Sunday, August 30, 2026

Shakti collective

ಇವರು ವೈಲ್ಡಿಶ್ ಜನಾ , ಕಾಂಗ್ರೆಸ್‌ನಲ್ಲಿ ಗಂಭೀರ ಇರುವ ಜನರೇ ಇಲ್ಲಾ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಪಕ್ಷದ ಸಿಎಂ ಸೇರಿ ಹಲವರು ನಮ್ಮ ಪಕ್ಷದ ಬಗ್ಗೆ ಸಾಕಷ್ಟು ಮಾತಾಡಿದ್ದಾರೆ. ರಾಜ್ಯದಲ್ಲಿ ಅಧಿಕಾರಿದಲದಲಿ ಅವರೇ ಇದಾರೆ. ಅವರ ಬಡಿಡಾಟದಿಂದ ರಾಜ್ಯದ ಆಡಳಿತದ ಮೇಲೆ ಪರಿಣಾಮ ಬಿರುತ್ತಿದೆ. ಇದು ಅವರ ಮನೆ ಕೆಲಸ ಅಲ್ಲಾ, ಅವರು ತಮ್ಮ ಪಕ್ಷದ ಬಗ್ಗೆ ಏಕೆ...

ಕೋಲ್ಕತ್ತಾದ ವೈದ್ಯೆಯ ರೇ*ಪ್ & ಕೊ*ಲೆ ಕೇಸ್: ಸಂಜಯ್ ದೋಷಿ ಎಂದು ಸಾಬೀತು

Kolkata News: ಕೋಲ್ಕತ್ತಾದ ಆರ್.ಜಿ.ಕರ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಕೆಲ ತಿಂಗಳ ಹಿಂದಷ್ಟೇ ಗ್ಯಾಂಗ್ ರೇಪ್ ನಡೆದಿದ್ದು, ಈ ರೇಪ್‌ ಕೇಸ್‌ನಲ್ಲಿ ಎ1 ಆರೋಪಿಯಾಗಿದ್ದ ಸಂಜಯ್ ರಾಯ್ ಆರೋಪಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. 2024ರ ಆಗಸ್ಟ್ 9ರಂದು ಕೋಲ್ಕತ್ತಾದ ಆರ್.ಜಿ.ಕರ್ ಕಾಲೇಜಿನಲ್ಲಿ ನೈಟ್ ಶಿಫ್ಟ್ ಮಾಡುತ್ತಿದ್ದ ವೈದ್ಯೆಯ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು....

ಬೀದರ್ ಕೇಸ್ ಬಳಿಕ ಎಚ್ಚೆತ್ತ ಹು-ಧಾ ಪೊಲೀಸರು: ಎಟಿಎಂಗೆ ಹಣ ಹಾಕುವ ಸೆಕ್ಯೂರಿಟಿ ಏಜನ್ಸಿಗಳ ಜೊತೆ ಸಭೆ

Dharwad News: ಧಾರವಾಡ: ಎಟಿಎಂಗೆ ಹಣ ಹಾಕುವ ವಾಹನದ ಸಿಬ್ಬಂದಿಗಳ ಮೇಲೆ ಫೈರಿಂಗ್ ಆದ ಘಟನೆಗೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ಧಾರವಾಡದ ಎಲ್ಲ ಬ್ಯಾಂಕ್ ಮ್ಯಾನೇಜರ್ ಅಧಿಕಾರಿಗಳು, ಮತ್ತು ಸಿಬ್ಬಂದಿಗಳ ಜೊತೆ ಸಭೆ ನಡೆಸಿದ ಎಸಿಪಿ ಪ್ರಶಾಂತ ಸಭೆ ನಡೆಸಿದ್ದಾರೆ. ಇದರಲ್ಲಿ ಎಟಿಎಂಗಳಿಗೆ ಹಣ ಹಾಕುವ ಸೆಕ್ಯೂರಿಟಿ ಏಜನ್ಸಿಗಳು ಕೂಡ ಭಾಗಿಯಾಗಿತ್ತು. ಪ್ರತಿದಿನ ಎಷ್ಟು...

