Hubli News: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ತಂದೆ ನಿರಂಜನಯ್ಯ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಮಗಳ ಕೊಲೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದಿಂದ ನಮ್ಮ ಮಗಳ ಕೊಲೆಗೆ ನ್ಯಾಯ ಸಿಗುವುದಿಲ್ಲ. ಮಗಳ ಕಳೆದುಕೊಂಡ ಬಳಿಕ ತ್ವರಿತವಾಗಿ ನ್ಯಾಯ ಕೋಡಿಸುವುದಾಗಿ ಹೇಳಿದ ಸರ್ಕಾರ. ಕೊಲೆ ನಡೆದು 9 ತಿಂಗಳಾದ್ರೂ ಯಾವುದೇ ನ್ಯಾಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದು, ಕೇಂದ್ರ ಸರ್ಕಾರದ ಬಜೆಟ್ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತಂದಿದೆ. ಇದೊಂದು ಇನ್ನಷ್ಟು ಆಸಕ್ತಿ ಮಾಡಿದೆ. ಕರ್ನಾಟಕಕ್ಕೆ ಮತ್ತೆ ನಿರಾಶೆ ಆಗಿದೆ. ಈ ಹಿಂದೆ ಕರ್ನಾಟಕಕ್ಕೆ ಕೊಟ್ಟ ಭರವಸೆ ಕೊಡಲಿಲ್ಲ. ಕೃಷ್ಣ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆ ಅಂತಾ ಪರಿಗಣನೆ ಏನಾದರೂ ಕೊಡತ್ತಾರೆ ಅಂತಾ ಮಾಡಿದ್ದವು....
Sports News: ಕ್ರಿಕೇಟಿಗ ರಿಂಕು ಸಿಂಗ್ ಇತ್ತೀಚೆಗೆ ತುಂಂಬ ಸುದ್ದಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಂಕು ಸಿಂಗ್ ಮದುವೆ ಫಿಕ್ಸ್ ಆಗಿದ್ದು, ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ವಿವಾಹ ನಿಶ್ಚಯವಾಗಿದೆ. ಹೀಗಾಗಿ ರಿಂಕು ಪ್ರಿಯಾ ಜೊತೆ ಇರಲು ಒಂದು ಐಶಾರಾಮಿ ಬಂಗಲೆ ಖರೀದಿಸಿದ್ದಾರೆ. ಕೋಟಿ ಕೋಟಿ ಬೆಲೆ ಬಾಳುವ ಬಂಗಲೆಯನ್ನು ಪ್ರಿಯಾ...
Spiritual: ಬೆಳಿಗ್ಗೆ ಕೆಲಸಕ್ಕೆ ಹೋಗುವ ಎಷ್ಟೋ ಹೆಣ್ಣು ಮಕ್ಕಳಿಗೆ ಬಟ್ಟೆ ಒಗೆಯಲು, ಮನೆ ಕ್ಲೀನ್ ಮಾಡಲು, ಇನ್ನುಳಿದ ಕೆಲಸ ಮಾಡಲು ಸಮಯವೇ ಸಿಗುವುದಿಲ್ಲ. ಹಾಗಾಗಿ ಅವರು ಸಂಜೆ ಕೆಲಸದಿಂದ ಬಂದ ಬಳಿಕ, ಆ ಕೆಲಸಗಳನ್ನೆಲ್ಲ ಮಾಡಲು ಶುರು ಮಾಡುತ್ತಾರೆ. ಆದರೆ ಹಿಂದೂಗಳಲ್ಲಿ ಹೇಳಿರುವ ಪ್ರಕಾರ, ಸಂಜೆ ಬಳಿಕ ಮನೆ ಕ್ಲೀನ್ ಮಾಡಬಾರದು. ದೇವರ ದೀಪ...
Political News: 2025ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಬಗ್ಗೆ ಎಂದಿನಂತೆ, ವಿಪಕ್ಷಗಳು ಟೀಕೆ ಮಾಡಿದೆ.
ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಬಜೆಟ್ ಬಗ್ಗೆ ವ್ಯಂಗ್ಯವಾಡಿದ್ದು, ಈ ಬಾರಿಯ ಬಜೆಟ್ ಬೆಕ್ಕು 900 ಇಲಿಗಳನ್ನು ತಿಂದು ಹಜ್ಗೆ ಹೋಯಿತು ಅಂದ ಹಾಾಗಿದೆ ಎಂದಿದ್ದಾರೆ. ದೇಶದಲ್ಲಿ...
Chanakya Neeti: ಇಂದಿನ ಕಾಲದಲ್ಲಿ ಹಲವರು ಚೆನ್ನಾಗಿ ಹಣ ಸಂಂಪಾದನೆ ಮಾಡಬೇಕು ಎನ್ನುವ ಗುರಿ ಹೊಂದಿದ್ದಾರೆ. ಇದಕ್ಕೆ ಹಲವು ಕಾರಣಗಳೂ ಇದೆ. ಹಲವು ಸಂಂಬಂಧಗಳು ಹಣದಾಸೆಗೆ ಬಲಿಯಾಗುತ್ತಿದೆ. ಮೊದಲೆಲ್ಲ ಹೆಣ್ಣು ಕೊಡುವವರು ಅಥವಾ ಪತ್ನಿಯಾದವಳು ಪತಿಯ ಹಣ ಬಯಸುತ್ತಿದ್ದಳು ಅಂತಾ ಹೇಳುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ರಕ್ತ ಸಂಬಂಧದಲ್ಲೇ ಹಣಕ್ಕೆ ಹೆಚ್ಚಿನ ಮಹತ್ವ ಕೊಡಲಾಗುತ್ತಿದೆ....
Hubli News: ಹುಬ್ಬಳ್ಳಿ: ನೌಕರಿ ಕೊಡಿಸುವ ನೆಪದಲ್ಲಿ ನಂಬಿಕೆ ಬೆಳೆಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ತಂದೆ-ಮಗನನ್ನ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.
ಮಿಥುನ ಲಕ್ಷ್ಮಣ ತೋಡಕರ ಎಂಬುವವರಿಗೆ ವಂಚನೆ ಮಾಡಿದ್ದ ರಾಜೇಂದ್ರ ಕೊಕಟನೂರ ಹಾಗೂ ರಾಜೇಂದ್ರ ಅವರ ಪುತ್ರ ಕಾರ್ತೀಕ ಕೊಕಟನೂರ ಎಂಬುವವರೇ ಬಂಧನಕ್ಕೆ ಒಳಗಾಗಿದ್ದಾರೆ.
ದೊಡ್ಡ ದೊಡ್ಡವರ ಪರಿಚಯ ಇದೆ...
Recipe: ಬೇಕಾಗುವ ಸಾಮಗ್ರಿ: 5ರಿಂದ6 ಬದನೇಕಾಯಿ, 1 ಟೊಮೆಟೋ, ಕಾಲು ಕಪ್ ಶೇಂಗಾ , ಕಾಲು ಕಪ್ ಗುರೆಳ್ಳು, ಅರ್ಧ ಕಪ್ ಒಣಕೊಬ್ಬರಿ ತುರಿ, 1 ಸ್ಪೂನ್ ಜೀರಿಗೆ, 1 ಸ್ಪೂನ್ ಕೊತ್ತೊಂಬರಿ ಕಾಳು, 5ರಿಂದ 6 ಬೆಳ್ಳುಳ್ಳಿ, 5 ಹಸಿಮೆಣಸು, ಸಣ್ಣ ತುಂಂಡು ಶುಂಠಿ, ಕೊಂಚ ಕೊತ್ತೊಂಬರಿ ಸೊಪ್ಪು, 4ರಿಂದ 5 ಸ್ಪೂನ್...