Friday, April 17, 2026

Shakti collective

ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡುವ ಆರೋಗ್ಯ ವ್ಯವಸ್ಥೆ ಕಟ್ಟಿ ಸುಭದ್ರ ರಾಷ್ಟ್ರ ನಿರ್ಮಿಸೋಣ: ಸಿಎಂ

Political news: ಬೆಂಗಳೂರಿನಲ್ಲಿಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ “ಸುವರ್ಣ ಮಹೋತ್ಸವ” ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ದೇಶದ ಹೆಮ್ಮೆಯ ಮಾನಸಿಕ ಆರೋಗ್ಯ...

Spiritual: ಪವರ್ ಫುಲ್ ಜಲನೀಲ! ಯಾವ ರಾಶಿಗೆ ಯಾವ ರತ್ನ?

Spiritual: ದೀಪ ಯಕ್ಷಿಣಿ ಆರಾಧಕರಾಗಿರುವ ಸಂತೋಷ್ ಭಟ್ ಗುರೂಜಿ, ನವರತ್ನಗಳ ಧಾರಣೆ ಬಗ್ಗೆ ವಿವರಣೆ ನೀಡಿದ್ದಾರೆ. ಅದರಲ್ಲೂ ಜಲನೀಲ ಎಂಬ ರತ್ನ ಎಷ್ಟು ಪವರ್ ಫುಲ್ ಅಂತ ಗುರೂಜಿ ವಿವರಿಸಿದ್ದಾರೆ. ಗುರೂಜಿ ಹೇಳುವ ಪ್ರಕಾರ, ನವರತ್ನಗಳು ಮನುಷ್ಯನ ಜೀವನದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಏಕೆಂದ್ರೆ, ನವರತ್ನದಲ್ಲಿ ನವಗ್ರಹಗಳ ಪರಿಣಾಮವಿರುತ್ತದೆ. ಮನುಷ್ಯನಿಗೆ ಇರುವ ದೊಡ್ಡ ದೊಡ್ಡ ಅಪಾಯಗಳನ್ನು...

Horoscope: 4 ಗ್ರಹಗಳ ಬದಲಾವಣೆ: ಗುರು, ಶನಿ, ರಾಹು, ಕೇತು ಫಲವೇನು?

Horoscope: ಆಚಾರ್ಯ ತಾಮ್ರಪರ್ಣಿ ಗುರೂಜಿ 2025ರಲ್ಲಿ 12 ರಾಶಿಗಳ ಫಲಾಫಲ ಹೇಗಿರುತ್ತದೆ ಎಂದು ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. ಮೇಷ: ಮೇಷ ರಾಶಿಗೆ ಮಾರ್ಚ್ ಬಳಿಕ ಶನಿಯ ಪ್ರವೇಶವಾಗಲಿದೆ. ಸಾಡೇಸಾಥಿ ಶುರುವಾಗಲಿದ್ದು, ಜೀವನ ಅನುಭವ ಕೊಡಲು ಶನಿ ಬರಲಿದ್ದಾನೆ. ಹೀಗಾಗಿ ಯಾರ್ಯಾರ ಮದುವೆ ವಿಳಂಬವಾಗುತ್ತಿದೆಯೋ, ಅವರಿಗೆ ಕಂಕಣಭಾಗ್ಯ ಕೂಡಿ ಬರುವ ಸಾಧ್ಯತೆ ಇದೆ. ಇನ್ನು...

ಇದು ದಪ್ಪ ಚರ್ಮದ ಸರ್ಕಾರ. ಪ್ರಿಯಾಂಕ ಖರ್ಗೆ ರಾಜಿನಾಮೆ ಕೊಟ್ಟು ತನಿಖೆ ಎದುರಿಸಲಿ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್, ಮಾಧ್ಯಮದ ಜೊತೆ ಮಾತನಾಡಿದ್ದು, ಗ್ಯಾರಂಟಿ ಯೋಜನೆ ಅಂತ ಫ್ರೀ ಕೊಡುತ್ತಾರೆ. ಮತ್ತೊಂದು ಕಡೆ ಸಾಲ ತೆಗೆದುಕೊಳ್ಳತ್ತಾರೆ. ಈ‌ ಸಾಲ ಮತ್ತು ಬಡ್ಡಿಯಲ್ಲಿ ಸಾರಿಗೆ ಸಂಸ್ಥಗಳು ನಡೆಯುತ್ತಿವೆ. ನಾಲ್ಕು ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಸರ್ಕಾರದ ನಿರ್ಲಕ್ಷ್ಯ ಮತ್ತು ದುರಾಡಳಿತ ಇದಕ್ಕೆ ಕಾರಣ. ಪ್ರಯಾಣಿಕರಿಗೆ...

