Wednesday, April 15, 2026

Shakti collective

ಟ್ವಿಟ್ಟರ್‌ನಲ್ಲಿ ಆರ್ಭಟಿಸುತ್ತಿದ್ರೆ ಲಾಭ ಇಲ್ಲ, ಇನ್ನಾದ್ರು ಅಡ್ಜಸ್ಟ್ಮೆಂಟ್‌ನಿಂದ ಹೊರಬನ್ನಿ : ಯತ್ನಾಳ್‌

Political News: ಬಿಜೆಪಿ ಕಾರ್ಯಕರ್ತ ವಿನಯ್‌ ಸೊಮಯ್ಯ ಅವರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿ ಕಾರಿದ್ದಾರೆ. https://youtu.be/Y6Xxcuprq3A ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕೊಡಗಿನ ಬಿಜೆಪಿ...

Hubli News: ಉಣಕಲ್ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ನಟಿ ಸಾರಾ ಅಲಿ ಖಾನ್ ಭೇಟಿ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ‌ಕೇವಲ ವ್ಯಾಪಾರ ವಹಿವಾಟಿನಿಂದಾಗಿ ಚೋಟಾ ಬಾಂಬೆ ಎಂಬ ಹೆಸರು ಗಳಿಸಿದೆ. ಆದರೆ, ಇಲ್ಲಿ ಕಲ್ಯಾಣ ಚಾಲುಕ್ಯರಿಂದ ನಿರ್ಮಾಣವಾದ ಹಾಗೂ ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ದೇಗುಲಗಳು ಇವೆ. ಅವುಗಳಲ್ಲಿ ಹುಬ್ಬಳ್ಳಿಯ ಉಣಕಲ್​ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನ ಕೂಡ ಒಂದು. ಇಂತಹ ಪ್ರಖ್ಯಾತ ದೇವಾಲಯಕ್ಕೆ ಬಾಲಿವುಡ್ ನಟಿ ಸಾರಾ...

ಲೋಕದಲ್ಲೂ‌ ಪಾಸ್, ರಾಜ್ಯದಲ್ಲೂ ಸಕ್ಸಸ್..! : ಇಂಡಿ ಕೂಟಕ್ಕೆ ತೀವ್ರ ಮುಖಭಂಗ

National Political News: ತೀವ್ರ ಪ್ರತಿಷ್ಠೆಯ ವಿಚಾರವಾಗಿದ್ದ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಗೆದ್ದಿದ್ದ ಮೋದಿ ಸರ್ಕಾರ, ಇದೀಗ ರಾಜ್ಯಸಭೆಯಲ್ಲೂ ಇದರ ದಿಗ್ವಿಜಯ ಸಾಧಿಸಿದ್ದು, ಈ ಮೂಲಕ ಇಂಡಿ ಕೂಟಕ್ಕೆ ತೀವ್ರ ಮುಖಭಂಗವನ್ನು ಉಂಟ ಮಾಡಿದೆ. ಚರ್ಚೆ, ವಾಕ್ಸಮರ, ಗದ್ದಲ ಹಾಗೂ ಕೋಲಾಹಲಗಳ ನಡುವೆಯೇ ಸುದೀರ್ಘ 12 ಗಂಟಗಳ ಕಾಲದ ಚರ್ಚೆ ನೆಡದಿದೆ. ಬಳಿಕ...

ನನ್ನ ಸಾವಿಗೆ ಅವರೇ ಕಾರಣ : ಸಿಎಂ ಆಪ್ತನ ವಿರುದ್ಧ ಕೇಳಿ ಬಂತು ಗಂಭೀರ ಆರೋಪ.

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ ಅವರ ಹೆಸರು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತ ಡೆತ್‌ನೋಡ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿರುವ ನಾಗವಾರದಲ್ಲಿರುವ ಪಕ್ಷದ ಕಚೇರಿಯಲ್ಲಿ ಮನನೊಂದು 35 ವರ್ಷದ ವಿನಯ್‌ ಸೋಮಯ್ಯ ನೇಣಿಗೆ ಶರಣಾಗಿದ್ದಾರೆ. https://youtu.be/b-D65zSD3XU ಇನ್ನೂ ಮಡಿಕೇರಿಯ ಬಿಜೆಪಿ ಕಾರ್ಯಕರ್ತನಾಗಿರದ್ದ ವಿನಯ್‌ ಕಳೆದ ನಾಲ್ಕು ತಿಂಗಳ ಹಿಂದಷ್ಟೇ...

