Wednesday, April 22, 2026

Shakti collective

ಮಹಾಕುಂಭ ಮೇಳದಲ್ಲಿ ನಾಗಾಸಾಧುವಿಗೆ ಬೇಡದ ಪ್ರಶ್ನೆ ಕೇಳಿ ಪೆಟ್ಟು ತಿಂದ ಯೂಟ್ಯೂಬರ್

Uttara Pradesh News: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಕೋಟಿ ಕೋಟಿ ಜನ ಮಹಾಕುಂಭ ಮೇಳವನ್ನು ಕಣ್ತುಂಬಿಕೊಳ್ಳಲು ಪ್ರಯಾಗ್‌ರಾಜ್‌ಗೆ ಬಂದಿದ್ದಾರೆ. ಹೀಗೆ ಪ್ರಯಾಗ್‌ರಾಜ್‌ಗೆ ಬಂದಿರುವ ರಿಪೋರ್ಟರ್‌ಗಳು, ಕಂಟೆಂಟ್ ಕ್ರಿಯೇಟರ್ಸ್, ಯೂಟ್ಯೂಬರ್ ಹೀಗೆ ಹಲವರು ನಾಗಾಸಾಧುಗಳನ್ನು ಕಂಡು, ಅವರನ್ನು ಮಾತನಾಡಿರುವುದು ಕಾಮನ್. ಅವರ ಜೀವನದ ಬಗ್ಗೆ, ಜೀವನ ಶೈಲಿ, ಮಹಾಕುಂಭ ಮೇಳದ ಬಗ್ಗೆ ಎಲ್ಲ ಕೇಳುತ್ತಾರೆ....

ಜೊಮೆಟೋದಲ್ಲಿ ಆರ್ಡರ್‌ ಮಾಡಿದ್ದ ಸಲಾಡ್‌ನಲ್ಲಿ ಜೀವಂತ ಬಸವನ ಹುಳು ಪತ್ತೆ

News: ಜಿಮ್‌ ಜೊತೆ ಡಯಟ್ ಮಾಡುವ ವ್ಯಕ್ತಿಯೋರ್ವ ಜೊಮೆಟೋ ಮೂಲಕ ಫ್ರೆಶ್‌ಮೆನು ಸಂಸ್ಥೆಯಿಂದ ಸಲಾಡ್ ಆರ್ಡರ್ ಮಾಡಿದ್ದು, ಈ ಸಲಾಡ್ ಬಾಕ್ಸ್‌ನಲ್ಲಿ ಜೀವಂತ ಬಸವನ ಹುಳು ಪತ್ತೆಯಾಗಿದೆ. ಇನ್ನು ಫ್ರೆಶ್‌ಮೆನುವಿನಲ್ಲಿ ಈ ವ್ಯಕ್ತಿ 4 ಐಟಮ್ ಆರ್ಡರ್‌ ಮಾಡಿದ್ದನಂತೆ. ಆದರೆ ಬಂದಿದ್ದು 3 ಐಟಮ್ ಮಾತ್ರ ಎಂದು ಯುವಕ ಆರೋಪಿಸಿದ್ದಾರೆ. ಅಲ್ಲದೇ, ಬಂದಿರುವ ಒಂದು ಐಟಂ...

Movie News: ಹೆಸರು ಬದಲಿಸಿಕೊಂಡ ನಟ ಜಯಂ ರವಿ: ಈಗ ರವಿ ಮೋಹನ್

Movie News: ಕಳೆದ ವರ್ಷ ಡಿವೋರ್ಸ್ ಪಡೆದು, ಇದೀಗ ಫಿಲ್ಮ್ ಇಂಡಸ್ಟ್ರಿಯಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ನಟ ಜಯಂ ರವಿ ನಿರ್ಧರಿಸಿದ್ದಾರೆ. ಹಾಗಾಗಿ ಇದೀಗ ರವಿ ತಮ್ಮ ಹೆಸರು ಬದಲಿಸಿಕೊಂಡಿದ್ದು, ರವಿ ಮೋಹನ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ. ಜಯಂ ರವಿ ಅನ್ನೋ ಹೆಸರಿಗೆ ನೀಡಿದಷ್ಟೇ ಬೆಂಬಲವನ್ನು, ರವಿ ಮೋಹನ್‌ ಎಂಬ ಹೆಸರಿಗೂ ನೀಡಬೇಕು ಎಂದಿರುವ ರವಿ,...

ತಮ್ಮ ನಿವಾಸದಲ್ಲಿ ವಿಕಲಚೇತನರ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ತಮ್ಮ ನಿವಾಸದಲ್ಲಿ ವಿಕಲಚೇತನ ಬೆಸ್ಕಾಂ ಉದ್ಯೋಗಿಗಳ ಜೊತೆ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು. ರಾಜ್ಯ ಸರಕಾರದ ಬೆಸ್ಕಾಂ ಸೇರಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ನನ್ನ ನಿವಾಸಕ್ಕೆ ಆಗಮಿಸಿ ನನ್ನೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ ಇವರೆಲ್ಲರೂ ಪ್ರತೀ ವರ್ಷ ತಪ್ಪದೇ ನನ್ನೊಂದಿಗೆ...

ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಸಚಿವ ಆರ್.​ಬಿ.ತಿಮ್ಮಾಪುರ

Hubli News: ಹುಬ್ಬಳ್ಳಿ: ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ಜೋರಾಗಿದ್ದು, ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಆಗುವ ಡ್ಯಾಮೇಜ್​ ಅನ್ನು ತಡೆಯಲು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ​ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಸುರ್ಜೆವಾಲಾ ರಾಜ್ಯ ನಾಯಕರಿಗೆ ಖಡಕ್​ ಸೂಚನೆ ನೀಡಿದ ಬಳಿಕವೂ...

5.390 ಕೆಜಿ ಗಾಂಜಾ ಸುಟ್ಟು ಹಾಕಿದ ಧಾರವಾಡ ಜಿಲ್ಲಾ ಪೊಲೀಸ್…!

Dharwad News: ಧಾರವಾಡ: ಜಿಲ್ಲೆಯಲ್ಲಿ ದಾಖಲಾದ ಎನ್‌ಡಿಪಿಎಸ್ ಪ್ರಕರಣಗಳಲ್ಲಿ ವಶಕ್ಕೆ ಪಡೆದುಕೊಂಡಿದ್ದ ಮಾದಕ ವಸ್ತುವಾದ ಗಾಂಜಾವನ್ನ ಪೊಲೀಸರು ತಾರಿಹಾಳದ ಪ್ಯಾಕ್ಟರಿಯೊಂದರಲ್ಲಿ ಸುಟ್ಟು ಹಾಕಿದ್ದಾರೆ. ದಿನಾಂಕಃ 13-01-2025 ರಂದು ಧಾರವಾಡ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ 2023 ಹಾಗೂ 2024 ನೇ ಸಾಲಿನಲ್ಲಿ ದಾಖಲಾಗಿರುವ ಪ್ರಕರಣಗಳ ಪೈಕಿ 09 ಎನ್.ಡಿ.ಪಿ.ಎಸ್. ಪ್ರಕರಣಗಳಲ್ಲಿ ಜಪ್ತ ಮಾಡಲಾಗಿರುವ ಮಾದರಿ ಕುರಿತು...

ಭೀಕರ ಅಪಘಾತ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರಗೆ ಗಂಭೀರ ಗಾಯ: Mlc ಚೆನ್ನರಾಜ್‌ಗೂ ಗಾಯ

Belagavi News: ಬೆಳಗಾವಿ : ಬೆಳ್ಳಂಬೆಳ್ಳಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಭೀಕರ​ ಅಪಘಾತಕ್ಕೀಡಾಗಿದೆ. ಕಾಂಗ್ರೆಸ್​ ಶಾಸಕಾಂಗ ಸಭೆ ಮುಗಿಸಿ ಸ್ವಕ್ಷೇತ್ರಕ್ಕೆ ಹೊರಟಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸೋದರ ಚೆನ್ನರಾಜು ಹಟ್ಟಿಹೊಳಿ ಗಾಯಗೊಂಡಿದ್ದಾರೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಲಾರಿ...

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ. ಭಾರತೀಯ ಜನತಾ...

ಹುದ್ದೆಗಳನ್ನು ತ್ಯಾಗ ಮಾಡಿದವರ ಆದರ್ಶ ಮಾರ್ಗದಲ್ಲಿ ನಾವು ನಡೆಯೋಣ: ಸಿಎಂ ಸಿದ್ದರಾಮಯ್ಯ

Political News: ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಮತ್ತು ಜೈ ಬಾಪು- ಜೈ ಭೀಮ್ - ಜೈ ಸಂವಿಧಾನ ಅಭಿಯಾನದ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿರುವ ಸಿಎಂ, ಜೈ ಬಾಪು- ಜೈ...

Tirupati News: ತಿರುಪತಿ ಲಡ್ಡು ಕೌಂಟರ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಸ್ವಲ್ಪದರಲ್ಲಿ ಬಚಾವ್

Tirupati News: ತಿರುಪತಿಯಲ್ಲಿ ಕೆಲ ದಿನಗಳ ಹಿಂದಷ್ಟೇ ವೈಕುಂಠ ಏಕಾದಶಿ ದಿನ ಸ್ಪೆಶಲ್ ದರ್ಶನಕ್ಕಾಗಿ ಟಿಕೇಟ್ ಪಡೆಯುತ್ತಿದ್ದ ವೇಳೆ ಕಾಲ್ತುಳಿತ ಉಂಟಾಗಿ, ಕೆಲವರು ಮೃತಪಟ್ಟಿದ್ದರು. ಮತ್ತೆ ಕೆಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಇದೀಗ ತಿರುಪತಿ ಲಡ್ಡು ಕೌಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕೆಲ ಸಮಯದಲ್ಲೇ ಅದನ್ನು...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img