Sunday, August 30, 2026

Shakti collective

Dharwad News: ಧಾರವಡಾದಲ್ಲಿ ಲಿಂಗಾಯತ ಮಠಾಧಿಪತಿಗಳ ಸಭೆ

Dharwad News: ಧಾರವಾಡ: ಧಾರವಾಡದಲ್ಲಿ ಲಿಂಗಾಯತ ಮಠಾಧಿಪತಿಗಳ ಸಭೆ ನಡೆದಿದ್ದು, ನಗರದ ಸಿದ್ದರಾಾಮೇಶ್ವರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು. ಧಾರವಾಡದ ಕಲ್ಯಾಣ ನಗರದಲ್ಲಿ ಸಿದ್ದರಾಮೇಶ್ವರ ಮಾರ್ಗದರ್ಶಿ ಇದ್ದು, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಭೆ ನಡೆದಿದೆ. ಗದಗ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ, ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಡಾ....

ಅಪರಾಧ ಪ್ರಕರಣ ನಡೆದ ಕೂಡಲೇ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸರಿಯಲ್ಲ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್ ತೀರ್ಮಾನಿಸುತ್ತೆ. ಯಾರು ಸಿಎಂ ಆಗಬೇಕು ಯಾರು ಸಿಎಂ ಆಗಬಾರದು ಅನ್ನೋ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು. ದಲಿತ ಸಿಎಂ ಆಗಬೇಕೋ, ದಲಿತ ಸಿಎಂ ಆಗಬಾರದು ಅನ್ನೋದಕ್ಕೆ ನಾನು ಉತ್ತರ ಕೊಡಲ್ಲ. ಸಿಎಲ್‌ಪಿ ಸಭೆಯಲ್ಲಿ ಯಾರ ಪರವಾಗಿ ಕೈ...

ಮೊದಲು 84 KG ಇದ್ದೆ: ಈಗ 50 KG ಆಗಿದ್ದೀನಿ: ಆರೋಗ್ಯದ ರಹಸ್ಯ ಆಹಾರದಲ್ಲೇ ಇದೆ

Health Tips: ಇಂದು ಹಲವು ಯುವಕ ಯುವತಿಯರು ದೇಹದ ತೂಕವನ್ನು ಇಳಿಸಲು ಸಾಕಷ್ಟು ಕಷ್ಟ ಪಡುತ್ತಿದ್ದಾರೆ. ಡಯಟ್ ಮಾಡುತ್ತಾರೆ. ಜಿಮ್‌ಗೆ ಹೋಗುತ್ತಾರೆ. ಆದರೂ ಕೂಡ ದೇಹದ ತೂಕ ಮಾತ್ರ ಇಳಿಯುವುದಿಲ್ಲ. ಹಾಗಾಗಿ ನಾವಿಂದು ಮೊದಲು 84 ಕೆಜಿ ಇದ್ದು ಈಗ 50 ಕೆಜಿಗೆ ಬಂದು ಇಳಿದಿರುವ ಭೂಮಿಕಾ ಮಂಜುನಾಥ್ ಅವರ ವೇಟ್ ಲಾಸ್ ಜರ್ನಿ ಹೇಗಿತ್ತು...

ಸಚಿವ ಜಯಂತ್‌ರನ್ನು ಭೇಟಿಯಾದ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ

Political News: ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಸ್.ಈ.ಸುಧೀಂದ್ರ ಅವರು ಭಾರತ ಸರ್ಕಾರದ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲ ಅಭಿವೃದ್ಧಿ ಮತ್ತು ಶಿಕ್ಷಣ ಖಾತೆಯ ಸಚಿವರಾದ ಜಯಂತ್ ಚೌದರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ, ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜೈವಿಕ ಇಂಧನ, ಅಭಿವೃದ್ಧಿ ಮಂಡಳಿಯು ಕೈಗೊಂಡಿರುವ ಜೈವಿಕ ಇಂಧನ ಕಾರ್ಯಯೋಜನೆಗಳ ಉನ್ನತೀಕರಣ, ಮತ್ತು...

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೀದರ್ ನ ಎಟಿಎಂ ಸಿಬ್ಬಂದಿಯ ಮೇಲಿನ ಮಾರಣಾಂತಿಕ ಗುಂಡಿನ ದಾಳಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಹಾಡು ಹಗಲಲ್ಲೇ...

Bollywood News: ಎನ್‌ಕೌಂಟರ್‌ ಸ್ಪೆಷಲಿಸ್ಟ್ ದಯಾನಾಯಕ್ ಕೈಗೆ ಸೈಫ್ ಅಲಿಖಾನ್ ದರೋಡೆ ಯತ್ನ ಕೇಸ್

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಯ ದರೋಡೆ ಪ್ರಕರಣವನ್ನು, ಕರ್ನಾಟಕ ಮೂಲಕ ಎನ್‌ಕೌಂಟರ್ ಸ್ಪೆಶಲಿಸ್ಟ್ ಎನಕೌಂಟರ್ ದಯಾನಾಯಕ್ ಕೈಗೆತ್ತಿಕೊಂಡಿದ್ದಾರೆ. ಹೊಟೇಲ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಎನ್‌ಕೌಂಟರ್ ದಯಾನಾಯಕ್, ತಂಬಾ ಆ್ಯಕ್ಟೀವ್ ಮನುಷ್ಯ. ಈತ ಅರ್ಧಕ್ಕೆ ಕಲಿಕೆ ಬಿಟ್ಟು, ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣಕ್ಕೆ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಿದರು. ಆದರೆ ಹೊಟೇಲ್...