International News: ತಲ್ಲಣ ಸೃಷ್ಟಿಸಿದ ದೊಡ್ಡಣ್ಣನ ತೆರಿಗೆ ನೀತಿ : ಮೋದಿ ವಿರುದ್ಧ ಟ್ರಂಪ್‌ ಕೆಂಡ

International News: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿರುವ ರೆಸಿಪ್ರೋಕಲ್‌ ಟ್ಯಾಕ್ಸ್‌ ನೀತಿಯು ಚೀನಾ ಸೇರಿದಂತೆ ಜಾಗತಿಕ ಮಟ್ಟದ ರಾಷ್ಟ್ರಗಳಲ್ಲಿ ತಲ್ಲಣ ಸೃಷ್ಟಿಸಿದೆ. ಅಲ್ಲದೆ ಇದರಿಂದ ಕಂಗೆಟ್ಟಿರುವ ಡ್ರ್ಯಾಗನ್‌ ರಾಷ್ಟ್ರ ಚೀನಾ ತನ್ನದೇ ಆದ ತಂತ್ರಗಾರಿಕೆಯನ್ನು ರೂಪಿಸಲು ಮುಂದಾಗಿದ್ದು, ಈ ಮೂಲಕ ಟ್ರಂಪ್‌ಗೆ ಸೆಡ್ಡು ಹೊಡೆಯಲು ಪ್ಲಾನ್‌ ಮಾಡಿದೆ. https://youtu.be/r0ITfEx1V8c ಭಾರತದ ಉತ್ಪನ್ನಗಳ ಆಮದು.. ಇನ್ನೂ ಅಮೆರಿಕದ ಪ್ರತೀಕಾರದ...

Recipe: ಆರೋಗ್ಯಕರವಾದ ಬೀಟ್‌ರೂಟ್ ದೋಸೆ ರೆಸಿಪಿ

Recipe: ನಿಮ್ಮ ಮನೆಯಲ್ಲಿ ಯಾರಾದ್ರೂ ಬೀಟ್‌ರೂಟ್ ತಿನ್ನಲ್ಲಾ, ಬೇರೆ ತರಕಾಾರಿ ತಿನ್ನಲ್ಲಾ, ಓಟ್ಸ್ ತಿನ್ನಲ್ಲಾ ಅಂತಾ ಹೇಳಿದರೆ, ನೀವು ಅವರಿಗೆ ಈ ರೀತಿ ದೋಸೆ ಮಾಡಿ ಕೊಡುವ ಮೂಲಕ, ಓಟ್ಸ್ ಮತ್ತು ತರಕಾರಿ ತಿನ್ನಿಸಬಹುದು. ಹಾಗಾದ್ರೆ ಈ ಆರೋಗ್ಯಕರ ಬೀಟ್‌ರೂಟ್ ದೋಸೆ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ. ಮೊದಲು ಮಿಕ್ಸಿ ಜಾರ್‌ಗೆ ನೆನೆಸಿಟ್ಟಿದ್ದ ಒಂದು...

Recipe: ಮಾವಿನ ಹಣ್ಣು- ಕಾಯಿ ಹಾಲು- ಚೀಯಾ ಸೀಡ್ಸ್ ಪುಡ್ಡಿಂಗ್ ರೆಸಿಪಿ

Recipe: ಬೇಸಿಗೆ ಗಾಲ ಶುರುವಾಗಿದೆ. ಬೇಸಿಗೆ ಅಂದ್ರೆ ಬರೀ ಬಿಸಿಲಲ್ಲ. ಅದು ಹಣ್ಣುಗಳ ರಾಜ ಮಾವಿನ ಹಣ್ಣಿನ ಸೀಸನ್. ವರ್ಷಕ್ಕೊಮ್ಮೆ ಮಾವಿನ ಹಣ್ಣನ್ನು ಸೇವಿಸುವ ಅವಕಾಶ ಸಿಗುವ ಸಮಯ. ಅಂಥಾದ್ರಲ್ಲಿ ನೀವು ಮಾವಿನ ಹಣ್ಣಿನ ಯಾವುದೇ ರೆಸಿಪಿಯನ್ನು ಮಿಸ್ ಮಾಡಿಕೊಳ್ಳಬಾರದು ಅಂತಾ ನಾವಿಂದು ಮಾವಿನ ಹಣ್ೞು- ಕಾಯಿ ಹಾಲು ಮತ್ತು ಚೀಯಾ ಸೀಡ್ಸ್ ಬಳಸಿ...

