Monday, August 31, 2026

Shakti collective

ಮೌನಿ ಅಮಾವಾಸ್ಯೆಯ ದಿನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ರಾಜ್‌ ಬಿ ಶೆಟ್ಟಿ ಟೀಂ

Sandalwood News: ನಿನ್ನೆ ಮೌನಿ ಅಮಾಾವಾಸ್ಯೆಯ ಹಿನ್ನೆಲೆ ಕೋಟ್ಯಂತರ ಭಕ್ತರು ಅಲಹಾಬಾದ್‌ನ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು. ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಕನ್ನಡದ ನಿರೂಪಕಿ ಅನುಶ್ರೀ, ನಟ ರಾಜ್‌ ಬಿ ಶೆಟ್ಟಿ ಕೂಡ ಈ ಕುಂಭ ಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು. ಇವರ 7 ಮಂದಿಯ ಟೀಂ ಕರ್ನಾಟಕದಿಂದ ಪ್ರಯಾಗ್‌ರಾಜ್‌ಗೆ...

ಧಾರವಾಡದಲ್ಲಿ ಬೀದಿಗೆ ಇಳಿದು ಪ್ರತಿಭಟನೆ ಮಾಡಿದ ಅಂಗನವಾಡಿ ಕಾರ್ಯಕರ್ತೆಯರು

Dharwad News: ರಾಜ್ಯ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ‌ನ ಪ್ರಿಯಾಂಕ ಗಾಂಧಿ ಅವರು ಅಂಗನವಾಡಿ ಕಾರ್ಯಕರ್ತರೆಯ ಸಹಾಧನ ಏರಿಕೆ ಗ್ಯಾರಂಟಿ ಘೋಷಣೆ ಮಾಡಿದ್ದು, ಆದರೆ ಅದೂ ಇದುವರೆಗೂ ಈಡೇರಸದ ರಾಜ್ಯ ಸರ್ಕಾರ ನಿರ್ಲಕ್ಷ್ಯ ನಡೆ ಖಂಡಿಸಿ ಹಾಗೂ ಸಹಾಧನ 15 ಸಾವಿರಕ್ಕೆ ಏರಿಸುವ ಮೂಲಕ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ, ಧಾರವಾಡದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ...

Hubli News: ಮಹಾತ್ಮ ಗಾಂಧಿಯವರಿಗೆ ಗೌರವ ಸಮರ್ಪಣೆ: ಪುಣ್ಯತಿಥಿ ಆಚರಣೆ ಸಂಭ್ರಮ..!

Hubli News: ಹುಬ್ಬಳ್ಳಿ: ಜನವರಿ 30 ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯನ್ನು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವತಿಯಿಂದ ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಗಾಂಧಿ ಹುತಾತ್ಮ ದಿನಾಚರಣೆಯನ್ನು ಆಚರಣೆ ಮಾಡಲಾಗಿದ್ದು, ಗಾಂಧೀಜಿಯವರ ಪುತ್ಥಳಿಗೆ ಗೌರವ ಸಮರ್ಪಣೆ ಮಾಡುವ ಮೂಲಕ ಆಚರಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ ಸಿಎಂ ಯೋಗಿ

Uttara Pradesh News: ನಿನ್ನೆ ಮೌನಿ ಅಮಾವಾಸ್ಯೆ ಇದ್ದ ಕಾರಣ, ಕೋಟಿ ಕೋಟಿ ಜನ ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಆಗಮಿಸಿದ್ದು, ಕಾಲ್ತುಳಿತ ಸಂಭವಿಸಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಹೀಗೆ ಸಾವನ್ನಪ್ಪಿದವರ ಮನೆಯವರಿಗೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಾವನ್ನಪ್ಪಿದವರ ಕುಟುಂಬಸ್ಥರಿಗೆ 25 ಲಕ್ಷ...

Political News: ಪಕ್ಷದ ಜಿಲ್ಲಾ ಅಧ್ಯಕ್ಷರ ಚುನಾವಣೆಯಲ್ಲಿ ನನ್ನ ಪಾತ್ರವಿಲ್ಲ: ಬಿ.ವೈ ವಿಜಯೇಂದ್ರ ಸ್ಪಷ್ಟನೆ

Political News: ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ, ಚಿಕ್ಕಬಳ್ಳಾಪುರದ ಮಾಜಿ ಶಾಸಕ ಸುಧಾಕರ್ ಅವರು ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸುತ್ತ ವಿಜಯೇಂದ್ರ ಅವರು ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳ...

Kannada Fact Check: ಯೋಗಿ ಆದಿತ್ಯನಾಥ್ ಜೊತೆ ಸೆಲ್ಫಿ ತೆಗೆದುಕೊಂಡ್ರಾ ಅಖಿಲೇಶ್ ಯಾದವ್..?

