Monday, August 31, 2026

Shakti collective

ಕರ್ನಾಟಕ ಚರ್ಮ ಮತ್ತು ಫ್ಯಾಶನ್ ತಂತ್ರಜ್ಞಾನ ಸಂಸ್ಥೆ, ಉಳ್ಳಾಲ ಉಪನಗರ, ಬೆಂಗಳೂರು ಗಣರಾಜ್ಯೋತ್ಸವ ಕಾರ್ಯಕ್ರಮ

ಬೆಂಗಳೂರು : ಕರ್ನಾಟಕ ಚರ್ಮ ಮತ್ತು ಫ್ಯಾಶನ್ ತಂತ್ರಜ್ಞಾನ ಸಂಸ್ಥೆ (KILT)ಯಲ್ಲಿ 2025ರ ಜನವರಿ 26ರಂದು 76ನೇ ಗಣರಾಜ್ಯೋತ್ಸವವನ್ನು ಉತ್ಸಾಹದಿಂದ ಮತ್ತು ದೇಶಭಕ್ತಿಯ ಭಾವದಿಂದ ಸಂಸ್ಥೆಯ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವು ನಿರ್ದೇಶಕರು ರಾಷ್ಟ್ರಧ್ವಜ ಹಾರಿಸಿದ ನಂತರ ಪ್ರಾರಂಭವಾಯಿತು. ಇದನ್ನು ಅನುಸರಿಸಿ ರಾಷ್ಟ್ರಗೀತೆ ಮತ್ತು ವಂದೇಮಾತರಂ ಹಾಡಲಾಯಿತು, ಇದು ಎಲ್ಲರಲ್ಲಿಯೂ ಹೆಮ್ಮೆಯ ಭಾವನೆ ಮತ್ತು ಏಕತೆಯನ್ನು...

ಮೈಕ್ರೋ ಫೈನಾನ್ಸ್ ಹಾವಳಿ ನಿಂತ್ರಣಕ್ಕೆ ಬರಲಿದೆ ನೂತನ ಕಾನೂನು: ಸಚಿವ ಹೆಚ್‌.ಕೆ.ಪಾಟೀಲ್

Gadag News: ಗದಗ: ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್, ಮೈಕ್ರೋ ಫೈನಾನ್ಸ್ ಹಾವಳಿ ನಿಂತ್ರಣಕ್ಕೆ ನೂತನ ಕಾನೂನು ಸಿದ್ಧವಾಗುತ್ತಿದೆ. 30 ತಾರೀಕು ಸಂಪುಟಕ್ಕೆ ಕರಡು ಪ್ರತಿ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡ್ತೇನೆ. ಈಗಾಗ್ಲೆ ಡ್ರಾಫ್ಟ್ ಕಾನೂನು ಪ್ರತಿಯನ್ನ ಅನುಭವಿ ಪೋಲಿಸ್ ಅಧಿಕಾರಿಗಳಿಗೆ ನೀಡಲಾಗಿದೆ. ಕಾನೂನು ಜಾರಿ ಆದ್ಮೇಲೆ ಇದ್ರಲ್ಲಿ ಪಾವರ್ ಇಲ್ಲ ಎನ್ನುವಂತಾಗಬಾರದು....

ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು- ಲಾಡ್ ಖಡಕ್ ಎಚ್ಚರಿಕೆ

Dharwad News: ಸಾಲ ಪಡೆದವರಿಗೆ ಮೈಕ್ರೋ ಫೈನಾನ್ಸ ಕಿರಿಕಿರಿಯ ಕುರಿತು ಈಗಾಗಲೇ ನಾನು ಪೋಲಿಸರಿಗೆ ಹೇಳಿದ್ದೆನೆ. ಅಂತಹ ಪ್ರಕರಣಗಳನ್ನ ಗಂಭಿರವಾಗಿ ಪರಿಗಣಿಸಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡದಲ್ಲಿ ದಚಿವ ಸಂತೋಷ ಲಾಡ್ ಖಡಕ್ ಎಚ್ಚರಿಕೆ ನೀಡಿದರು. ಧಾರವಾಡದ ಆರ್ ಶೆಟ್ಟಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವದಲ್ಲಿ...

ಕಾಂಗ್ರೆಸ್‌ ಕೇವಲ ಬೆಂಕಿ ಹಚ್ಚುವ ಕೆಲಸ ಮಾಡುತ್ತದೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಆಮ್ ಆದ್ಮಿ ಪಕ್ಷದವರಿಗೆ‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ‌ ಇಲ್ಲ. ಅವರ ಸಿಎಂ‌, ಡಿಸಿಎಂ‌ ಎಲ್ಲರೂ ಜೈಲಿಗೆ ಹೋಗಿ ಬಂದವರು. ಆಪ್ ಪಕ್ಷದ ಎಂಟತ್ತು ಜನ ಸಚಿವರೂ ಸಹ ಜೈಲಿಗೆ ಹೋಗಿ ಬಂದಿದ್ದಾರೆ. ಈಗಲೂ ಸಹ ಕೆಲವೊಬ್ಬರು‌ ಜೈಲಿನಲ್ಲಿದ್ದಾರೆ. ಬೇರೆಯವರ ಭ್ರಷ್ಟಾಚಾರದ ಬಗ್ಗೆ...