Spiritual: ರಾತ್ರಿ ಸಮಯದಲ್ಲೇಕೆ ಅಂತ್ಯಕ್ರಿಯೆ ಮಾಡಬಾರದು ಗೊತ್ತಾ..?

Spiritual: ಹಿಂದೂ ಧರ್ಮದಲ್ಲಿ ಹಲವು ಪದ್ದತಿಗಳಿದೆ. ಬೆಳಿಗ್ಗೆ ಎದ್ದಾಗಿನಿಂದ ಹಿಡಿದು, ರಾತ್ರಿ ಮಲಗುವವರೆಗೂ ನಾವು ಹಲವು ನಿಯಮಗಳ ಅನುಸಾರ ಮಾಡಬೇಕು. ಆದರೆ ಇಂದಿನ ಕಾಲದಲ್ಲಿ ಅಷ್ಟೊಂದು ನಿಯಮ ಅನುಸಾರ ಯಾರೂ ಮಾಡುವುದಿಲ್ಲ. ಸಾವಿನ ಸಮಯದಲ್ಲೂ ಕೂಡ ನಾವು ಕೆಲ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಇದೇ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬೇಕು. ಇಂಥ ಸಮಯದಲ್ಲಿ ಅಂತ್ಯಕ್ರಿಯೆ ಮಾಡಬಾರದು ಅಂತೆಲ್ಲ...

ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಮಾಡುತ್ತಿರುವ ಪ್ರತಿಭಟನೆ ಡಂಬಾಚಾರದ ನಾಟಕ ಪ್ರದರ್ಶನ: ಹೆಬ್ಬಾಳ್ಕರ್

Dharwad News: ಧಾರವಾಡ: ಧಾರವಾಡದಲ್ಲಿಂದು ವಕ್ಫ್ ಕಾಯ್ದೆ ತಿದ್ದುಪಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪಕ್ಷದಲ್ಲಿ ಹಿರಿಯರಿದಾರೆ, ಅವರು ಮಾತನಾಡಿದ್ದಾರೆ. ಖರ್ಗೆ, ರಾಹುಲ್ ಗಾಂಧಿ ಮಾತನಾಡಿದ್ದಾರೆ. ಹೀಗಾಗಿ ಆ ಬಗ್ಗೆ ನಾ ಮಾತನಾಡಲಾರೆ ಎಂದಿದ್ದಾರೆ. ಯತ್ನಾಳ ಉಚ್ಛಾಟನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅವರು ಭಾಗಿಯಾದವರು. ಉಚ್ಛಾಟನೆ ಅವರ ಪಕ್ಷದ ವಿಚಾರ....

Political News: ಮೇಕೆದಾಟು ಜಾರಿಗೆ ಮುಂದಾಗಿ : ದಿಲ್ಲೀಲಿ ಯಾರ್ಯಾರನ್ನು ಭೇಟಿಯಾದ್ರು ಸಿಎಂ..?

Political News: ತಮ್ಮ ನಾಲ್ಕು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆಯ ವಿಪಕ್ಷನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ಮಹತ್ವದ ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ಅಲ್ಲದೆ ಪ್ರಮುಖವಾಗಿ ರಾಜ್ಯದಲ್ಲಿ ಖಾಲಿ ಇರುವ ವಿಧಾನ ಪರಿಷತ್‌ ಸ್ಥಾನಗಳ ಭರ್ತಿಯ ಕುರಿತು ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕುತೂಹಲಕಾರಿ ಸಮಾಲೋಚನೆ ನಡೆಸಿದ್ದಾರೆ. https://youtu.be/0ELi_X7geI4 ಇನ್ನೂ ಇದೇ...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img