Kannada Fact Check: ಇತ್ತೀಚಿನ ದಿನಗಳಲ್ಲಿ AI ಬಂದ ಬಳಿಕ ಜನ ತಮಗೆ ಮನಸ್ಸಿಗೆ ಬಂದಂತೆ ಫೋಟೋ ವೀಡಿಯೋ ಕ್ರಿಯೇಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಕೆಲವರು ಅದನ್ನೇ ನೋಡಿ ಸತ್ಯ ಎಂದುಕೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಫಾರ್ವರ್ಡ್ ಮಾಡಿ, ಸುಳ್ಳು ಸುದ್ದಿಯನ್ನೇ ಹಬ್ಬಿಸುತ್ತಿದ್ದಾರೆ. ಇದೀಗ ಇಂಥದ್ದೇ ಒಂದು ಸುಳ್ಳು ಸುದ್ದಿ ಬಹಿರಂಗವಾಗಿದ್ದು, ಯೋಗಿ ಆದಿತ್ಯನಾಥ್ ಜೊತೆ...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಹಲವರಿಗೆ ಗಾಯ: ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದೇನು..?

Uttara Pradesh News: ಉತ್ತರಪ್ರದೇಶದ ಅಲಹಾಬಾದ್‌ನ ದೇವಭೂಮಿ ಪ್ರಯಾಗ್‌ರಾಜ್‌ನಲ್ಲಿ ಕಳೆದ 15 ದಿನಗಳಿಂದ ಮಹಾ ಕುಂಭ ಮೇಳ ನಡೆಯುತ್ತಿದ್ದು, ಕೋಟಿ ಕೋಟಿ ಭಕ್ತರು ಕುಂಭ ಮೇಳಕ್ಕೆ ಬರುತ್ತಿದ್ದಾರೆ. ಅದರಲ್ಲೂ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣಕ್ಕೆ, ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ. ಹಲವರು ಉಸಿರಾಟದ ಸಮಸ್ಯೆ ಎದುರಿಸಿದ್ದು, ಗಾಯಾಗಳುಗಳನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ಸೇರಿಸಿ,...

ಮುಸ್ಲಿಂ ಜನಸಂಖ್ಯೆ ಏರಿಕೆ ತಡೆಗೆ ಯುಸಿಸಿ ಜಾರಿ ಮಾಡುತ್ತಾ ಬಿಜೆಪಿ..? ಕಾಂಗ್ರೆಸ್‌ ಒಂದು ದೇಶ ಒಂದು ಕಾನೂನು ಒಪ್ಪುತ್ತಾ..?

Political News: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ. ಈ ಹಿಂದಿನ ಕಳೆದ ಎರಡು ಅವಧಿಯಲ್ಲಿ ಹೇಳಿದ್ದ ಕೆಲವು ಕಾನೂನುಗಳನ್ನ ಜಾರಿಗೆ ತರ್ತಾಇದೆ. ಅದರಲ್ಲಿ 370 ಅಂದ್ರೆ ಜಮ್ಮು ಕಾಶ್ಮೀರಕ್ಕೆ ಈ ಹಿಂದೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ, ಮುಸ್ಲಿಂ ಮಹಿಳೆಯರಿಗಾಗಿ ತ್ರಿವಳಿತಲಾಖ್‌ ನಿಷೇಧ ಮಾಡಿದ್ದು ರಾಷ್ಟ್ರೀಯ...

ಇ.ಡಿ ನೋಟೀಸ್ ಮಾತ್ರ ರಾಜಕೀಯ ಪ್ರೇರಿತ‌ ಅಲ್ಲ, ಮುಡಾ ಪ್ರಕರಣವೇ ರಾಜಕೀಯ ಪ್ರೇರಿತವಾಗಿದೆ: ಸಿಎಂ

Political News: ನಿನ್ನೆಯಷ್ಟೇ ಧಾರವಾಡದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಇ.ಡಿ ನೊಟೀಸ್ ನೀಡಿದ್ದಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇ.ಡಿ ಅವರು ನನ್ನ ಪತ್ನಿಗೆ ನೋಟೀಸ್ ಜಾರಿ ಮಾಡಿದ್ದು, ನ್ಯಾಯಾಲಯ ಅದಕ್ಕೆ ತಡೆಯಾಜ್ಞೆ ನೀಡಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿದ್ದು, ಸಿಬಿಐ ಗೆ...

Bollywood News: ರಾಖಿ ಸಾವಂತ್ 3ನೇ ಮದ್ವೆ! ಪಾಕಿಸ್ತಾನ ಚೆಲುವನಿಗೆ ಸೋತ ಬೆಡಗಿ

Bollywood News: ಬಾಲಿವುಡ್ ಅಂಗಳದಲ್ಲಿ ಆಗಾಗ ಜೋರು ಸುದ್ದಿ ಆಗುವ ನಟಿ ಅಂದರೆ ಅದು ರಾಖಿ ಸಾವಂತ್. ಹೌದು, ಸದಾ ಒಂದಿಲ್ಲೊಂದು ಸುದ್ದಿಗೆ ಗ್ರಾಸವಾಗುತ್ತಿರೋ ರಾಖಿ ಸಾವಂತ್ ಹೆಚ್ಚು ವಿವಾದಗಳಿಂದಲೇ ಸದ್ದು ಮಾಡಿದವರು. ರಾಖಿ ಸಾವಂತ್ ಅಂದಾಕ್ಷಣ ನೆನಪಾಗೋದೇ ಪರದೇಸಿಯಾ ಯೇ ಸಚ್ ಹೈ ಪಿಯಾ ಹಾಡು. ಈ ಹಾಡಿನ ಮೂಲಕ ಪಡ್ಡೆಗಳ ಮನಗೆದ್ದ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img