Friday, August 28, 2026

Shakti collective

Spiritual: ಸುದರ್ಶನ ಚಕ್ರ ಮತ್ತು ಗರುಡನ ಅಹಂಕಾರ ಮುರಿದ ಹನುಮಂತನ ಕಥೆ

Spiritual: ಶ್ರೀವಿಷ್ಣುವಿನ ಕೈಯಲ್ಲಿರುವ ಸುದರ್ಶನ ಚಕ್ರ ಮತ್ತು ವಿಷ್ಣುವಿನ ವಾಹನವಾದ ಗರುಡ ದೇವನಿಗೆ ತಾವು ಅತ್ಯುತ್ತಮರು ಎಂಬ ಅಹಂ ಇರುತ್ತದೆ. ಆ ಅಹಂನ್ನು ರಾಮಬಂಟ ಹನುಮ ಮುರಿಯುತ್ತಾರೆ. ಅದು ಹೇಗೆ..? ಏನು ಕಥೆ ಅಂತಾ ತಿಳಿಯೋಣ ಬನ್ನಿ. ಒಮ್ಮೆ ಶ್ರೀವಿಷ್ಣು ಗರುಡ ದೇವನನ್ನು ಕುರಿತು. ನಾನು ಹನುಮನ ಬಳಿ ಮಾತನಾಡಬೇಕು. ಹನುಮನನ್ನು ಕರೆದು ತಾ ಎಂದು...

International News: ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ಮಾಡಿದ ವ್ಯಕ್ತಿ

International News: ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಿಂದ ಮನಿಲಾಗೆ ಹೋಗುತ್ತಿದ್ದ ಫ್ಲೈಟ್‌ನ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಓರ್ವ ವ್ಯಕ್ತಿ ನಿದ್ದೆಗಣ್ಣಿನಲ್ಲಿ ವಿಮಾನದಲ್ಲೇ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ರಾತ್ರಿ ಪ್ಲೇನ್ ಹೊರಡುವ ಸಮವಾಗಿದ್ದ ಕಾರಣ, ಪ್ಲೇನ್‌ನಲ್ಲಿ ಎಲ್ಲರೂ ನಿದ್ರೆಗೆ ಜಾರಿದ್ದರು. ಈ ವೇಳೆ ಓರ್ವ ವ್ಯಕ್ತಿಯ ಮೈ ಮೇಲೆ ನೀರು ಬೀಳುವಂತಾಗಿ, ಆತ ಎಚ್ಚರವಾದಾಗ,...

ಪ್ರಿನ್ಸೆಸ್‌ ರಸ್ತೆ ಹೆಸರು ಬದಲಾವಣೆ ಖಂಡನೀಯ: ಸಂಸದ ಯದುವೀರ್ ಒಡೆಯರ್

Political News: ಪ್ರಿನ್ಸೆಸ್‌ ರಸ್ತೆಯ ಹೆಸರು ಬದಲಾವಣೆ ಮಾಡುವ ಸರ್ಕಾರದ ನಿರ್ಧಾರ ಖಂಡನೀಯ, ಪ್ರಿನ್ಸೆಸ್‌ ರಸ್ತೆಗೆ ಇತಿಹಾಸವಿದೆ. ಬೆಲೆ ಏರಿಕೆ, ಹಗರಣ, ಸರ್ಕಾರಿ ನೌಕರರಿಗೆ ಸಂಬಳ ಪಾವತಿಯಲ್ಲಿ ವಿಳಂಬ ಸೇರಿದಂತೆ ಸರ್ಕಾರದ ದುರಾಡಳಿತ ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದೆ. ಸರ್ಕಾರ ತನ್ನ ದುರಾಡಳಿತವನ್ನು ತಿದ್ದಿಕೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು. ಮಾಧ್ಯಮದ ಜೊತೆ ಮಾತನಾಡಿದ ಅವರು,...

ದರ್ಶನ್‌ಗೆ ಮತ್ತೊಂದು ವಿವಾದದ ಭವಿಷ್ಯ: ಖ್ಯಾತ ನಟನ ಮಗನಿಗೆ ಈ ಬಾರಿ ತೊಂದರೆ?