ಡಿ.ಕೆ.ಶಿವಕುಮಾರ್ ಬೆಕ್ಕು ಕೊಂದಿದ್ರಾ? ಅವರನ್ನು ಬಿಟ್ಟು ನಿನ್ನೆ ಡಿನ್ನರ್ ಪಾರ್ಟಿ ಮಾಡಿದ್ದಾರೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು,ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ‌ ಬಂದು, ಈಗ ಎಕ್ಸಪೋಸ್ ಆಗುತ್ತಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದು ಹೇಳಿ, ಅದಕ್ಕಿಂತ ಜಾಸ್ತಿ ಬಳಸಿದ್ರೆ, ಹೆಚ್ಚಿನ ಹಣ ವಸೂಲಿ ಮಾಡಿದರು. ಹಾಲಿನ ದರ ಹೆಚ್ಚಳ ಮಾಡಿದ್ರು, ಡಿಸೇಲ್ ಪೆಟ್ರೋಲ್...

ಶ್ರೀನಿವಾಸ ಗುರೂಜಿಯವರಿಂದ ಮೀನ ರಾಶಿಯವರ 2025ರ ವರ್ಷ ಭವಿಷ್ಯ

Horoscope: 2025ನೇ ವರ್ಷ ಮೀನ ರಾಶಿಯವರಿಗೆ ಯಾವ ಫಲಗಳನ್ನು ನೀಡುತ್ತದೆ ಎಂಬ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಭವಿಷ್ಯ ನುಡಿದಿದ್ದಾರೆ. ಹೊಸ ವರ್ಷದಲ್ಲಿ 6 ಗ್ರಹಗಳು ನಿಮ್ಮ ರಾಶಿಯಲ್ಲಿ ಕುಳಿತಿರುತ್ತದೆ. ಹಾಗಾಗಿ ಈ ರಾಶಿಯವರಿಗೆ ಈ ವರ್ಷ ಕೆಟ್ಟದ್ದೂ ಇದೆ, ಒಳ್ಳೆಯದ್ದೂ ಇದೆ. ಅದರಲ್ಲೂ ಆರೋಗ್ಯದಲ್ಲಿ ಬದಲಾವಣೆಯಾಗಲಿದ್ದು, ಆರೋಗ್ಯದ ಕಡೆ ಗಮನ ಕೊಡಲೇಬೇಕು. ಜನ್ಮದಲ್ಲಿರುವ ರಾಹು...

ಕುಂಭ ರಾಶಿಯವರಿಗೆ ಹೇಗಿರಲಿದೆ 2025ನೇ ವರ್ಷ: ಶ್ರೀನಿವಾಸ ಗುರೂಜಿಯಿಂದ ವರ್ಷ ಭವಿಷ್ಯ

Horoscope: ಈ ವರ್ಷ ಕುಂಭ ರಾಶಿಯವರ ಜೀವನ ಹೇಗಿರುತ್ತದೆ ಎಂದು ಖ್ಯಾತ ಜ್ಯೋತಿಷಿ ಶ್ರೀನಿವಾಸ ಗುರೂಜಿ ಭವಿಷ್ಯ ನುಡಿದಿದ್ದಾರೆ. ಸಾವಿರ ಪಟ್ಟು ಕಷ್ಟ ಅನುಭವಿಸಿರುವ ರಾಶಿ ಅಂದ್ರೆ ಅದು ಕುಂಭ ರಾಶಿಯವರು. ಆದರೆ ಈ ಬಾರಿ ಕುಂಭ ರಾಶಿಯವರ ಬದುಕು ಮಧ್ಯಮವಾಗಿದೆ. ಅತೀ ಉತ್ತಮಯಾದ ಯೋಗವೂ ಇಲ್ಲ, ಅತೀ ಕೆಟ್ಟದಾಗಿರುವ ಕಷ್ಟವೂ ಇಲ್ಲ. ಏಕೆಂದರೆ, ನಿಮಗೆ...

