ಹೆಚ್ಚಿನ ಪ್ರಮಾಣದಲ್ಲಿದ್ದು ಅಪಧಮನಿಯ ಕ್ಯಾಲ್ಸಿಫಿಕೇಶನ್ ಅನ್ನು ತಡೆಯಲು ಸಹಾಯ ಮಾಡುತ್ತದೆ. ಇದು ಹೃದಯಾಘಾತ(Heart Attack), ಪಾರ್ಶ್ವವಾಯು(Stroke) ಮತ್ತು...

ಮಹಾಕುಂಭ ಮೇಳ ಕಾಲ್ತುಳಿತ ಘಟನೆ ಬಗ್ಗೆ ಯೋಗಿ- ಅಖಿಲೇಶ್ ಆರೋಪ- ಪ್ರತ್ಯಾರೋಪ

Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಮೌನಿ ಅಮಾವಾಸ್ಯೆಯ ದಿನ ಕಾಾಲ್ತುಳಿತ ಸಂಭವಿಸಿ, ಹಲವರು ಮೃತಪಟ್ಟಿದ್ದಾರೆ. ಇಷ್ಟು ದಿನ ಮಹಾಕುಂಭ ಮೇಳದ ಬಗ್ಗೆ ಒಳ್ಳೆಯ ಸುದ್ದಿಗಳೇ ಹರಡುತ್ತಿದ್ದು, ಕಾಲ್ತುಳಿತದ ಬಳಿಕ ಹಲವು ಆರೋಪಗಳು ಕೇಳಿ ಬರುತ್ತಿದೆ. ಅದರಲ್ಲೂ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿ, ಮಹಾ ಕುಂಭ ಮೇಳದ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img