Sunday, August 30, 2026

Shakti collective

Advocate V Manjunath: ಆಸ್ತಿಯನ್ನ ಉಳಿಸಿಕೊಳ್ಳೋದು ಹೇಗೆ? ಕಾನೂನಿನಲ್ಲಿದೆ ಮಹಾ ಅಸ್ತ್ರ!

Advocate V Manjunath: ಇಂದಿನ ಕಾಲದಲ್ಲಿ ಆಸ್ತಿ ಮಾಡಿಕೊಳ್ಳೋದು ಎಷ್ಟು ಕಷ್ಟವೋ, ಅದನ್ನು ಕಾಪಾಡಿಕೊಳ್ಳುವುದು ಕೂಡ ಅಷ್ಟೇ ಕಷ್ಟ. ಹಾಗಾಗಿ ಅಡ್ವೋಕೇಟ್ ಮಂಜುನಾಥ್ ಅವರು, ನಾವು ಯಾವ ರೀತಿ ಆಸ್ತಿಯನ್ನು ಕಾಪಾಡಿಕೊಳ್ಳಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. ಒಂದು ಮನೆಯಲ್ಲಿ ಯಾರಾದರೂ ಬಾಡಿಗೆಗೆ ಇದ್ದರೆ, ಅವರು ಇನ್ನು ಬಾಡಿಗೆ ಕೊಡುವುದಿಲ್ಲ, ನೀವು ಬೇರೆ ಮನೆ ನೋಡಿಕೊಳ್ಳಿ ಎಂದರೂ...

Bollywood News: ಅಪಘಾತದಲ್ಲಿ 23 ವರ್ಷ ವಯಸ್ಸಿನ ಧಾರಾವಾಹಿ ನಟನ ದರ್ಮರಣ

Bollywood News: ಹಿಂದಿಯ ಖ್ಯಾತ ಕಿರುತೆಗೆ ನಟ ಅಮನ್ ಜೈಸ್ವಾಲ್ (23) ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಧರ್ತಿಪುತ್ರ ನಂದಿನಿ ಧಾರಾವಾಹಿಯಲ್ಲಿ ನಟಿಸಿದ್ದ ಅಮನ್‌, ಆಡಿಷನ್‌ ಒಂದಕ್ಕೆ ತೆರಳುತ್ತಿದ್ದರು ಈ ಸಂದರ್ಭದಲ್ಲಿ, ಇವರ ಬೈಕ್‌ಗೆ ಟ್ರಕ್‌ ಡಿಕ್ಕಿಯಾಾಗಿದೆ. ಸ್ಥಳದಲ್ಲಿದ್ದವರು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸದ್ಯ ಟ್ರಕ್ ವಶಕ್ಕೆ ಪಡೆದಿರುವ...

Kottigehara: ಯುವ ಕೃಷಿಕನಿಗೆ ಹೃದಯಾಘಾತ: ಚಿಕಿತ್ಸೆ ಕೊಡಿಸುವ ಮುನ್ನವೇ ಕೊನೆಯುಸಿರು

Chikkamagaluru News: ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ಯುವ ಕೃಷಿಕನೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. 35 ವರ್ಷ ವಯಸ್ಸಿನ ಹೆಚ್.ಆರ್.ಚೇತನ್ ಎಂಬಾತನೇ ಮೃತ ದುರ್ದೈವಿಯಾಗಿದ್ದು, ಇವರು ಬಿಜೆಪಿಯ ಯುವ ಮುಖಂಡರಾಗಿದ್ದರು. ಕೂವೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ರಮೇಶ್ ಗೌಡ ಅವರ ಏಕೈಕ ಪುತ್ರನಾದ ಚೇತನ್ ವಿವಾಹಿತರಾಗಿದ್ದರು. ಅವರಿಗೆ ಇಬ್ಬರು ಪುಟ್ಟ ಪುಟ್ಟ ಮಕ್ಕಳೂ ಇದ್ದಾರೆ. ಬೆಳಿಗ್ಗೆ ಹೊತ್ತು...

