Bigg Boss News: ಬಿಗ್ ಬಾಸ್ನಿಂದ ಎಲಿಮಿನೇಟ್ ಆಗಿರುವ ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿ್ದು, ಬಿಗ್ಬಾಸ್ ಮನೆಯಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿದ್ದಾರೆ. ಅಳುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌತಮಿ. ಬಿಗ್ಬಾಸ್ ಮನೆಯಲ್ಲಿ ಎಲ್ಲರೂ ಎಮೋಷನಲ್ ಆಗ್ತಾರೆ. ಎಲ್ಲರಿಗೂ ಅಳು ಬಂದೇ ಬರುತ್ತದೆ ಎಂದಿದ್ದಾರೆ.
ಬಿಗ್ಬಾಸ್ ಮನೆಯಲ್ಲಿ ಮಂಜು...
International News: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ನಡುವಿನ ಕದನ ವಿರಾಮದ ಒಪ್ಪಂದದ ಎರಡನೇಯ ದಿನದಂದು ಕೈದಿಗಳಿಗೆ ಬಿಡುಗಡೆ ಮಾಡುವ ಒಪ್ಪಂದವಾಗಿತ್ತು. ಹೀಗಾಗಿ ಇಂದು ಹಮಾಸ್ ಯುದ್ಧ ಶುರುವಾದಾಗಿನಿಂದ ತಮ್ಮ ಬಳಿ ಇರಿಸಿಕೊಂಡಿದ್ದ ನಾಾಲ್ವರು ಇಸ್ರೇಲ್ ಮಹಿಳಾ ಸೈನಿಕರನ್ನು ಬಿಡುಗಡೆ ಮಾಡಿದೆ.
ನಿನ್ನೆ ಇಸ್ರೇಲಿನಲ್ಲಿ ಬಂಧಿಸಿಟ್ಟಿದ್ದ ಹಲವು ಪ್ಯಾಲೇಸ್ತೇನಿಯನ್ನರನ್ನು ರಿಲೀಸ್ ಮಾಡಲಾಗಿತ್ತು. ಸತತ ಒಂದು...
Political News: ಮೈಕ್ರೋ ಫೈನಾಾನ್ಸ್ ಹಾವಳಿಯಿಂದ ಹಲವರು ಜೀವ ಕಳೆದುಕೊಂಡಿದ್ದಲ್ಲದೇ, ಮನೆ, ಚಿನ್ನಾಭರಣವೆಲ್ಲ ಅಡವಿಟ್ಟು ಕಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವು ಮಾಧ್ಯಮಗಳು ವರದಿಯಾದ ಬಳಿಕ, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಮೈಕ್ರೋ ಫೈನಾನ್ಸ್ ಗಳ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಬಿದ್ದಿದೆ. ಸಾರ್ವಜನಿಕರ ಹಿತಕ್ಕಾಗಿ ಸುಗ್ರೀವಾಜ್ಞೆ ಮೂಲಕ ಹೊಸ...
Hubli News: ಹುಬ್ಬಳ್ಳಿ: ಸರ್ಕಾರವನ್ನು ಟೀಕಿಸೋ ಭರದಲ್ಲಿ ಅರವಿಂದ ಬೆಲ್ಲದ್ ವಿವಾದಾಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ನಿಂದ ಊರ ಬಿಡ್ತೀದಾರೆ. ಆತ್ಮಹತ್ಯೆ ಮಾಡಕೋತಿದಾರೆ. ಕಿರಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರೋ ಸ್ಥಿತಿ ಸರ್ಕಾರ ತಂದಿದೆ ಎಂದು ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸುವ ಭರದಲ್ಲಿ ಬೆಲ್ಲದ್, ಎಡವಟ್ಟು ಹೇಳಿಕೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಮೈಕ್ರೋ ಫೈನಾನ್ಸ್ ಗಲಾಟೆ ಬಗ್ಗೆ ಹೇಳಿಕೆ ನೀಡಿದ್ದಾರೆ.
