Dharwad News: ಧಾರವಾಡ: ಧಾರವಾಡದ ಬುದ್ಧರಕ್ಕಿತ ಶಾಲೆಯಲ್ಲಿ 8ನೇಯ ತರಗತಿ ಬಾಲಕನಿಗೆ ದೈಹಿಕ ಶಿಕ್ಷಕನೋರ್ವ, ಹಾಸ್ಟೇಲ್ ರೂಮಿನಲ್ಲಿ ಕೂಡಿಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ಮಾಡಿದ್ದಾನೆ.
ಈ ಬುದ್ಧರಕ್ಕಿತ ಶಾಲೆ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆ ಹಾಸ್ಟೇಲ್ನಲ್ಲಿ ಜನವರಿ 22ರಂದು ದೈಹಿಕ ಶಿಕ್ಷಕನಾಗಿದ್ದ ಸಾಯಿಪ್ರಸಾಾದ್ ಎಂಬಾತ, ಪ್ರವೀಣ ಕರಡಿಗುಡ್ಡ ಎಂಬ ಬಾಲಕನ ಮೇಲೆ ಹಲ್ಲೆ ನಡೆಸಿದ್ದು,...
Sandalwood News: ಸಿನಿಮಾ ಅಂದರೆ ಅದೊಂಥರಾ ಮಜವೆನಿಸೋ ರಂಗ. ಅಲ್ಲಿರುವ ಕೆಲವು ಸ್ಟಾರ್ಸ್ ಗಳ ಚಿತ್ರಗಳಿಗಿಂತ ಅವರ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಚರ್ಚೆ ಆಗುತ್ತಿರುತ್ತವೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಇರಲಿ, ತೆಲುಗಿನ ಸ್ಟಾರ್ ನಟ ಪ್ರಭಾಸ್ ಇರಲಿ ಇವರಿಬ್ಬರ ಸುದ್ದಿ ಆಗಾಗ ಬರುತ್ತಲೇ ಇರುತ್ತೆ. ಅವರು ಯಾರೊಂದಿಗೆ ಡೇಟಿಂಗ್ ಮಾಡ್ತಾರೆ, ಮದ್ವೆ ಯಾವಾಗ...
Political News: ಬಿಜೆಪಿ ಗೃಹಮಂತ್ರಿ ಅಮಿತ್ ಷಾ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿದ್ದು, ಅಮೃತ ಸ್ನಾನ ಮಾಡಿದ್ದಾರೆ.
ಗಂಗೆಯಲ್ಲಿ ಮುಳುಗೆದ್ದ ಅಮಿತ್ ಷಾ ಬಗ್ಗೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದು, ಈ ವಿರುದ್ಧ ಬಿಜೆಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಮಾನ್ಯ ಖರ್ಗೆ ಅವರೇ, ನಕಲಿ ಗಾಂಧಿ ಕುಟುಂಬದ ನಕಲಿ...
Dharwad News: ಧಾರವಾಡ: ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡ ಪಾಲಿಕೆ ಪ್ರತ್ಯೆಕವಾಗುತ್ತದೆ ಎಂದು ಕೆಲ ದಿನಗಳ ಹಿಂದಷ್ಟೇ ಘೋಷಣೆಯಾಗಿತ್ತು.
ಆದರೆ ಧಾರವಾಡ ಪಾಲಿಕೆಗೆ ನರೇಂದ್ರ ಮತ್ತು ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದು ಎಂದು ಇಲ್ಲಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಗ್ರಾಮವನ್ನು ಪಾಲಿಕೆಯಿಂದ ಕೈ ಬಿಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ...
Political News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಏನೇ ಮಾಡಿದ್ರೂ ಮೋದಿ, ಅಮಿತ್ ಶಾ, ಪಾಪ ಹೋಗಲ್ಲ. ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ. ನಮ್ಮ ರಾಷ್ಟ್ರೀಯ ಅಧ್ಯಕ್ಷರು ಸರಿಯಾಗಿಯೇ ಹೇಳಿದ್ದಾರೆ ಅಂತ ಕಾರ್ಮಿಕ ಸಚಿವ ಸಂತೋಷ ಲಾಡ್ ಖರ್ಗೆ ಪರ ಬ್ಯಾಟ್ ಬೀಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,...
Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕೇಂದ್ರ ಬಜೆಟ್ ಬಗ್ಗೆ ಹೇಳಿಕೆ ನೀಡಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಏನೂ ನೀರಿಕ್ಷೆ ಇಲ್ಲ ಎಲ್ಲ ಡಬ್ಬಾ.. ಬರೋದು ಹಿಂದೂಗಳ ಬಗ್ಗೆ ಮಾತಾಡೋದು..ಹಿಂದೂ - ಮುಸ್ಲಿಂ ಸೆಂಟಿಮೆಂಟ್ ಬಿಟ್ರೆ ಏನಿಲ್ಲ..ಯಾವ ಹಿಂದೂಗಳಿಗೆ ಏನಾಗಿದೆ, ಅದರ ಡಿಟೇಲ್ಸ್ ಕೊಡ್ತಾರಾ? ಅಂತ ಕಾರ್ಮಿಕ ಸಚಿವ ಸಂತೋಷ...
Sandalwood News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ...
Sandalwood News: ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ "ಆಪರೇಶನ್ ಡಿ" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
"ಆಪರೇಷನ್ ಡಿ" ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ...
Sandalwood News: ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿತ್ತಿರುವ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ "ಬಲರಾಮನ ದಿನಗಳು" ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅಭಿನಯಿಸುತ್ತಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಹನ್ನೊಂದು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಆಶಿಶ್ ವಿದ್ಯಾರ್ಥಿ ಅವರು ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ...
Sandalwood News: ಹೇಮಂತ್ ಹೆಗ್ಡೆ ನಿರ್ದೇಶನದ ಬಹು ನಿರೀಕ್ಷಿತ "ನಾ ನಿನ್ನ ಬಿಡಲಾರೆ ಘೋಸ್ಟ್ 2.0" ಹಾರಾರ್ ಚಿತ್ರದ ಎರಡನೇ ಹಂತದ ಚಿತ್ರೀಕರಣ ಇತ್ತಿಚೆಗಷ್ಟೇ ಸಕಲೇಶಪುರ ದ ಸುತ್ತ ಮುತ್ತ ಮುಕ್ತಾಯಗೊಂಡಿತು. ಸುಮಾರು ಹತ್ತು ದಿನಗಳ ಈ ಶೆಡ್ಯೂಲ್ ನಲ್ಲಿ ಅಪೂರ್ವ ಮತ್ತು ಹೇಮಂತ್ ಬಾಗವಹಿಸಿದ್ದ ಹಲವು ರೋಚಕ ಸನ್ನಿವೇಶಗಳನ್ನು ಚಿತ್ರೀಕರಿಸಲಾಯಿತು. ಇದಲ್ಲದೆ ಶಂಕರ್...