Sunday, August 30, 2026

Shakti collective

Health Tips: ಬಿಸಿ ನೀರಿನ ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ 5 ಲಾಭಗಳಿವು

Health Tips: ಬಿಸಿ ನೀೀರಿನ ಸೇವನೆಯಿಂದ ಆರೋಗ್ಯಕ್ಕೆ ತುಂಬಾ ಲಾಭವಾಾಗುತ್ತದೆ ಅಂತಾ ಹಲವರಿಗೆ ಗೊತ್ತು. ಆದರೆ ಏನೇನು ಉಪಯೋಗವಾಗುತ್ತದೆ..? ಯಾವ ರೀತಿ ಬಿಸಿ ನೀರಿನ ಬಳಕೆ ಮಾಡಬೇಕು ಎಂಬ ಬಗ್ಗೆ ನಾವಿಂದು ವಿವರಿಸಲಿದ್ದೇವೆ. ಆಯುರ್ವೇದದಲ್ಲಿ ಬೆಳಿಗ್ಗೆ ಎದ್ದು ಬಿಸಿ ನೀರಿನ ಸೇವನೆ ಮಾಡುವುದನ್ನು ಉಷಾ ಪಾಾನ ಎನ್ನಲಾಗುತ್ತದೆ. ಉಷಾ ಎಂದರೆ ಬೆಳಗ್ಗಿನ ಜಾವ, ಪಾನ ಎಂದರೆ...

ನಾನು ಕ್ಷೇಮವಾಗಿದ್ದೇನೆಂದು ಘಟನೆ ಬಳಿಕ ಮೊದಲ ರಿಯಾಕ್ಷನ್ ಕೊಟ್ಟ ನಟ ಸೈಫ್

Bollywood News: ನಿನ್ನೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ ನಿವಾಸಕ್ಕೆ ನುಗ್ಗಿದ್ದ ದರೋಡೆ ಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳು ಮುಂದಾಗಿದ್ದ. ಈ ವೇಳೆ ಸೈಫ್ ಅಲಿ ಖಾನ್‌ಗೆ 6 ಬಾರಿ ಚಾಕುವಿನಿಂದ ಚುಚ್ಚಿದ್ದು, ಸೈಫ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಬೆಳ್ಳಂಬೆಳ್ಳಿಗ್ಗೆಯೇ ಸೈಫ್‌ಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು,...

ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಪತ್ನಿ ಸದೇಶ್ ಧನಕರ್ ಭೇಟಿ

Dharwad News: ಧಾರವಾಡ: ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಅವರ ಪತ್ನಿ ಸದೇಶ್ ಧನಕರ್ ಭೇಟಿ ನೀಡಿದ್ದರು. ಕೃಷಿ ವಿವಿಯ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮಕ್ಕೆ ಉಪರಾಾಷ್ಟ್ರಪತಿ ಆಗಮಿಸಿದ್ದು, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಜ್ಯಪಾಲ ತಾವರಚರಂದ್ ಗೆಹ್ಲೋಟ್ ಸಂಸದ ಪ್ರಹ್ಲಾದ್ ಜೋಶಿ, ಸಚಿವ ಸಂತೋಷ...

ಎಟಿಎಂಗೆ ದುಡ್ಡು ಹಾಕುವಾಗ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ: ಓರ್ವ ಸಾವು, ಮತ್ತೋರ್ವನಿಗೆ ಗಾಯ

Bidar News: ಬೀದರ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ದುಡ್ಡು ಹಾಕುವ ವೇಳೆ ಗುಂಡಿನ ದಾಳಿ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನಿಗೆ ಗಂಭೀರವಾಗಿ ಗಾಯವಾಗಿದೆ. ಸಿಬ್ಬಂದಿಗಳು ತಮ್ಮ ಗಾಾಡಿಯಲ್ಲಿ ಎಟಿಎಂಗೆ 93 ಲಕ್ಷ ರೂಪಾಯಿ ಹಣ ಹಾಕುತ್ತಿದ್ದ ಸಂದರ್ಭದಲ್ಲಿ, ಸಡನ್ನಾಗಿ ಬಂದ ಖದೀಮರು ಕಣ್ಣಿಗೆ ಖಾರದ ಪುಡಿ ಎರಚಿ, 5 ಸುತ್ತಿನ ಗುಂಡಿನ ದಾಳಿ...