EXCLUSIVE STORY: 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ ಮೈಕ್ರೋ ಫೈನಾನ್ಸ್

Dharwad News: ಧಾರವಾಡ: ಧಾರವಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಕ್ಷೇತ್ರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್‌ನವರು 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ಕ್ಷೇತ್ರವಾದ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿಯನ್ನು...

ಮೈಕ್ರೋ ಫೈನಾನ್ಸ್ ಬೆಂಬಲಿಸುವ ಪೊಲೀಸರ ವಿರುದ್ಧ ಕ್ರಮ ಅಗತ್ಯ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್...

ಧಾರವಾಡದಲ್ಲಿ ಕಳೆಗಟ್ಟಿದ 76 ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸಚಿವ ಲಾಡ್

Dharwad News: ದೇಶವ್ಯಾಪಿ ಇಂದು 76 ನೇ ಗಣರಾಜ್ಯೋತ್ಸವ ಸಂಭ್ರಮ ಮಾಡಿದ್ದು, ವಿದ್ಯಾಕಾಶಿ ಧಾರವಾಡದಲ್ಲಿಯು ಗಣರಾಜ್ಯೋತ್ಸದ ಸಂಭ್ರಮ ಜೋರಾಗಿತ್ತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟಗಾರರಾದ ಮಹಾತ್ಮಗಾಂಧಿ ಜೀ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು. ನಗರದ ಆರ್ ಎನ್...

ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಗುದ್ದಲಿ ಪೂಜಾ ಕಾರ್ಯಕ್ರಮ ಕಲಘಟಗಿ ಮತಕ್ಷೇತ್ರದ ವಿವಿಧೆಡೆ ನಡೆದ ಗುದ್ದಲಿ ಪೂಜಾ ಕಾರ್ಯಕ್ರಮಗಳಲ್ಲಿ ಸಚಿವ ಲಾಡ್‌ ಅವರು ಭಾಗವಹಿಸಿದ್ದರು. ಲೋಕೋಪಯೋಗಿ ಇಲಾಖೆಯಿಂದ ರೂ. 450.00 ಲಕ್ಷಗಳಲ್ಲಿ ಮಂಜೂರಾದ ಜಿ.ಬಸವನಕೊಪ್ಪ ಗ್ರಾಮದಿಂದ ವಯಾ ಕಳಸನಕೊಪ್ಪ,...

Health Tips: ಮಗು ಜ್ಞಾಪಕ ಶಕ್ತಿ ಹೆಚ್ಚಾಗ್ಬೇಕಾ? ಜೀನಿ ಸರಿಹಿಟ್ಟು ತಿನ್ನಿಸಿ..!

Health Tips: ಮಕ್ಕಳ ಬೆಳವಣಿಗೆ ಚೆನ್ನಾಗಿ ಆಗಬೇಕು, ಮಕ್ಕಳ ಆರೋಗ್ಯ ಚೆನ್ನಾಗಿರಬೇಕು, ಮಗು ಚೆನ್ನಾಗಿ ನಿದ್ದೆ ಮಾಡಬೇಕು ಅಂದ್ರೆ ಜೀನಿ ಸರಿಹಟ್ಟು ಕೊಡಿ ಎಂದು ಗೃಹಿಣಿಯರು, ತಾಯಂದಿರು ಹೇಳಿದ್ದನ್ನು ನೀವು ನಮ್ಮ ಕರ್ನಾಟಕ ಟಿವಿಯಲ್ಲೇ ಕೇಳಿದ್ದೀರಿ. ಅದೇ ರೀತಿ ಇನ್ನೂ ಕೆಲವರು ಜೀನಿ ಸರಿಹಿಟ್ಟಿನ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಜನಿ ಎಂಬುವವರು ಜೀನಿ ಸರಿಹಿಟ್ಟಿನ...

Bigg Boss News: ಮಂಜು ಹತ್ರ ಆಗೋಕೆ ಕಾರಣ? ಆಟಕ್ಕೆ ಗೆಳೆತನ ಬಳಸಿಲ್ಲ..!

Bigg Boss News: ಬಿಗ್‌ಬಾಸ್ ಜರ್ನಿ ಮುಗಿಸಿ ಹೊರಬಂದಿರುವ ಗೌತಮಿ ಜಾಧವ್, ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಉಗ್ರಂ ಮಂಜು ಜೊತೆಗಿನ ಗೆಳೆತನದ ಬಗ್ಗೆ ಮಾತನಾಡಿರುವ ಗೌತಮಿ, ಮಂಜುಗೆ ಗೆಳೆತನದ ಬಗ್ಗೆ ಗೌರವವಿದೆ. ತುಂಬಾ ಕೇರ್ ಮಾಡ್ತಾರೆ. ಈ ವಿಚಾರದಿಂದ ಅವರು ನನಗೆ ಹತ್ತಿರವಾಗಿದ್ದಾರೆ ಎಂದು ಗೌತಮಿ ಹೇಳಿದ್ದಾರೆ. ಇನ್ನು ಗೌತಮಿ ಮತ್ತು ಮಂಜು...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img