Monday, August 31, 2026

Shakti collective

Sandalwood News: ಭಾವಿ ಪತಿಯ ಪರಿಚಯ ಮಾಡಿಕೊಟ್ಟ ಆ್ಯಂಕರ್ ಚೈತ್ರಾ ವಾಸುದೇವನ್

Sandalwood News: ಆ್ಯಂಕರ್ ಮತ್ತು ಬಿಗ್‌ಬಾಸ್ ಮಾಜಿ ಸ್ಪರ್ಧಿ ಚೈತ್ರಾ ವಾಸುದೇವನ್ ಎರಡನೇಯ ಮದುವೆಗೆ ಸಿದ್ಧರಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅವರು ಮದುವೆಯಾಗಿ, ಡಿವೋರ್ಸಿಯಾಗಿದ್ದು ಅಂತಾ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಅದಾದ ಬಳಿಕ ಎರಡನೇಯ ಮದುವೆಯಾಗುತ್ತಿದ್ದೇನೆ ಎಂದು ಕೂಡ ಹೇಳಿದ್ದರು. ಆದರೆ ಹುಡುಗ ಯಾರು ಅಂತ ಮಾತ್ರ ಹೇಳಿರಲಿಲ್ಲ. ಇದೀಗ ತಾವು ಮದುವೆಯಾಗುತ್ತಿರುವ ಹುಡುಗನೊಂದಿಗೆ...

Recipe: ಪೂರಿ, ಚಪಾತಿ ಜೊತೆ ಮ್ಯಾಚ್ ಆಗುವ ಸೋಯಾ ಚಂಕ್ಸ್ ಗ್ರೇವಿ ರೆಸಿಪಿ

ಬೇಕಾಗುವ ಸಾಮಗ್ರಿ: ಒಂದೂವರೆ ಕಪ್ ಸೋಯಾ ಚಂಕ್ಸ್, ಒಂದು ಸ್ಪೂನ್ ಜೀರಿಗೆ, ಕೊತ್ತೊಂಬರಿ ಕಾಳು. 1 ಸ್ಪೂನ್ ಕಾಳುಮೆಣಸು, 1 ಸ್ಪೂನ್ ಸೋಂಪು, ಸಣ್ಣ ತುಂಡು ಚಕ್ಕೆ, 4 ಲವಂಗ, 1 ಪಲಾವ್ ಎಲೆ, 1 ಕಪ್ ಒಣಕೊಬ್ಬರಿ ತುರಿ, 4ರಿಂದ 5 ಒಣಮೆಣಸಿನಕಾಯಿ, 2 ಸ್ಪೂನ್ ಎಣ್ಣೆ, 2 ಈರುಳ್ಳಿ, 4ರಿಂದ 5...

ಮೂಡ್ ಚೆನ್ನಾಗಿರಬೇಕು, ಆರೋಗ್ಯವೂ ಚೆನ್ನಾಗಿರಬೇಕು, ನೆಮ್ಮದಿಯಾಗಿರಬೇಕು ಅಂದ್ರೆ ಈ ನಿಯಮ ಫಾಲೋ ಮಾಡಿ..

Health Tips: ನಮ್ಮ ಮೂಡ್ ಎಷ್ಟು ಚೆನ್ನಾಗಿರುತ್ತದೆಯೋ, ನಮ್ಮ ಜೀವನ ಅಷ್ಟೇ ಖುಷಿ ಖುಷಿಯಾಗಿರುತ್ತದೆ. ಇಂದಿನ ಯುವ ಪೀಳಿಗೆಯವರಿಗೆ ಅದರಲ್ಲೂ 90ರ ದಶಕದ ಮಕ್ಕಳಿಗೆ, ತಮ್ಮ ಬಾಲ್ಯದ ಜೀವನ ಅದೆಷ್ಟು ಉತ್ತಮವಾಗಿತ್ತು ಅಂತಲೇ ಅನ್ನಿಸುತ್ತದೆ. ಏಕೆಂದರೆ, ಆ ಸಮಯದಲ್ಲಿ ಸ್ಮಾರ್ಟ್ ಫೋನ್, ಇಂಟರ್‌ನೆಟ್ ಇರಲಿಲ್ಲ. ಬೆಳಿಗ್ಗೆ ಎದ್ದ ಬಳಿಕ, ಎಲ್ಲರೂ ತಮ್ಮ ತಮ್ಮ ಕೆಲಸ...