Investment: 1 ಕೋಟಿ ಗಳಿಸಬೇಕಾದರೆ ಯಾವ ವಯಸ್ಸಿನಲ್ಲಿ ಎಷ್ಟು ಹೂಡಿಕೆ ಮಾಡಬೇಕು..?

Investment News: ಶೇರು ಮಾರುಕಟ್ಟೆ ತರಬೇತುದಾರರಾದ ಡಾ. ಭರತ್ ಚಂದ್ರ ಅವರು ಈಗಾಗಲೇ ಹಣ ಹೂಡಿಕೆ ಮಾಡುವ ಬಗ್ಗೆ ಹಲವಾರು ಮಾಹಿತಿ ನೀಡಿದ್ದಾರೆ. ಅದೇ ರೀತಿ ಇಂದು ನಮಗೆ 1 ಕೋಟಿ ರೂಪಾಯಿ ಗಳಿಸಬೇಕು ಎಂದರೆ, ನಾವು ಯಾವ ವಯಸ್ಸಿನಿಂದ, ಎಷ್ಟು ಹಣವನ್ನು ಎಲ್ಲಿ ಹೂಡಿಕೆ ಮಾಡಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. ಇಂದಿನ ಕಾಲದಲ್ಲಿ ಹಣ...

Kannada Fact Check: ಕುಂಭ ಮೇಳದಲ್ಲಿ ಅಮೃತ ಸ್ನಾನ ಮಾಡಿದರೇ ಅಖಿಲೇಶ್ ಯಾದವ್

National News: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಪುಣ್ಯ ಕುಂಭ ಮೇಳದಲ್ಲಿ, ಅಮೃತ ಸ್ನಾನ ಮಾಡಿದ್ದಾರೆಂದು ಫೋಟೋ ವೈರಲ್ ಆಗುತ್ತಿದೆ. ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 144 ವರ್ಷಕ್ಕೊಮ್ಮೆ ಬರುವ ಮಹಾಪುಣ್ಯ ಕುಂಭಮೇಳ ನಡೆಯುತ್ತದೆ. ಈ ಕುಂಭ ಮೇಳದಲ್ಲಿ ಈ ಬಾರಿ 40ರಿಂದ 45 ಕೋಟಿ ಭಕ್ತರು ಅಮೃತ ಸ್ನಾನಕ್ಕಾಗಿ ಬರುತ್ತಿದ್ದಾರೆ. ತ್ರಿವೇಣಿ...

Kumbh mela: ಕುಂಭಮೇಳಕ್ಕೆ ಹುಬ್ಬಳ್ಳಿಯಿಂದ ವಿಶೇಷ ರೈಲು: ಹೀಗಿದೆ ವೇಳಾಪಟ್ಟಿ

Kumbh mela: Hubli News: ಹುಬ್ಬಳ್ಳಿ:ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು...

Kannada Fact check: ಕುಂಭಮೇಳದ ಪೋಸ್ಟರ್‌ ಮೇಲೆ ಮುಸ್ಲಿಂ ವ್ಯಕ್ತಿ ಮೂತ್ರ ಮಾಡಿದ್ದನಾ..?

Kannada Fact check: ಕುಂಭಮೇಳದ ಪೋಸ್ಟರ್ ಮೇಲೆ ಮುಸ್ಲಿಂ ವ್ಯಕ್ತಿ ಮೂತ್ರ ಮಾಡಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಮಾಡಲಾಗಿದೆ. ರಾಯ್‌ಬರೇಲಿಯಲ್ಲಿ ಈ ಘಟನೆ ನಡೆದಿದ್ದು, ಕುಂಭ ಮೇಳದ ಪೋಸ್ಟರ್‌ ಮೇಲೆ ಅಬ್ದುಲ್ ಎಂಬಾತ ಮೂತ್ರ ವಿಸರ್ಜಿಸಿದ್ದು, ಈ ವಿಷಯ ಗೊತ್ತಾದ ಬಳಿಕ ಅಲ್ಲಿನ ಸ್ಥಳೀಯ ಹಿಂದೂಗಳು, ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆಂದು ವೀಡಿಯೋ ವೈರಲ್ ಮಾಡಲಾಗಿತ್ತು....

Kannada Fact Check: ನಿಜಕ್ಕೂ ಕುಂಭ ಮೇಳಕ್ಕೆ ಬಂದಿದ್ದರಾ ಬಿಲ್‌ ಗೇಟ್ಸ್..? ಇಲ್ಲಿದೆ ಸತ್ಯ

Kannada Fact Check: ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಪ್ರಪಂಚದ ಶ್ರೀಮಂತರಲ್ಲಿ ಒಬ್ಬರಾದ ಬಿಲ್‌ ಗೇಟ್ಸ್‌ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿದ್ದಾರೆ. ಒಂದು ಕಡೆ ನಿಂತು ಬಿಲ್‌ ಗೇಟ್ಸ್ ಕುಂಭ ಮೇಳದ ಸೌಂದರ್ಯವನ್ನು ಸವಿಯುತ್ತಿದ್ದಾರೆ ಅನ್ನೋ ರೀತಿ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್ ಆಗಿದೆ. ಹಾಗಾದ್ರೆ ನಿಜಕ್ಕೂ ಬಿಲ್ ಗೇಟ್ಸ್ ಕುಂಭ ಮೇಳಕ್ಕೆ ಬಂದಿದ್ದರಾ...

Political News: ಪರೋಕ್ಷವಾಗಿ ಸಚಿವ ಸತೀಶ್ ಜಾರಕಿಹೊಳಿಗೆ ಟಾಂಗ್ ಕೊಟ್ರಾ ಡಿಸಿಎಂ ಡಿ.ಕೆ.ಶಿವಕುಮಾರ್‌

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಬೆಳಗಾವಿಯಿಂದಲ್ಲೇ ಕಸಗೂಡಿಸಿ, ಕೊಳೆಯಲ್ಲಾ ತೆಗೆದು ಸ್ವಚ್ಛ ಆಗಬೇಕು ಅಂತ ಗಾಂಧಿ ಬಾವಿ ನಿರೇ ಚೆಲ್ಲಿದ್ದೆವೆ ಎಂದು ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ಟಾಂಗ್ ಕೊಡುವಂತೆ ಡಿಸಿಎಂ ಹೇಳಿಕೆ ಕೊಟ್ಟ ಹಾಗಿತ್ತು. ನನ್ನ ಬಾಯಿ ಸೇರಿ ಎಲ್ಲರ ಬಾಯಿಗೂ ಬೀಗ ಹಾಕಬೇಕು ಅಂತ ಡೆಲ್ಲಿಯವರು ಹೇಳಿದ್ದಾರೆ. ನೀವು ಏನೆನೋ...

ಸರ್ಕಾರಕ್ಕೆ ಆಡಳಿತ‌ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ: ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ‌ ಶಾಸಕ ಮಹೇಶ ಟೆಂಗಿನಕಾಯಿ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ. ರಾಜ್ಯದಲ್ಲಿ‌ಅಭಿವೃದ್ಧಿ ಶೂನ್ಯವಾಗಿದೆ. ಸರ್ಕಾರ ಕೇವಲ ಬಣ ರಾಜಕೀಯದಲ್ಲಿ ಮುಳುಗಿ ಹೋಗಿದೆ. ಸರ್ಕಾರಕ್ಕೆ ಆಡಳಿತ‌ ನಡೆಸೋದಕ್ಕೆ ಸಮಯವೇ ಇಲ್ಲದಂತಾಗಿದೆ ಎಂದು ಮಹೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಔತಣಕೂಟ, ಅಧ್ಯಕ್ಷ ಗಾದಿ , ಅಧಿಕಾರ ಹೀಗೆ ಅನೇಕ ವಿಷಯಗಳಲ್ಲೇ...
- Advertisement -spot_img

Latest News

Political News: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ!: R.Ashok

Political News: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್...
- Advertisement -spot_img