Hubli News: ಪಕ್ಷದ ಆಂತರಿಕ ಕಲಾಪದ ಬಗ್ಗೆ ಚರ್ಚೆ ಮಾಡಿಲ್ಲ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಬೆಳಗಾವಿ ಗಾಂಧಿ ಸಮಾವೇಶನದ ಹಿನ್ನೆಲೆಯಲ್ಲಿ, ಇಂದು ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಂಡಿದ್ದು, ನಾಲ್ಕು ಜಿಲ್ಲೆಗಳ ಕಾಂಗ್ರೆಸ್‌ ಮುಖಂಡರನ್ನು ಕರೆಯಿಸಿ ಸಭೆ ಮಾಡಿದ್ದು, ಬೆಳಗಾವಿ ಗಾಂಧಿ ಸಮಾವೇಶಕ್ಕೆ ಹೆಚ್ಚಿನ ಜನ ಭಾಗವಹಿಸಬೇಕೆಂದು ಸಚಿವ ಸಂತೋಷ ಲಾಡ್ ಹೇಳಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಾಬಾ ಸಾಹೇಬ ಅಂಬೇಡ್ಕರ್, ಮಹಾತ್ಮಗಾಂಧಿ, ಸಂವಿಧಾನದ...

ನಾವೆಲ್ಲರೂ ಅಸಲಿ ಗಾಂಧಿಗಳು ಅವರು ಅವರ ಗೊಡ್ಸೆ ಸಂತತಿ: ಬಿಜೆಪಿಗೆ ಟಾಂಗ್ ಕೊಟ್ಟ ಡಿಕೆಶಿ

Political News: ಜನವರಿ21 ರಂದು ಬೆಳಗಾವಿಯಲ್ಲಿ, ಜೈ ಬಾಪು, ಜೈಭೀಮ, ಜೈ ಸಂವಿಧಾನ ಸಮಾವೇಶ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಪೂರ್ವ ಸಿದ್ಧತಾ ಸಭೆ ನಡೆಯಿತು. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ,ಧಾರವಾಡ, ಗದಗ, ಹಾವೇರಿ, ಕಾರವಾರ ಮುಖಂಡರ ಮತ್ತು ಜನಪ್ರತಿನಿಧಿಗಳ ಸಭೆ...

Congress: ಗೊಡ್ಸೆ ವಿಚಾರಧಾರೆ ಹೊಂದಿರುವವರು ಗಾಂಧಿ ತತ್ವ ಒಪ್ಪುವುದಿಲ್ಲ- ರಣದೀಪ್ ಸುರ್ಜೆವಾಲಾ

Political News: ಗೋಡ್ಸೆ ವಿಚಾರಧಾರೆ ಹೊಂದಿರುವ ಜನರು ಗಾಂಧಿ ತತ್ವ ಒಪ್ಪಲು ಸಾದ್ಯವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಯಾವತ್ತಿಗೂ ಸಂವಿಧಾನದ ವಿರೋಧಿ ನೀತಿ ಅನ್ನುಸರಿತ್ತಾ ಬಂದಿದೆ. ಬಿಜೆಪಿ ಸಮಾಜಿಕ ನ್ಯಾಯದ ವಿರುದ್ಧ ಕೆಲಸ‌ ಮಾಡುತ್ತದೆ. ಮೋದಿ ಮತ್ತು ಬಿಜೆಪಿ ಕಾಂಗ್ರೆಸ್...

ಧಾರವಾಡ ಶಹರ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ, ಓರ್ವ ಚಾಲಾಕಿ ಕಳ್ಳ ಅಂದರ್

Dharwad News: ಧಾರವಾಡ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಧಾರವಾಡ ಕವಲಗೇರಿ ರಸ್ತೆಯ ರಾಹುಲ್ ಗಾಂಧಿ‌ನಗರದಲ್ಲಿನ ಮನೆ ಕಳ್ಳತನ ಪ್ರಲರಣಕ್ಲೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗದಗ ಮೂಲದ ಸುನೀಲ ಮುಳಗುಂದ ಬಂಧಿತ ಚಾಲಾಕಿ ಕಳ್ಳನಾಗಿದ್ದಾನೆ. ಕಳೆದ 2024 ಡಿಸೆಂಬರ 8 ರಂದು ಧಾರವಾಡ ಕವಲಗೇರಿ ರಸ್ತೆಯ ರಾಹುಲ್ ಗಾಂಧಿನಗರದಲ್ಲಿ‌ ಮನೆಯ...

