Tuesday, April 21, 2026

Shakti collective

Hubli News: ಹುಬ್ಬಳ್ಳಿ- ಧಾರವಾಡ ಬಂದ್ ಯಶಸ್ವಿ: ಬಸ್ ಸಂಚಾರ ಆರಂಭ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರ ಬಂದ್ ಯಶಸ್ವಿಗೊಂಡ ಬೆನ್ನಲ್ಲೇ ಸಾರಿಗೆ ಸಂಚಾರ ಯಥಾಸ್ಥಿತಿಗೆ ಮರುಳಿದ್ದು, ನಗರ, ಗ್ರಾಮೀಣ ಹಾಗೂ ಚಿಗರಿ ಸಂಚಾರ ಆರಂಭಗೊಂಡಿದೆ. ಬೆಳಿಗ್ಗೆ 6ರಿಂದ ಸಂಜೆ 6 ವರೆಗೆ ಅವಳಿನಗರವನ್ನು ಬಂದ್ ಮಾಡಿ ಪ್ರತಿಭಟನೆ ಕರೆ ಕೊಟ್ಟಿರುವ ಬೆನ್ನಲ್ಲೇ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಈಗ ಪುನರ್ ಆರಂಭಗೊಂಡಿದೆ. ಹೌದು.. ಒಂದೊಂದಾಗಿ ಬಸ್...

Problems in Divorce: ಅಪ್ಪ-ಅಮ್ಮನ ಜಗಳ ಮಕ್ಕಳು ಯಾರ ಸುಪರ್ದಿಗೆ?

Problems in Divorce: ಇತ್ತೀಚಿನ ದಿನಗಳಲ್ಲಿ ಮದುವೆ ಅಂದರೆ ಮಕ್ಕಳಾಟವಾಗಿದೆ. ಮದುವೆಯಾಗಿ ಮಕ್ಕಳಾದ ಬಳಿಕ, ಜಗಳಗಳು ಶುರುವಾಗೋದು ಕಾಮನ್. ಆದರೆ ಅದೇ ಜಗಳವನ್ನು ಸಂಬಂಧ ಮುರಿಯುವವರೆಗೂ ತೆಗೆದುಕೊಂಡು ಹೋಗಬಾರದು. ಆದರೆ ಎಷ್ಟೋ ಜನ, ಜಗಳವಾಡಿ, ಅದರಿಂದಲೇ ಸಂಬಂಧ ಮುರಿದುಕೊಂಡು ಬಿಡುತ್ತಾರೆ. ಮಕ್ಕಳ ಗತಿ ಏನು..? ಅಪ್ಪ- ಅಮ್ಮನ ಪ್ರೀತಿ ಒಟ್ಟಿಗೆ ಸಿಗದಿದ್ದರೆ, ಅದರಿಂದ ಮಕ್ಕಳ...

Sandalwood News: ಟಾಕ್ಸಿಕ್ ಗ್ಲಿಂಪ್ಸ್ ಮೈಲಿಗಲ್ಲು! ಪುಷ್ಪ2 ದಾಖಲೆ ಉಡೀಸ್

Sandalwood News: ಆರಂಭದಿಂದಲೂ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಪೂರಕ ಅನ್ನುವಂತೆ ಅವರ ಬರ್ತ್ ಡೇಗೆ ರಿಲಿಸ್ ಆದ ಗ್ಲಿಂಪ್ಸ್ ಸಾಕ್ಷಿ ಅನ್ನಬಹುದು. ಅದಷ್ಟೇ ಅಲ್ಲ, ಈಗ ಟಾಕ್ಸಿಕ್ ಗ್ಲಿಂಪ್ಸ್ ಹೊಸ ದಾಖಲೆ ಬರೆದಿದೆ ಅಂದರೆ ನಂಬಲೇಬೇಕು. ಒಂದು ನಿಮಿಷದ ಸಣ್ಣ ಝಲಕ್ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಖತ್...