Health Tips: ಬೆಳಗ್ಗಿನ ಈ ಸೂತ್ರಗಳನ್ನು ಪಾಲಿಸಿದರೆ, ನೀವು ಜೀವನದಲ್ಲಿ ಯಶಸ್ವಿಯಾಗುತ್ತೀರಿ..

Health Tips: ನೀನು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಬೇಕು. ಉದ್ಧಾರವಾಗಬೇಕು ಅಂದ್ರೆ, ಬೆಳಿಗ್ಗೆ ಬೇಗ ಏಳಬೇಕು ಅಂತಾ ಹಿರಿಯರು ಹೇಳುವುದನ್ನು ನೀವು ಕೇಳಿರುತ್ತೀರಿ. ಅದರಂತೆ ನಾವೂ ಇಂದು ನಿಮಗೆ ಜೀವನದಲ್ಲಿ ಯಶಸ್ವಿಯಾಗಬೇಕು ಅಂದ್ರೆ ಬೆಳಗ್ಗಿನ ಯಾವ ಸೂತ್ರ ಪಾಾಲಿಸಬೇಕು ಎಂಬ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೊದಲನೇಯ ನಿಯಮ: ಬಿಸಿ ನೀರಿನ ಸೇವನೆ ಮಾಡುವ ಮೂಲಕ ನಿಮ್ಮ...

Health Tips: ಈ ವರ್ಷದಲ್ಲಿ ಸಫಲತೆ ಪಡೆಯಲು ಈ ನಿಯಮಗಳನ್ನು ಅನುಸರಿಸಿ

Health Tips: ಈ ವರ್ಷ ನಾವು ಹೇಗೆ ಜೀವನದಲ್ಲಿ ಸಫಲರಾಗಬೇಕು ಎಂಬ ಬಗ್ಗೆ ನಿಮಗೆ ಟಿಪ್ಸ್ ನೀಡಲಿದ್ದೇವೆ. ಮನುಷ್ಯ ಯಾವಾಗಲೂ ಸಫಲನಾಗೋದು ಅವನ ಗುಣದಿಂದ. ಅವನಿಗೆ ಪ್ರೀತಿ, ಕಾಳಜಿಯ ಗುಣ, ಕ್ಷಮಿಸುವ ಗುಣ, ಹೊಂದಿಕೊಂಡು ಹೋಗುವ ಗುಣವಿದ್ದಲ್ಲಿ, ಆತ ಜೀವನದಲ್ಲಿ ಗೆದಿದ್ದಾನೆ ಎಂದರ್ಥ. ಅಪ್ಪಿತಪ್ಪಿ ಕಳೆದ ವರ್ಷ ನೀವು ಯಾರ ಜೊತೆಗಾದರೂ ಮುನಿಸಿಕೊಂಡಿದ್ದರೆ, ಜಗಳವಾಡಿದ್ದರೆ, ಸಂಬಂಧವೇ...

Health Tips: ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ ಎಂದು ಎಚ್ಚರಿಸುವ ಸೂಚನೆಗಳಿವು

Health Tips: ಮೊದಲೆಲ್ಲ ಮಾನಸಿಕ ಒತ್ತಡ ಅನ್ನೋದು ಇರ್ತಾನೇ ಇರಲಿಲ್ಲ. ಕೆಲವೇ ಕೆಲವರು ಮಾತ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಜೀವ ಕಳೆದುಕೊಳ್ಳುತ್ತಿದ್ದರು. ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದರು. ಇದೀಗ ಟೆಕ್ನಾಲಜಿ ಮುಂದುವರೆದಂತೆ, ಕೆಲಸದ ಒತ್ತಡ, ಸಂಬಂಧದ ಒತ್ತಡ, ಆರ್ಥಿಕ ಒತ್ತಡಗಳೆಲ್ಲ ಹೆಚ್ಚಾಗಿ, ಹೆಚ್ಚಿನ ಜನರು ಮಾನಸಿಕ ಒತ್ತಡದಿಂದ ಬಳಲುತ್ತಿದ್ದಾರೆ. ಹಾಗಾದ್ರೆ ಮಾನಸಿಕ ಒತ್ತಡಕ್ಕೆ ನಾವು ಒಳಗಾಗುತ್ತಿದ್ದೇವೆ...