Health Tips: ಈ ರೀತಿಯಾಗಿ ನೀವು ಡಯಟ್ ಮಾಡಿ ತೂಕ ಇಳಿಸಿಕೊಳ್ಳುತ್ತಿದ್ದರೆ… ಇದು ತಪ್ಪು ವಿಧಾನ

Health Tips: ಈಗಿನ ಕಾಲದ ಆಹಾರ ಪದ್ಧತಿಯಿಂದ ಹಲವರು ದೇಹದ ಬೊಜ್ಜು ಹೆಚ್ಚಿಸಿಕೊಂಡು, ಡಯಟ್ ಮಾಡಿ, ಮತ್ತೆ ಫಿಟ್ ಆಗಬೇಕು ಅಂತಾ ಒದ್ದಾಡುತ್ತಿರುತ್ತಾರೆ. ಕೆಲವರು ಯೋಗ, ಜಿಮ್ ಜಾಯಿನ್ ಮಾಡಿ, ತೂಕ ಇಳಿಸುವ ಪ್ರಯತ್ನ ಮಾಡುತ್ತಾರೆ. ಮತ್ತೆ ಕೆಲವರು ಡಯಟ್ ಮಾಡಿ ತೂಕ ಇಳಿಸಲು ನೋಡುತ್ತಾರೆ. ಆದ್ರೆ ತೂಕ ಇಳಿಸುವುದು ಅಷ್ಟು ಈಸಿಯಲ್ಲ. ಅದರಲ್ಲೂ...

Health tips: ಮುಟ್ಟಿನ ಹೊಟ್ಟೆ ನೋವು ಕಾಡುತ್ತಿದ್ದರೆ, ಈ ಮೂರು ಹಣ್ಣಿನ ಸೇವನೆ ಮಾಡಿ

Health Tips: ಹೆಣ್ಣು ಮಕ್ಕಳಿಗೆ ಪ್ರತೀ ತಿಂಗಳು ಬರುವ ಮುಟ್ಟು ಅದೆಷ್ಟು ಜೀವ ಹಿಂಡುತ್ತದೆ ಎಂದು, ಅದನ್ನು ಅನುಭವಿಸುವವರಿಗಷ್ಟೇ ಗೊತ್ತಿರುತ್ತದೆ. ಆದರೆ ಆ ಹೊಟ್ಟೆ ನೋವನ್ನು ಶಮನ ಮಾಡುವ ಕೆಲ ಉಪಾಯಗಳನ್ನು ಕೂಡ ನಾವು ಫಾಲೋ ಮಾಡಬೇಕಾಗುತ್ತದೆ. ಅಂಥ ಉಪಾಯಗಳಲ್ಲಿ ನಾವು ಸೇವಿಸುವ ಆಹಾರ ಕೂಡ ಒಂದು. ನಾವು ಆ ಸಮಯದಲ್ಲಿ ತಂಪಾದ ಆಹಾರ...

ಫೇಕ್ ಫೋಟೋ ಶೇರ್ ಮಾಡಿದ್ದ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿದ ನಟ ಪ್ರಕಾಶ್ ರಾಜ್

Maha Kumbh mela: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಸೆಲೆಬ್ರಿಟಿಗಳು, ಸಾಮಾನ್ಯ ಜನರು, ಹೀಗೆ ಹಲವರು ಕುಂಭ ಮೇಳಕ್ಕೆ ಬಂದು ತ್ರಿವೇಣಿ ಸಂಗಮದಲ್ಲಿ ಮುಳುಗೇಳುತ್ತಿದ್ದಾರೆ. ಇನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕ ಸಿಕ್ಕ ಸೆಲೆಬ್ರಿಟಿಗಳು, ರಾಜಕಾರಣಗಳೆಲ್ಲ ಕುಂಬ ಮೇಳಕ್ಕೆ ಬಂದರು ಅನ್ನೋ ರೀತಿ ಸುದ್ದಿ, ಫೋಟೋ, ವೀಡಿಯೋ ನೋಡುತ್ತಿದ್ದೀರಿ. ಆದರೆ ಅವೆಲ್ಲವೂ...

