Spiritual: ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ನಾವು ಹೇಗೆ ಜೀವಿಸುತ್ತೇವೆ. ನಮ್ಮ ಮನಸ್ಥಿತಿ ಹೇಗಿರುತ್ತದೆ. ಅದರ ಮೇಲೆ ನಮ್ಮ ಜೀವನ ಅವಲಂಬಿತವಾಗಿದೆ ಅಂತಲೂ ಚಾಣಕ್ಯರು ಹೇಳುತ್ತಾರೆ. ಅದರಲ್ಲೂ ನಾವು ಕೆಲಸವನ್ನು ಗೌರವಿಸಿದರೆ, ನಮಗೆ ಯಶಸ್ಸು, ಹಣ, ಎಲ್ಲೂ ಸಿಗುತ್ತದೆ ಅಂತಾರೆ ಚಾಣಕ್ಯರು. ಹಾಾಗಾದ್ರೆ...
Spiritual: ವಿವಾಹವಾದ ಬಳಿಕ ಒಂದಲ್ಲ ಒಂದು ಸಮಸ್ಯೆ ಬಂದೇ ಬರುತ್ತದೆ. ಆರ್ಥಿಕ ಪರಿಸ್ಥಿತಿ, ಸುಖ ದಾಂಪತ್ಯ, ನೆಮ್ಮದಿ ಹೀಗೆ ಎಲ್ಲ ವಿಷಯದಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಕಷ್ಟ ಬರುತ್ತದೆ. ಈ ಕಷ್ಟ ಬರಲು ಕಾರಣವೇನು ಅಂದ್ರೆ, ಗೊತ್ತಿಲ್ಲದೇ ಪತ್ನಿ ಮಾಡುವ ತಪ್ಪು. ಹಾಗಾದ್ರೆ ಮಹಿಳೆಯರು ಮಾಡಬಾರದ ತಪ್ಪುಗಳು ಅಂದ್ರೆ ಯಾವುದು ಅಂತಾ ತಿಳಿಯೋಣ ಬನ್ನಿ.
ಮೊದಲನೇಯ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಆರ್.ಬಿ.ತಿಮ್ಮಾಪುರ, ಸಿಎಂ ಆಗಬೇಕಾದ್ರೆ ಸಿಎಲ್ ಪಿ ನಾಯಕ ಆಗಬೇಕು. ಸಿಎಂ ಆಗೋಕ್ಕೆ ಅದರದೇಯಾದ ಪ್ರೊಸೆಸ್ ಇದೆ. ಸಿಎಂ ಅಗಿ ಸಿದ್ದರಾಮಯ್ಯನವರು ಇದ್ದಾರೆ. ಪ್ರಸ್ತುತ ಅವರು ಈಗ ಸಿಎಂ ಆಗಿ ಸಿದ್ದರಾಮಯ್ಯ ಅವರು ಅಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಎಲ್ಲೂ ಚರ್ಚೆ ಇಲ್ಲ. ದಲಿತ ಸಿಎಂಗೆ ನಮ್ಮ...
Spiritual: ಓರ್ವ ಮನುಷ್ಯನಿಗೆ ಪ್ರಸಿದ್ಧಿ, ಶ್ರಿಮಂತಿಕೆ ಇಲ್ಲದಿದ್ದರೂ, ಸಮಾಜದಲ್ಲಿ ಸಣ್ಣ ಮಟ್ಟಿಗಿನ ಗೌರವವಂತೂ ಇರಲೇಬೇಕು. ಹಾಗೆ ಗೌರವವನ್ನು ಇರಿಸಿಕೊಳ್ಳುವುದು, ಅವರವರ ಜೀವನ ರೀತಿಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಚಾಣಕ್ಯರು ಜೀವನ ಯಾವ ರೀತಿ ಇದ್ದರೆ ಗೌರವ ಸಿಗುತ್ತದೆ ಎಂದು ಹೇಳಿದ್ದಾರೆ.