Kannada Fact Check: 9 ವರ್ಷದ ಮಗು ಗರ್ಭಿಣಿ..? ಇದು ನಿಜಾನಾ…?

Kannada Fact Check: 9 ವರ್ಷದ ಬಾಲಕಿ ಗರ್ಭಿಣಿಯಾಗಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ಹಲವರು ಈ ವೀಡಿಯೋವನ್ನು ಸತ್ಯವೆಂದು ನಂಬಿದ್ದಾರೆ. ಆದರೆ ಇದು ಸತ್ಯವಲ್ಲ. ಹಾಾಗಾದ್ರೆ ಸತ್ಯವೇನು..? 9 ವರ್ಷದ ಬಾಲಕಿ ಇರನ್ ಮೂಲದವಳು. ಈಕೆಯ ಇನ್‌ಸ್ಟಾಗ್ರಾಮ್ ಖಾತೆ ಇದೆ. ಈಕೆ ಸ್ಥಳೀಯ ಪ್ಲೇಸ್ಕೂಲ್‌ಗೆ ಹೋಗುತ್ತಾಳೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಈಕೆ ಬಾಗ್ದಾದ್‌ನ ಜಹೀರಾ ಎಂದು...

ಚಾಮರಾಜಪೇಟೆ ಕೇಸ್ ಮಾಸುವ ಮುನ್ನ ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ ಮಾಡಿ ಬಾಲ ಕತ್ತರಿಸಿದ ಪಾಪಿಗಳು

Mysuru News: ಕೆಲ ದಿನಗಳ ಹಿಂದಷ್ಟೇ ಚಾಾಮರಾಾಜ ಪೇಟೆಯಲ್ಲಿ ಶಫಿ ಎಂಬ ಪಾಪಿ ಕುಡಿದ ನಶೆಯಲ್ಲಿ ಹಸುವಿನ ಕೆಚ್ಚಲು ಕೊಯ್ದಿದ್ದ. ಈ ಘಟನೆ ಮಾಸುವ ಮುನ್ನವೇ, ಇನ್ನು ಕೆಲವು ಪಾಪಿಗಳು ಮೈಸೂರಿನಲ್ಲಿ ಕರುವೊಂದರ ಮೇಲೆ ದಾಳಿ ಮಾಡಿ, ಅದರ ಬಾಲ ಕತ್ತರಿಸಿ, ಪರಾರಿಯಾಗಿದ್ದಾರೆ. ಮೈಸೂರಿನ ನಂಜನಗೂಡು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಹರಕೆಗಾಗಿ ಬಿಟ್ಟ ಕರುವಿನ...

Health Tips: ಈ ಸಮಯದಲ್ಲಿ ಹಣ್ಣುಗಳ ಸೇವನೆ ಮಾಡಲೇಬೇಡಿ

Health Tips: ಹಣ್ಣುಗಳ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ಎಂದು ಎಲ್ಲರಿಗೂ ಗೊತ್ತು. ಆದರೆ ಹಣ್ಣನ್ನು ಯಾವ ಸಮಯದಲ್ಲಿ ಸೇವಿಸಬೇಕು ಅಂತ ಮಾತ್ರ ಹಲವರಿಗೆ ಸರಿಯಾಗಿ ಗೊತ್ತಿಲ್ಲ. ಹಾಗಾಗಿ ನಾವಿಂದು ಹಣ್ಣಿನ ಸೇವನೆ ಯಾವ ಸಮಯದಲ್ಲಿ ಮಾಡಬೇಕು ಅಂತಾ ಹೇಳಲಿದ್ದೇವೆ. ಹಣ್ಣನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು ಅಂತಾ ಹೇಳಲಾಗುತ್ತದೆ. ಇದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಜೀರ್ಣಕ್ರಿಯೆ...

Fact Check: ಲಾಸ್ ಏಂಜಲೀಸ್‌ನಲ್ಲಿ ಬೆಂಕಿ ಅನಾಹುತಕ್ಕೆ ಕಾರಣ ಈ ಪಕ್ಷಿನಾ..? ಇದೇ ಪಕ್ಷಿ ಬೆಂಕಿ ಉಗುಳಿತ್ತಾ..?

International News: ಲಾಸ್ ಏಂಜಲೀಸ್‌ನಲ್ಲಿ ಬೆಂಕಿ ಬಿದ್ದು, ಹಲವು ಮನೆಗಳು ಸುಟ್ಟು ಕರಕಲಾಗಿದೆ. ಅಲ್ಲದೇ, 24ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಲಾಸ್ ಏಂಜಲೀಸ್‌ ಬಗ್ಗೆ ಹಲವು ವೀಡಿಯೋಗಳು ಓಡಾಡುತ್ತದೆ. ಹಾಲಿವುಡ್ ಎಂಬ ಸ್ಥಳದಲ್ಲಿ ಜೋರಾಗಿ ಬೆಂಕಿ ಹೊತ್ತಿ ಉರಿದ ಹಾಗೆ, ಲಾಸ್‌ ಏಂಜಲೀಸ್‌ನ ಮನೆಗಳೆಲ್ಲ ಬೆಂಕಿಯಲ್ಲಿ ಇರುವ ಹಾಗೆ ವೀಡಿಯೋ ಎಡಿಟ್ ಮಾಡಿ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img