Horoscope: 2025ನೇ ವರ್ಷದ ಮಕರ ರಾಶಿಯ ವರ್ಷ ಭವಿಷ್ಯ

Horoscope: 2025ನೇ ವರ್ಷ ಮಕರ ರಾಶಿಯವರಿಗೆ ಯಾವ ರೀತಿ ಇರಲಿದೆ ಎಂದು ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ವಿವರಿಸಿದ್ದಾರೆ. ಮಕರ ರಾಶಿಯವರಿಗೆ ಈ ವರ್ಷ ಸಪ್ತಮ ಶನಿ ಬಿಟ್ಟು ಹೋಗಲಿದೆ. 2025ರ ಏಪ್ರಿಲ್‌ನಲ್ಲಿ ಏಳೂವರೆ ಶನಿ ಬಿಡುಗಡೆಯಾಗುತ್ತಿದೆ. ಹೀಗಾಗಿ ಇಷ್ಟು ದಿನ ಅವಮನಾ ಅನುಭವಿಸಿದ ಮಕರ ರಾಶಿಯವರು ಇನ್ನು ಮುಂದೆ ಸನ್ಮಾನಕ್ಕೊಳಗಾಗುತ್ತಾರೆ. ಜೊತೆಗೆ ಜೀವನದಲ್ಲಿ ಹೆಚ್ಚೆಚ್ಚು...

Dharwad News: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಅಸ್ತು ಎಂದ ರಾಜ್ಯ ಸರ್ಕಾರ

Dharwad News: ಧಾರವಾಡ: ಸಚಿವ ಸಂಪುಟದಲ್ಲಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಸರ್ಕಾರ ಅಸ್ತು ಎಂದಿದೆ. ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಿಎಂ ಸಿದ್ದರಾಮಯ್ಯ ಅಸ್ತು ಎಂದಿದ್ದಾರೆ. ಹೀಗಾಗಿ ಧಾರವಾಡ ಮಹಾನಗರ ಪಾಲಿಕೆ ಎದುರು ಪ್ರತ್ಯೇಕ ಮಹಾನಗರ ಪಾಲಿಕೆಯ ಹೋರಾಟ ಸಮಿತಿಯ...

ಧನಸ್ಸು ರಾಶಿಯವರಿಗೆ 2025 ಲಕ್ಕಿನಾ, ಅಲ್ಲವಾ..?: ಶ್ರೀನಿವಾಸ ಗುರೂಜಿಯಿಂದ ವರ್ಷ ಭವಿಷ್ಯ

Horoscope: ಧನಸ್ಸು ರಾಶಿಯವರಿಗೆ ಈ ವರ್ಷ ಹೇಗಿರಲಿದೆ..? ಎಂಥ ಫಲಾಫಲಗಳು ಲಭಿಸಲಿದೆ ಎಂದು ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಹೇಳಿದ್ದಾರೆ. ಈ ವರ್ಷ ಧನಸ್ಸು ರಾಶಿಯವರಿಗೆ ಅತ್ಯುತ್ತಮ ವರ್ಷವಾಗಿರುತ್ತದೆ. ಹಣಕಾಸಿನ ಯೋಗ, ವಿದ್ಯಾಭ್ಯಾಸದ ಯೋಗ, ಉದ್ಯೋಗ ಯೋಗ, ಹೀಗೆ ಬರೀ ಲಾಭಗಳೇ ತುಂಬಿದೆ. ಇನ್ನು ಧನಸ್ಸು ರಾಶಿಯವರು ಕಲಾವಿದರಿದ್ದರೆ, ಅಂಥವರಿಗೆ ಅತ್ಯುತ್ತಮ ಯೋಗ ಲಭಿಸಲಿದೆ. ಕುಟುಂಬ ಸೌಖ್ಯವಾಗಿರುತ್ತದೆ....
- Advertisement -spot_img

Latest News

1kg ಮಾವಿಗೆ ಬರೋಬ್ಬರಿ 1 ಲಕ್ಷ ರೂಪಾಯಿ!

ವಿಜಯಪುರ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಮಾವಿನ ಹಣ್ಣುಗಳು 500 ರೂ.ದಿಂದ 2000 ರೂ.ವರೆಗೆ ಮಾರಾಟವಾಗುತ್ತವೆ. ಆದರೆ ಈಗ ಇಂಡಿ ಪಟ್ಟಣದಲ್ಲಿ ಅಪರೂಪದ ಘಟನೆ ನಡೆದಿದೆ. ಒಂದು ಕೆ.ಜಿ...
- Advertisement -spot_img