Sandalwood News: ಬಿಗ್‌ಬಾಸ್ ಸ್ಪರ್ಧೆ ಬಳಿಕ ನಟಿ ಮೋಕ್ಷಿತಾ ಪೈ ಟೆಂಪಲ್ ರನ್

Sandalwood News: ನಟಿ ಮೋಕ್ಷಿತಾ ಪೈ ಪಾರು ಧಾರಾವಾಹಿಯ ಬಳಿಕ, ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಬಿಗ್‌ಬಾಸ್ ಸೀಸನ್ 11ನಲ್ಲಿ ಭಾಗವಹಿಸಿದ್ದರು. ಫಿನಾಲೆವರೆಗೂ ಬಂದಿದ್ದ ಮೋಕ್ಷಿತಾ, ಕಪ್ ಗೆಲ್ಲಲಾಗದೇ ಹೊರಬಂದರು. ಇದೀಗ ಮೋಕ್ಷಿತಾ ಟೆಂಪಲ್ ರನ್ ಶುರು ಮಾಡಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿರುವ ಮೋಕ್ಷಿತಾ, ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪಾರು...

ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ: ಮಾಜಿ ಸಚಿವ ಮುರುಗೇಶ್ ನಿರಾಣಿ

Hubli News: ಹುಬ್ಬಳ್ಳಿ: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಈಗಾಗಲೇ ನಮ್ಮ ಹೈಕಮಾಂಡ್ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜತೆಗೆ ಒನ್ ಡು ಒನ್ ಕರೆಯಿಸಿಕೊಂಡು ಮಾತಾಡಿದ್ದಾರೆ. ಬರೋ ಒಂದು ವಾರದಲ್ಲಿ ಎಲ್ಲವೂ ಸರಿಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮುರುಗೇಶ್ ನಿರಾಣಿ, ರಾಜ್ಯಾಧ್ಯಕ್ಷರ ಚುನಾವಣೆ ಕುರಿತು ನಮ್ಮ ಹೈಕಮಾಂಡ್...

Central Budget 2025: ಮೊಬೈಲ್, ಕಾರ್ ಸೇರಿ ಹಲವು ಉತ್ಪನ್ನಗಳ ಬೆಲೆ ಇಳಿಕೆ

Central Budget 2025: ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಇಂದು 2025ರ ಕೇಂದ್ರ ಬಜೆಟ್ ಮಂಡಿಸಿದ್ದು, ಕೆಲ ವಸ್ತುಗಳ ಬೆಲೆ ಕಡಿಮೆ ಮಾಡಿದ್ದಾರೆ. ಟಿವಿ, ಮೊಬೈಲ್, ಬ್ಯಾಟರಿಗಳ ಮೇಲಿನ ಸುಂಕ ಕಡಿಮೆ ಮಾಡುವ ಕಾರಣಕ್ಕೆ, ಈ ವಸ್ತುಗಳ ದರ ಕಡಿಮೆಯಾಗಲಿದೆ. ಎಲೆಕ್ಟ್ರಾನಿಕ್ ವಸ್ತುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರ ಕೈಗೆಟಕುವಂತೆ ಮಾಡುವ ಸಲುವಾಗಿ, ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ...

ಟ್ಯಾಕ್ಸ್ ಕಟ್ಟುವವರಿಗೆ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ: 12 ಲಕ್ಷ ಸಂಬಳದವರೆಗೆ ಟ್ಯಾಕ್ಸ್ ಇಲ್ಲ

Budget News: ಇಂದು 2025ರ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದಾರೆ. ಟ್ಯಾಕ್ಸ್ ಕಟ್ಟುವ ಜನರಿಗೆ ನಿರ್ಮಲಾ ಸೀತಾರಾಮನ್ ಸ್ವಲ್ಪ ಮಟ್ಟಿಗಿನ ತಲೆಬಿಸಿ ಕಡಿಮೆ ಮಾಡಿದ್ದು, 12 ಲಕ್ಷ ಸಂಬಳ ಇರುವವರು ಟ್ಯಾಾಕ್ಸ್ ಕಟ್ಟುವ ಅಗತ್ಯವಿಲ್ಲ. ಮತ್ತು ಯಾರಿಗೆ ವಾರ್ಷಿಕ ಆದಾಯ 12 ಲಕ್ಷಕ್ಕೂ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img