ಬಾಲಕಿಯನ್ನು ಪುಸುಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಕ್ರಿಮಿ ಅರೆಸ್ಟ್: ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯೆ

Hubli News: ಹುಬ್ಬಳ್ಳಿ: ಬಡ ಯುವತಿಯರನ್ನೇ ಟಾರ್ಗೆಟ್ ಮಾಡಿ ಪ್ರೀತಿಸುವ ನೆಪದಲ್ಲಿ ಹಣದ ಆಮಿಷವನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿ, ವಿಡಿಯೋವನ್ನು ಸೆರೆ ಹಿಡಿದು ಬೆದರಿಕೆ ಹಾಕುತ್ತಿದ್ದ ವಿಕೃತ ಕಾಮಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮಾಡಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ...

ಸಭೆಯಲ್ಲಿ ಸೂರ್ಜೇವಾಲ ಮತ್ತು ಸತೀಶ್ ಜಾರಕಿಹೊಳಿ ಬೆಂಬಲಿಗರ ನಡುವೆ ಮಾತಿನ ಜಟಾಪಟಿ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಸದ್ಯದಲ್ಲೇ ನಡೆಯಲಿರುವ 1924ರ ಎಐಸಿಸಿ ಅಧಿವೇಶನದ ನೂರು ವರ್ಷಗಳ ನೆನಪಿನ ಅಂಗವಾಗಿ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಎಂಬ ಸಮ್ಮೇಳನ ನಡೆಯಲಿದೆ. ಜ. 17ರಂದು ಅದರ ಪೂರ್ವಭಾವಿ ಸಭೆ ನಡೆಯಿತು. ಆ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ರಣದೀಪ್...

Movie News: ಕನ್ನಡ ಶಾಲೆ ನೆನಪಿಸಿಕೊಂಡ ತಲೈವಾ ಬೆಂಗಳೂರಿನ ಬಾಲ್ಯಕ್ಕೆ ಜಾರಿದ ಬಾಷಾ

Movie News: ರಜನಿಕಾಂತ್ ಅಂದಾಕ್ಷಣ ನೆನಪಾಗೋದೇ ತರೇವಾರಿ ಸ್ಟೈಲ್. ಅವರ ಕಣ್ಣುಗಳು, ನಟನೆ, ಬಾಡಿಲಾಂಗ್ವೇಜ್, ಸಿಗರೇಟ್ ಸೇದೋ ಶೈಲಿ ಇತ್ಯಾದಿ... ನೆನಪಾಗುತ್ತವೆ. ಅವರೊಬ್ಬ ಇಂಡಿಯನ್ ಸೂಪರ್ ಸ್ಟಾರ್. ವಿಶ್ವಕ್ಕೇ ಗೊತ್ತಿರುವ ಸ್ಟೈಲಿಶ್ ಹೀರೋ. ಮೂಲತಃ ಕನ್ನಡದವರು. ಆದರೆ, ನೆಲೆಕಂಡಿದ್ದು ತಮಿಳುನಾಡಲ್ಲಿ. ಚೆನ್ನೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಅದೆಷ್ಟೋ ನಗರಗಳಲ್ಲಿ ರಜನಿಕಾಂತ್ ಅವರ ಒಡೆತನದ...
- Advertisement -spot_img

Latest News

291 ಹುದ್ದೆಗಳ ಬೃಹತ್ ನೇಮಕಾತಿ – ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ!

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ದೊಡ್ಡ ಸುವರ್ಣಾವಕಾಶ. ಹೌದು 'ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ದೇಶಾದ್ಯಂತ...
- Advertisement -spot_img