ಮೈಕ್ರೋ ಫೈನಾನ್ಸ್ ಕರ್ನಾಟಕ ಅಷ್ಟೆ ಅಲ್ಲ ಇಡೀ ಇಂಡಿಯಾದಲ್ಲಿದೆ. ಪಕ್ಷಾತೀತವಾಗಿ ಎಲ್ಲರೂ ಮಾತಾಡಿದ್ದಾರೆ. ಕೆಲ ಫೈನಾನ್ಸ್ ಏಜೆನ್ಸಿ ಥ್ರೂ ಇ ತರಹ ಕೆಲಸ ಮಾಡುತ್ತಿದಾರೆ. ಇಡೀ ದೇಶದಲ್ಲಿ ಇದು ಬಂದ್ ಆಗಬೇಕು ಎಂದು ಸಂತೋಷ್...
Sports News: 2025ರ ಪುರುಷ ಮತ್ತು ಮಹಿಳಾ ಖೋ ಖೋ ವಿಶ್ವಕಪ್ನಲ್ಲಿ ಎರಡೂ ತಂಡದಲ್ಲಿ ಭಾರತ ಗೆಲ್ಲಲು ಕಾರಣರಾಗಿದ್ದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಗೌತಮ್ ಮತ್ತು ಮೈಸೂರಿನ ಚೈತ್ರಾ ಅವರನ್ನು ಸಿಎಂ ಸಿದ್ದರಾಮಯ್ಯ ಇಂದು ಸನ್ಮಾನಿಸಿದ್ದಾರೆ. ಅಲ್ಲದೇ, ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.
2025ರ ಪುರುಷರ ಹಾಗೂ ಮಹಿಳಾ ಖೋ...
Sandalwood News: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ನೀಡಿದ ಜಾಮೀನನ್ನು ಬೆಂಗಳೂರು ಪೊಲೀಸರು ಪ್ರಶ್ನಿಸಿದ್ದರಿಂದ ಈ ನೋಟಿಸ್ ಜಾರಿಯಾಗಿದೆ. ಸರ್ಕಾರಿ ವಕೀಲರು ಆರೋಪಿಗಳ ಅಮಾನವೀಯ ನಡವಳಿಕೆಯನ್ನು ಪ್ರಸ್ತಾಪಿಸಿದ್ದಾರೆ. ಸುಪ್ರೀಂ ಕೋರ್ಟ್ ಸದ್ಯ ಈ ವಿಚಾರಣೆಯನ್ನು ಮುಂದೂಡಿದೆ.
ನಟ ದರ್ಶನ್ ರೇಣುಕಾಸ್ವಾಮಿ ಕೊಲೆ...
Web News: ಎಷ್ಟೋ ಜನ ಭಾರತೀಯರು ವಿದೇಶಕ್ಕೆ ಹೋದ ಬಳಿಕ, ತಮ್ಮನ್ನು ತಾವು ಉನ್ನತರೆಂದು ತಿಳಿದು ಭಾರತೀಯ ಸಂಸ್ಕಾರವನ್ನು ಮರೆತು, ಅಲ್ಲಿನವರ ಹಾಗೆ ಇರಲು ಬಯಸುತ್ತಾರೆ. ಭಾರತಕ್ಕೆ ಬಂದಾಗ, ಅವರು ಅವರ ಮಾತೃಭಾಷೆ ಮಾತನಾಡೋದು ಅಪರೂಪ. ಭಾಷೆ, ಮಾತಿನ ಧಾಟಿ, ಉಡುಪು ಧರಿಸುವ ಶೈಲಿ, ಇರುವ ರೀತಿ ಎಲ್ಲವೂ ವಿದೇಶಿಗರ ರೀತಿಯೇ ಆಗಿ ಹೋಗುತ್ತದೆ....
Sandalwood News: 2019ರಲ್ಲಿ ರಿಲೀಸ್ ಆದ ಸಿನಿಮಾಗಳಿಗೆ ಇದೀಗ ರಾಜ್ಯ ಪ್ರಶಸ್ತಿ ಘೋಷಣೆಯಾಗಿದೆ. ಸುದೀಪ್ ಅವರ ಪೈಲ್ವಾನ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಆಚ್ಚರಿ ಅಂದರೆ, ಸುದೀಪ್ ಅವರು ಈ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಅಂದಹಾಗೆ, ಅವರು ಇಂತಹ ಪ್ರಶಸ್ತಿಗಳನ್ನು ನಿರಾಕರಿಸುತ್ತಿರೋದು ಇದೇ ಮೊದಲೇನಲ್ಲ. ಹಲವು ವರ್ಷಗಳಿಂದಲೂ ಅವರು ಯಾವುದೇ ಸನ್ಮಾನ ಆಗಲಿ, ಪ್ರಶಸ್ತಿಯಾಗಲಿ...