Evening Snacks: ಕಾರ್ನ್ ಕಟ್ಲೇಟ್ ರೆಸಿಪಿ

Evening Snacks: ಸಂಜೆ ಹೊತ್ತು ಚಹಾ ಕುಡಿಯುವ ಸಮಯದಲ್ಲಿ ಏನಾದರೂ ಕ್ರಿಸ್ಪಿಯಾಗಿ ತಿಂಡಿ ತಿನ್ನಬೇಕು ಅಂತಾ ಅನ್ನಿಸೋದು ಸಹಜ. ಆದೆರ ಅದು ಕ್ರಿಸ್ಪಿಯಾಗಿಯೂ, ಖಾರ ಖಾರವಾಗಿಯೂ, ಆರೋಗ್ಯವಾಗಿಯೂ ಇರಬೇಕು ಅಂದ್ರೆ, ಆ ತಿಂಡಿಯನ್ನು ನೀವು ಮನೆಯಲ್ಲೇ ತಯಾಾರಿಸಿ ತಿನ್ನಬೇಕು. ಅಂಥದ್ದೇ ಒಂದು ರೆಸಿಪಿ ಬಗ್ಗೆ ನಾವಿಂದು ಹೇಳಲಿದ್ದೇವೆ. 1 ಕಪ್ ಸ್ವೀಟ್ ಕಾರ್ನ್, 1 ಕ್ಯಾರೆಟ್...

Bollywood News: ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ದರೋಡೆ ಮಾಡಲು ನುಗ್ಗಿದ ದರೋಡೆಕೋರ, ಸೈಫ್‌ಗೆ ಚಾಕು ಇರಿದು, ಪರಾರಿಯಾಗಿದ್ದಾನೆ. ಸದ್ಯ ಸೈಫ್ ಪರಿಸ್ಥಿತಿ ಗಂಭೀರವಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ಸೈಫ್‌ರನ್ನು ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಮನೆಗೆ ನುಗ್ಗಿದ ದರೋಡೆಕೋರ, ಸೈಫ್‌ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಈ ವೇಳೆ ತಪ್ಪಿಸಿಕೊಳ್ಳಲು,...

Recipe: ಚಪಾತಿ, ರೊಟ್ಟಿಗೆ ಬೆಸ್ಟ್ ಕಾಂಬಿನೇಷನ್ ಈ ಆಲೂಗಡ್ಡೆ- ಈರುಳ್ಳಿ ಗ್ರೇವಿ

Recipe: ಬೇಕಾಗುವ ಸಾಮಗ್ರಿ: 4 ಆಲೂ, 3 ಈರುಳ್ಳಿ, 2 ಟೊಮೆಟೋ, ನಾಲ್ಕು ಸ್ಪೂನ್ ಎಣ್ಣೆ, ಕೊಂಚ ಜೀರಿಗೆ, 3 ಹಸಿಮೆಣಸು, ಸಣ್ಣ ತುಂಡು ಶುಂಠಿ, 5ರಿಂದ 6 ಎಸಳು ಬೆಳ್ಳುಳ್ಳಿ, 1 ಸ್ಪೂನ್ ಖಾರದ ಪುಡಿ, ಗರಂ ಮಸಾಲೆ ಪುಡಿ, ಕೊಂಚ ಅರಿಶಿನ, ಧನಿಯಾಪುಡಿ, ಚಾಟ್‌ ಮಸಾಲೆ, ಉಪ್ಪು, ಅರ್ಧ ಕಪ್ ಮೊಸರು,...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img