Sandalwood News: ರಚಿತಾ ಸಿನಿಮಾಗೆ ಸಂಕಷ್ಟ! ಸಂಜು-ಗೀತಾ ರಿಲೀಸ್ ಡೌಟು

Sandalwood News: ಸಿನಿಮಾರಂಗದಲ್ಲಿ ಕಷ್ಟಗಳು ಹೊಸದೇನಲ್ಲ. ಸಿನಿಮಾಗಳಿಗೆ ಸಮಸ್ಯೆ ಎದುರಾಗೋದೂ ಕಾಮನ್. ರಿಲೀಸ್ ಬಾಗಿಲಿಗೆ ಬಂದ ಅದೆಷ್ಟೋ ಸಿನಿಮಾಗಳು ತೆರೆಗೆ ಅಪ್ಪಳಿಸಲಾಗದೆ ಉಳಿದ ಅದೆಷ್ಟೋ ಉದಾಹರಣೆಗಳೂ ಇವೆ. ಈಗ ಅಂತಹ ಸ್ಥಿತಿಗೆ ರಚಿತಾರಾಮ್ ಮತ್ತು ಶ್ರೀನಗರ ಕಿಟ್ಟಿ ಅಭಿನಯದ ಸಂಜು ವೆಡ್ಸ್ ಗೀತಾ 2 ಸೇರಿದೆ. ಹೌದು, ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ಜನವರಿ 10ಕ್ಕೆ ಈ...

ಮಹಿಳೆಯರಿಗೆ ಕಾನೂನಿನ ಅನುಕೂಲಗಳು, ಗಂಡಸರಿಗೆ ತೊಂದರೆ ಆಗುವ ಅಂಶಗಳೇನು..?

Web Story: ಇತ್ತೀಚಿನ ದಿನಗಳಲ್ಲಿ ಹಲವು ಮಹಿಳೆಯರು, ಗಂಡನಿಂದ ಡಿವೋರ್ಸ್ ಪಡೆದು, ಜೀವನಾಂಶ ಪಡೆಯಬೇಕು ಅನ್ನೋ ಕಾರಣಕ್ಕೆ ಮದುವೆಯಾಗಿರುವಂತೆ ನಡೆದುಕೊಳ್ಳುತ್ತಿದ್ದಾರೆ. ಅದರಂತೆ ಅತುಲ್ ಎಂಬ ಟೆಕ್ಕಿ ಸಾವನ್ನಪ್ಪಿದ್ದೇ ಇದಕ್ಕೆ ಸ್ಪಷ್ಟ ಉದಾಹರಣೆ, ಹಲವು ಬಾರಿ ಕೋರ್ಟ್‌ನಲ್ಲಿ ವಿಚಾರಣೆ ನಡೆಯುವಂತೆ ಮಾಡಿ, ಆತ ಬೆಂಗಳೂರಿನಿಂದ ಪದೇ ಪದೇ ತನ್ನೂರಿಗೆ ಹೋಗಲೇಬೇಕಾದ ಸಂದರ್ಭ ಅನಿವಾರ್ಯವಾಗುವಂತೆ ಮಾಡಿ, ಕೊನೆಗೂ...

ನಿಮಗೂ ಈ ಮೆಸೇಜ್ ಬರಬಹುದು, ನಿಮ್ಮ ಅಕೌಂಟ್ ಖಾಲಿಯಾಗಬಹುದು.. ಹುಷಾರ್..!

Tech News: ಇತ್ತೀಚಿನ ದಿನಗಳಲ್ಲಿ ಯುಪಿಐ ಪೇಮೆಂಟ್ ಮೆಥಡ್ ಹೆಚ್ಚಾದಂತೆ, ಟೆಕ್ನಾಲಜಿ ಮುಂದುವರೆದಂತೆ, ಜನರಿಗೆ ಇದರಿಂದ ಸಹಾಯವಾಗುವುದಕ್ಕಿಂತ ಹೆಚ್ಚು, ನಷ್ಟವೇ ಆಗುತ್ತಿದೆ. ಮೊದಲೆಲ್ಲ ಮೊಬೈಲ್‌ಗೆ ಬರುವ ಓಟಿಪಿ, ಎಟಿಎಂ ಕಾರ್ಡ್‌ ಮೂಲಕ ಸ್ಕ್ಯಾಮ್ ಮಾಡಲಾಗುತ್ತಿತ್ತು. ಆದರೆ ಇದೀಗ ಹೊಸ ಸ್ಕ್ಯಾಮ್ ಶುರುವಾಗಿದೆ. ಅದೇನಂದ್ರೆ, ನಿಮ್ಮ ಮೊಬೈಲ್‌ಗೆ 1000 ರೂಪಾಯಿ ಕ್ರೆಡಿಟೆಡ್ ಎಂದು ಮೆಸೇಜ್ ಬರುತ್ತದೆ. ನೀವು...