Horoscope: ನಟ ದರ್ಶನ್‌ಗೆ 2024ರ ವರ್ಷ ಅದೆಷ್ಟು ಕೆಟ್ಟದಾಗಿತ್ತು ಅಂತಾ ಎಲ್ಲರಿಗೂ ಗೊತ್ತು. ಆದರೆ 2024ರ ಜನವರಿಯಲ್ಲೇ ಖ್ಯಾತ ಜ್ಯೋತಿಷಿಗಳಾದ ಶ್ರೀ ನಾರಾಯಣ ಅವರು ಈ ಬಗ್ಗೆ ಭವಿಷ್ಯ ನುಡಿದಿದ್ದರು. ಓರ್ವ ನಟ, ಹೆಣ್ಣಿನಿಂದ ತೊಂದರೆ ಅನುಭವಿಸಲಿದ್ದಾನೆ ಅಂತಾ ಭವಿಷ್ಯ ಹೇಳಿದ್ದರು. ಅದೇ ರೀತಿ ದರ್ಶನ್ ಪವಿತ್ರಾಳಿಂದ ತೊಂದರೆ ಅನುಭವಿಸಿದ್ದರು. ಈ ವರ್ಷದಲ್ಲಿ ನಡೆಯುವ...

News: ಡಿವೋರ್ಸ್‌ ಗೊತ್ತು..:| ಆದ್ರೆ ಏನಿದು ಸ್ಲೀಪ್‌ ಡಿವೋರ್ಸ್‌..?

Health Tips: ಇತ್ತೀಚಿನ ದಿನಗಳಲ್ಲಿ ಡಿವೋರ್ಸ್ ಅನ್ನೋ ವಿಷಯ, ಡಿವೋರ್ಸ್ ಅನ್ನೋ ಪದ ಅದೆಷ್ಟರ ಮಟ್ಟಿಗೆ ಸದ್ದು ಮಾಡಿತ್ತಿದೆ ಎಂದರೆ, ಚಿಕ್ಕ ಮಕ್ಕಳಿಗೂ ಡಿವೋರ್ಸ್ ಅಂದ್ರೆ ಏನು ಅಂತಾ ಗೊತ್ತಾಗುತ್ತಿದೆ. ಕೆಲವು ಸೆಲೆಬ್ರಿಟಿಗಳಂತೂ, ಮದುವೆಯಾಗೋದೇ ಡಿವೋರ್ಸ್ ತೆಗೆದುಕೊಳ್ಳೋಕ್ಕೆ ಅನ್ನೋ ರೀತಿ ಆಡುತ್ತಿದ್ದಾರೆ. ಮದುವೆಯಾಗಿ, ಸಂಸಾರ ನಡೆಸಲು ಇಷ್ಟವಿಲ್ಲದಿದ್ದಾಗ, ಕಾನೂನು ಪ್ರಕಾರವಾಗಿ ದೂರವಾಗುವುದನ್ನು ಡಿವೋರ್ಸ್ ಎನ್ನಲಾಗುತ್ತದೆ. ಆದರೆ...

ದೆಹಲಿಯಲ್ಲಿ ಪ್ಯಾರಿ ದೀದಿ ಯೋಜನೆಗೆ ಚಾಲನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Delhi News: ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಟರ್ಕಿ ಪ್ರವಾಸದಿಂದ ಭಾರತಕ್ಕೆ ವಾಪಸ್ ಆಗಿದ್ದು, ದೆಹಲಿಯಲ್ಲಿ ಪ್ಯಾರಿ ದೀದಿ ಎಂಬ ಯೋಜನೆಗೆ ಚಾಲನೆ ನೀಡಿದ್ದಾರೆ. ಬಳಿಕ ನವದೆಹಲಿಯಲ್ಲಿ ಸುದ್‌ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ, ಕರ್ನಾಟಕದಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಇದೇ ರೀತಿ ದೆಹಲಿಯಲ್ಲಿ ಮಾಸಿಕ 2.500 ರೂಪಾಯಿ ನೀಡಲಿರುವ ಮಹತ್ವಾಕಾಂಕ್ಷೆಯ...

ತನ್ನ ತಂದೆಯ ಬಗ್ಗೆ ಹೇಳಿಕೆ ಕೊಟ್ಟಿದ್ದಕ್ಕೆ ಬೇಸರಗೊಂಡು ಕಣ್ಣೀರಿಟ್ಟ ದೆಹಲಿ ಸಿಎಂ

Political News: ಬಿಜೆಪಿ ನಾಯಕ ರಮೇಶ್ ಬಿಧುರಿ, ತಾವು ಗೆದ್ದರೆ, ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ಅದಾಗಲೇ, ಆಕ್ರೋಶ ಹೊರಹಾಕಿದೆ. ಆದರೆ ಬಿಧುರಿ ದೆಹಲಿ ಸಿಎಂ ಆತಿಶಿ ತಂದೆ ಬಗ್ಗೆಯೂ ಹೇಳಿಕೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಗೆ ಪ್ರಚಾರ ಮಾಡುವ ಭರದಲ್ಲಿ, ರಮೇಶ್ ನಾಲಿಗೆ ಹರಿಬಿಟ್ಟಿದ್ದಾರೆ....

Chamarajanagara News: ಹಾರ್ಟ್ ಅಟ್ಯಾಕ್ ಆಗಿ ಮೂರನೇ ತರಗತಿ ವಿದ್ಯಾರ್ಥಿನಿ ಸಾವು

Chamarajanagara News: ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಲೆಯಲ್ಲೇ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಬದನಗುಪ್ಪೆ ನಿವಾಸಿ ಶೃತಿ ಮತ್ತು ಲಿಂಗರಾಜು ದಂಪತಿ ಒಬ್ಬಳೇ ಮಗಳಾಗಿರುವ ತೇಜಸ್ವಿನಿ ಮೃತ ದುರ್ದೈವಿಯಾಗಿದ್ದಾಳೆ. ಎಂದಿನಂತೆ ಶಾಲೆಗೆ ತೆರಳಿದ್ದ ಈ ಮಗು, ಪಕ್ಕದ ಕ್ಲಾಸಿನಲ್ಲಿದ್ದ ಶಿಕ್ಷಕಿಗೆ ತನ್ನ ಹೋಮ್‌ವರ್ಕ್ ತೋರಿಸಲು ಹೋದಾಗ, ಗೋಡೆ...

60% ಕಮೀಶನ್! ಮುಖ್ಯಮಂತ್ರಿ ಹಿಟ್ ಅಂಡ್ ರನ್!..: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

Political News: ಕೇಂದ್ರ ಸಚಿವ ಕುಮಾರಸ್ವಾಾಮಿ, ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ್ದರು. ಇದಕ್ಕೆ ಸಿಎಂ ದಾಖಲೆ ನೀಡಿ ಎಂದಿದ್ದರು. ಇದೀಗ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ, ಸಿಎಂ ದಾಖಲೆಗೆ ತಿರುಗೇಟು ನೀಡಿದ್ದಾರೆ. 60% ಕಮೀಶನ್!! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು,...

Uttar Pradesh News: ಮದುವೆ ದಿನವೇ ಚಿನ್ನಾಭರಣದೊಂದಿಗೆ ಎಸ್ಕೇಪ್ ಆದ ವಧು

Uttar Pradesh News: ಉತ್ತರಪ್ರದೇಶದ ಗೋರಖ್ ಪುರದಲ್ಲಿ ವಧು ತಾನು ಬಾತ್‌ರೂಮಿಗೆ ಹೋಗಿ ಬರುತ್ತೇನೆ ಎಂದು ಹೋಗಿ, ಅಲ್ಲಿಂದಲೇ ದುಡ್ಡು, ಚಿನ್ನಾಭರಣದೊಂದಿಗೆ ಎಸ್ಕೇಪ್ ಆಗಿರುವ ಘಟನೆ ನಡೆದಿದೆ. ಸೀತಾಪುರ ಜಿಲ್ಲೆಯ ಗೋವಿಂದಪುರ ಗ್ರಾಮದ ನಿವಾಸಿ ಕಮಲೇಶ್. ಈತನ ಮೊದಲ ಪತ್ನಿ ತೀರಿಹೋದ ಬಳಿಕ, ಎರಡನೇಯ ಮದುವೆಗೆ ಸಿದ್ಧನಾಗಿ, ಹೆಣ್ಣು ಹುಡುಕುತ್ತಿದ್ದವನಿಗೆ ಸಿಕ್ಕಿದ್ದೇ ಈ ಕಳ್ಳಿ. ಬ್ರೋಕರ್...
- Advertisement -spot_img

Latest News

Hubli News: RSS ವತಿಯಿಂದ ರಕ್ಷಾಬಂಧನ ಆಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ...
- Advertisement -spot_img