Friday, August 14, 2026

Shakti Scheme

ಸಾರಿಗೆ ನೌಕರರಿಗೆ ‘ಬಿಗ್ ಶಾಕ್’, ಈ ರೀತಿ ಮಾತನಾಡಿದ್ರೆ ಸಸ್ಪೆನ್ಷನ್ ಫಿಕ್ಸ್ !

ಸಾರಿಗೆ ನೌಕರರಿಗೆ ಕಾದಿದೆ ಬಿಗ್ ಶಾಕ್. ಇನ್ಮುಂದೆ ಶಕ್ತಿ ಯೋಜನೆ ಬಗ್ಗೆ ಮಾತನಾಡಿದ್ರೆ ಹುಷಾರ್ ಅನ್ನೋಹಾಗಾಗಿದೆ. ರಾಜ್ಯದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಿರುವ ಸಾರಿಗೆ ನೌಕರರ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ನಿಲುವು ತೆಗೆದುಕೊಂಡಿದೆ. ಮಹಿಳೆಯರ ಅಚ್ಚುಮೆಚ್ಚಿನ ಈ ಯೋಜನೆ ಕುರಿತು ಚಾಲಕರು, ನಿರ್ವಾಹಕರು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ವು....

ಆಂಧ್ರದಲ್ಲಿ ಫ್ರೀ ಬಸ್ – ಮಹಿಳೆಯರಿಗೆ ಮಾತ್ರವಲ್ಲ!

ಸಿಎಂ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಖ್ಯಾತಿ, ದೇಶದ ಉದ್ದಗಲಕ್ಕೂ ಮುಟ್ಟಿದೆ. ಬೇರೆ ರಾಜ್ಯಗಳು ಕೂಡ, ಗ್ಯಾರಂಟಿಗಳನ್ನು ತಮ್ಮಲ್ಲೂ ಅಳವಡಿಸಿಕೊಳ್ತಿವೆ. ಕರ್ನಾಟಕದ ಬಳಿಕ ತೆಲಂಗಾಣ ರಾಜ್ಯದಲ್ಲೂ ಗ್ಯಾರಂಟಿ ಕೊಟ್ಟು, ಕಾಂಗ್ರೆಸ್‌ ಸಕ್ಸಸ್ ಆಗಿದೆ. ಕರ್ನಾಟಕದಲ್ಲಿ ಬಸ್‌ ಟಿಕೆಟ್‌ ದರ ಏರಿಕೆ ಬಿಸಿ ನಡುವೆ, ಶಕ್ತಿ ಯೋಜನೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಆಂಧ್ರಪ್ರದೇಶದಿಂದಲೂ ಈಗ ಇದನ್ನೇ ಫಾಲೋ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img