ಜೀವನದಲ್ಲಿ ಸುಖ ದುಃಖ ಎರಡೂ ಇರಬೇಕು. ಆಗಲೇ ಜೀವನ ನಾರ್ಮಲ್ ಆಗಿರುತ್ತದೆ. ಬರೀ ದುಃಖವೇ...
Hubli News: ಬೆಂಗಳೂರಿನಲ್ಲಿ ಗೋ ಕೆಚ್ಚಲಿಗೆ ಕತ್ತರಿ ಹಾಕಿರುವ ಘಟನೆ ಖಂಡಿಸಿ ಹಾಗೂ ಹೇಯ್ ಕೃತ್ಯ ಮಾಡಿದ ಕಿರಾತಕನ ವಿರುದ್ಧ ಸೇರಿ ಗೋ ಹಿಂಸೆ ಮಾಡುಔರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿಗೋ ರಕ್ಷಕರು ಸೇರಿ ಗೋ ಮಾತೆ ಪ್ರಿಯರು ಬೀದಿಗೆ ಇಳಿದು ಪ್ರತಿಭಟನೆ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.
ನಗರದ...
Chanakya Neeti: ನಮ್ಮ ಜೀವನದಲ್ಲಿ ಹಲವರು ಬರುತ್ತಾರೆ. ಕೆಲವರು ಜೀವನದಲ್ಲಿ ಕೊನೆಯವರೆಗೂ ಜೊತೆಯಾಗಿರುತ್ತಾರೆ. ಮತ್ತೆ ಕೆಲವರು ಅರ್ಧಕ್ಕೆ ಹೊರಟು ಹೋಗುತ್ತಾರೆ. ಇದರಲ್ಲೂ ಕೆಲವರು ಹಾಗೇ ಹೋಗುತ್ತಾರೆ. ಮತ್ತೆ ಕೆಲವರು ಮೋಸ ಮಾಡಿ, ಪಾಠ ಕಲಿಸಿ ಹೋಗುತ್ತಾರೆ. ಹಾಗಾಗಿ ಚಾಣಕ್ಯರು ಯಾರನ್ನಾದರೂ ನಂಬುವ ಮುನ್ನ ಕೆಲ ವಿಚಾರಗಳನ್ನು ಗಮನದಲ್ಲಿ ಇರಿಸಿ ಎಂದು ಹೇಳಿದ್ದಾರೆ. ಅದು ಯಾವ...
Spiritual: ಮದುವೆ ಮುನ್ನಾದಿನ ಅಥವಾ ಎರಡು ದಿನಕ್ಕೂ ಮುನ್ನ ವಧು ವರರಿಗೆ ಅರಿಶಿನ ಹಚ್ಚಿ, ಅರಿಶಿನ ಶಾಸ್ತ್ರವೆಂಬ ಕಾರ್ಯಕ್ರಮ ಮಾಡಲಾಗುತ್ತದೆ. ಈ ಶಾಸ್ತ್ರವಾದ ಬಳಿಕ ವಧು- ವರ ಮನೆ ಬಿಟ್ಟು ಹೋಗುವಂತಿಲ್ಲ. ಈ ಕಾರ್ಯಕ್ರಮಕ್ಕೂ ಮುನ್ನವೇ ಇವರಿಬ್ಬರೂ ಹೊರಗಿನ ಕೆಲಸವನ್ನೆಲ್ಲ ಮುಗಿಸಿಬಿಡಬೇಕು. ಯಾಕಂದ್ರೆ ಅರಿಶಿನ ಶಾಸ್ತ್ರ ಮುಗಿದ ಬಳಿಕ ವಧು ವರನ ದೇಹ ಹಸಿಯಾಗಿರುತ್ತದೆ...
Political News: ಸದಯ ದೆಹಲಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ೊಜತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
ಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗದೇ ಇದ್ದು, ಈಗ ಕೇಳಿಬರುತ್ತಿರುವ ವಿಚಾರಗಳು ಬರೀ ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ...
Hubli News: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು.
ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ...