Tuesday, April 21, 2026

Shakti collective

ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆ ನಿರ್ಮಿಸುವೆ: ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ

Political News: ತಾನು ಚುನಾವಣೆಯಲ್ಲಿ ಗೆದ್ದರೆ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಕೆನ್ನೆಯಂತೆ ರಸ್ತೆ ನಿರ್ಮಿಸುವೆ ಎಂದು ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ರಮೇಶ್ ಬಿಧುರಿ, ಮುಂದಿನ ತಿಂಗಳು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ರಮೇಶ್ ಈ...

ಇನ್ಮುಂದೆ ಮದುವೆಯಾಗದ ಜೋಡಿಗಳಿಗೆ OYOನಲ್ಲಿ ಎಂಟ್ರಿ ಇಲ್ಲ..

News: ಇಷ್ಟು ದಿನ ಓಯೋನಲ್ಲಿ ಯಾರು ಬರುತ್ತಾರೋ ಅವರೆಲ್ಲರಿಗೂ ರೂಮ್ ನೀಡಲಾಗುತ್ತಿತ್ತು. ಸ್ವತಂತ್ರವಾಗಿ ಇರಲಾಗದವರು, ಓಯೋನಲ್ಲಿ ಬಂದು, ದೈಹಿಕ ಸುಖ ತೀರಿಸಿಕೊಳ್ಳುತ್ತಿದ್ದರು. ವ್ಯಾಲೆಂಟೈನ್ಸ್ ಡೇ, ನ್ಯೂ ಇಯರ್ ಸೇರಿ ಕೆಲವು ಆಯ್ದ ದಿನಗಳಲ್ಲಿ ಓಯೋ ರೂಮ್‌ ಹೆಚ್ಚು ಬುಕ್ ಆಗುತ್ತಿತ್ತು. ಆದ್ರೆ ಓಯೋ ರೂಲ್ಸ್ ಬದಲಾಯಿಸಿದ್ದು, ಇನ್ನು ಮುಂದೆ ವಿವಾಹವಾಗದ ಜೋಡಿಗಳಿಗೆ ಓಯೋನಲ್ಲಿ ಎಂಟ್ರಿ...

ಉದ್ಯಮ ಸ್ಥಾಪಿಸಿ ದೇಶಾಭಿವೃದ್ಧಿಗೆ ಕೊಡುಗೆ ನೀಡಿ: ಆದಿ ಚುಂಚನಗಿರಿ ನಿರ್ಮಲಾನಂದ ಶ್ರೀ

Bengaluru news: ಬೆಂಗಳೂರಿನ ಅರಮನೆ ಮೈದಾನದಲ್ಲಿ ಫಸ್ಟ್ ಸರ್ಕಲ್ ಸೊಸೈಟಿ ಆಯೋಜಿಸಿದ್ದ, ಉದ್ಯಮಿ ಒಕ್ಕಲಿಗ ಎಫ್‌ ಸಿ ಎಕ್ಸ್‌ಪೋ- 2025 ಕಾರ್ಯಕ್ರಮಕ್ಕೆ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು, ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ನಿರ್ಮಲಾನಂದ ಶ್ರೀಗಳು, ಒಕ್ಕಲಿಗ ಸಮುದಾಯದವರು ಕೃಷಿ ಚಟುವಟಿಕೆ ಮೂಲಕ ಅನ್ನದಾತರಾಗಿದ್ದು, ಈಗ ಉದ್ಯಮವನ್ನು ಸ್ಥಾಪಿಸಿ, ದೇಶದ ಅಭಿವೃದ್ಧಿಗೂ ಕೊಡುಗೆ...

ಆಧುನಿಕ ತಂತ್ರಜ್ಞಾನ ಸಹಾಯದಿಂದ ಕೃಷಿ ಅಭಿವೃದ್ಧಿಗೆ ಆದ್ಯತೆ

Bengaluru news: ಬೆಂಗಳೂರು: ಫಸ್ಟ್‌ ಸರ್ಕಲ್‌ ಉದ್ಯಮಿ ಒಕ್ಕಲಿಗ ಎಕ್ಸ್‌ಪೋ 2025ರ ಎರಡನೇ ದಿನದ ಕಾರ್ಯಕ್ರಮದಲ್ಲಿ ಉದ್ಯಮಶೀಲತೆ, ತಾಂತ್ರಿಕ ಪ್ರಗತಿ ಮತ್ತು ಕೃಷಿಯಲ್ಲಿ ಮೌಲ್ಯವರ್ಧಿತ ಸೇವೆಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಸಬಲೀಕರಣಗೊಳಿಸುವ ಕುರಿತಾಗಿ ಉತ್ಸಾಹಭರಿತ ಚರ್ಚೆಗಳು ನೆರವೇರಿದವು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ʼಸಮುದಾಯದ ಸಾಂಪ್ರದಾಯಿಕ ಶಕ್ತಿಯನ್ನು ಸದುಪಯೋಗಪಡಿಸಿಕೊಂಡು ಆಧುನಿಕ ಸವಾಲುಗಳೊಂದಿಗೆ...

ಎನ್‌ಆರ್‌ಐ ಒಕ್ಕಲಿಗ ವೇದಿಕೆಯನ್ನು ಸೃಷ್ಟಿಸುವ ಅಗತ್ಯವಿದೆ: ಡಾ. ಆರತಿ ಕೃಷ್ಣ

Bengaluru News: ಬೆಂಗಳೂರು: ವಿಶ್ವದಾದ್ಯಂತ ಒಕ್ಕಲಿಗ ಸಮುದಾಯವನ್ನು ಸಂಪರ್ಕಿಸುವ ಮತ್ತು ಬೆಂಬಲಿಸುವಂತಹ ಎನ್‌ಆರ್‌ಐ ಒಕ್ಕಲಿಗ ವೇದಿಕೆಯನ್ನು ನಿರ್ಮಿಸುವ ಅಗತ್ಯವಿದೆ ಎಂದು ಅನಿವಾಸಿ ಭಾರತೀಯ ಫೋರಂ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಹೇಳಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ಉದ್ಯಮಿ ಒಕ್ಕಲಿಗ ಎಕ್ಸ್‌ಪೋ 2025ರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ವಿದೇಶದಲ್ಲಿ ನೆಲೆಸಿರುವ ಒಕ್ಕಲಿಗ ಸಮುದಾಯಗಳಿಗೆ ಮೀಸಲಾದ ಸೆಲ್‌...

ಜನವರಿ 9ಕ್ಕೆ ಹುಬ್ಬಳ್ಳಿ ಸಂಪೂರ್ಣ ಬಂದ್ ನಿರ್ಧಾರ: ಹೋರಾಟಕ್ಕೆ ಮುಂದಾದ ವಿವಿಧ ಸಂಘಟನೆಗಳು..!

Hubli News: ಹುಬ್ಬಳ್ಳಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಸಂಸತ ಅಧಿವೇಶನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಜನವರಿ 09ರಂದು ಹುಬ್ಬಳ್ಳಿಯನ್ನು ಸಂಪೂರ್ಣ ಬಂದ್ ಮಾಡಲು ಕರೆ ಕೊಟ್ಟಿವೆ. ಕೇಂದ್ರ ಸಚಿವರ ವಿರುದ್ಧ ನಿರಂತರ ಹೋರಾಟ ಮಾಡುತ್ತಿರುವ ಹುಬ್ಬಳ್ಳಿಯ ವಿವಿಧ ಸಂಘಟನೆಗಳು...

Sandalwood News: ಸಂಜು ವೆಡ್ಸ್‌ ಗೀತಾ 2′ ಸಿನಿಮಾ ಜನವರಿ 10ರಂದು ಬಿಡುಗಡೆ

Hubli News: ಹುಬ್ಬಳ್ಳಿ; ನಾನು ಹಾಗೂ ರಚಿತಾ ರಾಮ್‌ ನಟನೆಯ ಬಹು ನಿರೀಕ್ಷಿತ “ಸಂಜು ವೆಡ್ಸ್‌ ಗೀತಾ 2′ ಸಿನಿಮಾ ಜನವರಿ 10ರಂದು ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಾಯಕ ಶ್ರೀನಗರ ಕಿಟ್ಟಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಈಗಾಗಲೇ “ಅವನು ಸಂಜು ಅವಳು ಗೀತಾ’ ಎಂಬ ಚಿತ್ರದ ಹಾಡು ಸೇರಿದಂತೆ ಚಿತ್ರದ ಎಲ್ಲ ಹಾಡುಗಳು...

ಕೃಷಿ ವಿವಿ ಜಮೀನಿನಲ್ಲಿ ಅಯ್ಯಪ್ಪ ಮೂರ್ತಿ ಪ್ರತಿಷ್ಠಾನ ವಿವಾದ: ಸ್ಥಳಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ‌ ಮುತಾಲಿಕ್ ಭೇಟಿ

Dharwad News: ಕೃಷಿ ವಿಶ್ವವಿದ್ಯಾಲಯದ ಜಮೀನಿನಲ್ಲಿ ಎರಡು ದಿನ ಹಿಂದೆ ಅಪರಿಚಿತರು ಶ್ರೀ ಅಯ್ಯಪ್ಪ ಹಾಗೂ ನಾಗದೇವರ ಮೂರ್ತಿ ಪ್ರತಿಷ್ಠಾನ ಮಾಡಿದ್ದು, ವಿವಾದಿತ ಸ್ಥಳಕ್ಕೆ ಶ್ರೀ ರಾಮ ಸೇನೆ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಶುಕ್ರವಾರ ತಡ ಸಂಜೆ ಕೃಷಿ ವಿವಿ ಜಮೀನಿನ ಮೂರ್ತಿ‌ ಪ್ರತಿಷ್ಠಾನ ಪ್ರದೇಶಕ್ಕೆ ಭೇಟಿ...

Web News: ಟ್ಯಾಕ್ಸ್ ಕಟ್ಟಲಾಗದೇ, ದೇಶ ಬಿಟ್ಟು ದುಬೈ ಓಡುತ್ತಿದ್ದಾರೆ ಹಲವರು..!

Web News: ದೇಶದಲ್ಲಿ ಚಿಕ್ಕ ಪುಟ್ಟ ವಸ್ತುಗಳಿಗೂ ಬೆಲೆ ಹೆಚ್ಚುತ್ತಿದೆ. ಟ್ಯಾಕ್ಸ್ ಹೆಚ್ಚುತ್ತಿದೆ. ಸೆಕೆಂಡ್ ಹ್ಯಾಂಡ್ ವಾಹನ ತೆಗೆದುಕೊಂಡರೆ ಟ್ಯಾಕ್ಸ್ ಹೆಚ್ಚು, ಕೆರೆಮಲ್ ಪಾಪ್‌ಕಾರ್ನ್‌ಗೆ ಟ್ಯಾಕ್ಸ್ ಹೆಚ್ಚು, ಹೀಗೆ ಎಲ್ಲದಕ್ಕೂ ಟ್ಯಾಕ್ಸ್ ಹೆಚ್ಚಾಗುತ್ತಲೇ ಹೋಗುತ್ತಿದೆ. ಕೆಲವರಿಗೆ ಸ್ಯಾಲರಿ ಬಂದರೂ, ಟ್ಯಾಕ್ಸ್ ಕಟ್ ಆಗಿ ಬರುತ್ತಿದೆ. ಈ ರೀತಿ ಜೀವನ ನಡೆದರೆ, ಬದುಕುವುದು ಹೇಗೆ..? ನಾವು...

ಹಿಂದೂ ಧರ್ಮದಲ್ಲಿ ದೇವಿಯರೆಲ್ಲ ದತ್ತುಪುತ್ರಿಯರಾಗಿರುವ ಹಿಂದಿರುವ ರಹಸ್ಯವೇನು..?

Spiritual: ಹಿಂದೂ ಧರ್ಮದಲ್ಲಿ ಬರುವ ದೇವಿಯರು ಯಾರೂ ತಾಯಿಯ ಗರ್ಭದಲ್ಲಿ ಜನಿಸಿದವರಲ್ಲ. ಬದಲಾಗಿ, ದತ್ತುಪುತ್ರಿಯರೇ. ಉದಾಹರಣೆಗೆ ಶ್ರೀರಾಮ ಕೌಸಲ್ಯೆಯ ಗರ್ಭದಲ್ಲಿ ಜನಿಸಿದ. ಆದರೆ ಸೀತೆ ಜನಕ ರಾಜನಿಗೆ ಹೊಲದಲ್ಲಿ ಚಿನ್ನದ ಪೆಟ್ಟಿಗೆಯಲ್ಲಿ ಸಿಕ್ಕಿದಳು. ಪಾರ್ವತಿ, ಪದ್ಮಾವತಿ, ರಾಧಾ, ದ್ರೌಪದಿ ಇವರೆಲ್ಲ ತಾಯಿಯ ಗರ್ಭದಲ್ಲಿ ಜನಿಸಿದವರಲ್ಲ. ಬದಲಾಗಿ ದತ್ತು ಪುತ್ರಿಯರು. ಹಾಗಾದರೆ ಇದರ ಹಿಂದಿರುವ ರಹಸ್ಯವೇನು..?....
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img