ಶತ್ರು ಸಂಹಾರಿಣಿ ಪ್ರತ್ಯಂಗೀರಾ ದೇವಿ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ತಮಿಳುನಾಡಿನ ಕುಂಭಕೋಣಂನ ಅಯ್ಯಾವುಡಿಯಲ್ಲಿರುವ ಪ್ರತ್ಯಂಗೀರಾ ದೇವಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಅವರ ಪತ್ನಿ, ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ. ರಾಜಕೀಯದಲ್ಲಿ ಬರುತ್ತಿರುವ ಕೆಲ ಅಡೆತಡೆಗಳನ್ನು ನಿವಾರಿಸಲು ಡಿಸಿಎಂ ದೇವಿ ದರ್ಶನ ಮಾಡಿದ್ದಾರೆನ್ನಲಾಗಿದೆ. ಈ ದೇವಿ ಪೂಜೆ ಸಲ್ಲಿಸಿದರೆ, ಶತ್ರುಗಳನ್ನು ದೂರವಿಡುತ್ತಾಳೆ ಎನ್ನುವ ನಂಬಿಕೆ ಇದೆ....

ಮಗುವಿನೊಂದಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟಿ ಹರ್ಷಿಕಾ- ನಟ ಭುವನ್

Sandalwood News: ಹೆಣ್ಣು ಮಗುವಿಗೆ ತಾಯಿಯಾಗಿರುವ ನಟಿ ಹರ್ಷಿಕಾ ಪೂಣಚ್ಛ, ಸದ್ಯ ಚಿತ್ರರಂಗದಿಂದ ದೂರ ಉಳಿದು, ತಾಯ್ತನದ ಸಂತೋಷ ಅನುಭವಿಸುತ್ತಿದ್ದಾರೆ. ಇಂದು ಹರ್ಷಿಕಾ ತಮ್ಮ ಪತಿ, ನಟ ಭುವನ್ ಮತ್ತು ಮಗಳ ಜೊತೆ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಬಂದು, ಹರಕೆ ತೀರಿಸಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಹರ್ಷಿಕಾ ಮತ್ತು ಭುವನ್‌ಗೆ ಮುದ್ದಾದ ಹೆಣ್ಣು ಮಗು ಜನಿಸಿದೆ....

ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾದ ಹುಬ್ಬಳ್ಳಿ ಬಂದ್: ಅಂಬೇಡ್ಕರ್ ನಮ್ಮೆಲ್ಲರ ದೇವರು..!

Hubli News: ಹುಬ್ಬಳ್ಳಿ: ಅದು ರಾಜ್ಯದ ಎರಡನೇ ಅತಿದೊಡ್ಡ ಮಹಾನಗರವನ್ನೇ ಸ್ತಬ್ಧ ಮಾಡಿರುವ ಹೋರಾಟ. ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯೊಂದು ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಸಂಪೂರ್ಣ ಬಂದ್ ಮಾಡಿ ಹೋರಾಟ ಮಾಡುವಂತಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅಭಿಮಾನಿಗಳ ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದ ಹೋರಾಟ ಬಹುದೊಡ್ಡ ಸಂದೇಶಕ್ಕೆ ಸಾಕ್ಷಿಯಾಗಿದೆ. ಸಂವಿಧಾನ ಶಿಲ್ಪಿ ಬಾಬಾ...

ಹುಬ್ಬಳ್ಳಿಯಲ್ಲಿ ಯಶಸ್ವಿಗೊಂಡ ಬಂದ್: ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇಂದ್ರಕ್ಕೆ ಬಿಸಿ..!

Hubli News: ಹುಬ್ಬಳ್ಳಿ: ಅಮಿತ್ ಶಾ ಅದೊಂದು ಹೇಳಿಕೆ ನಿಜಕ್ಕೂ ಅಂಬೇಡ್ಕರ್ ಅಭಿಮಾನಿಗಳಿಗೆ ಮಾತ್ರವಲ್ಲದೇ ದಲಿತ ಸಂಘಟನೆಯ ಹೋರಾಟದ ಕಿಚ್ಚನ್ನು ಹೊತ್ತುವಂತೆ ಮಾಡಿದೆ. ಅಮಿತ್ ಶಾ ವಿರುದ್ಧ ಹೋರಾಟಕ್ಕೆ ಹುಬ್ಬಳ್ಳಿ ಬಂದ್ ಕರೆ ಕೊಟ್ಟಿದ್ದು, ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಯಶಸ್ವಿಯಾಗಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಬೆಳ್ಳಂಬೆಳಿಗ್ಗೆಯೇ ಹೊತ್ತಿಕೊಂಡ ಹೋರಾಟದ ಕಿಚ್ಚು ಹುಬ್ಬಳ್ಳಿಯ ತುಂಬೆಲ್ಲಾ ಹರಡಿತು. ಹೌದು.....
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img