Spiritual: ಮಹಾಭಾರತದ ಪ್ರಸಿದ್ಧ ಖಳನಾಯಕರಲ್ಲಿ ಪ್ರಮುಖನಾದವನೇ ಶಕುನಿ. ಯಾರಾದರೂ ದುಷ್ಟಬುದ್ಧಿ ತೋರಿಸಿದರೆ, ಮನೆಹಾಳು ಕೆಲಸ ಮಾಡಿದರೆ, ಅಂಥವರನ್ನು ಶಕುನಿ ಎಂದು ಕರೆಯಲಾಗುತ್ತದೆ. ಏಕೆಂದರೆ, ಕುರುವಂಶ ವಿನಾಶಕ್ಕಾಗಿ ಶಕುನಿ ಹಲವು ಸಂಚು ರೂಪಿಸಿದ್ದ. ಶಕುನಿಯ ಜೀವನದ ಬಗ್ಗೆ ಕೆಲ ವಿಷಯಗಳನ್ನು ತಿಳಿಯೋಣ ಬನ್ನಿ
ಶಕುನಿ ಬಾಲ್ಯದಿಂದಲೇ ವಿಲಕ್ಷಣ ಬುದ್ಧಿಯವನಾಗಿದ್ದ. ಆದರೂ ಎಲ್ಲ ಮಕ್ಕಳಿಗಿಂತ ಗಾಂಧಾರ ರಾಜ, ಶಕುನಿಯನ್ನೇ...
political news:
ಕರ್ನಾಟಕದ ರಾಜಕೀಯ ನಾಯಕರು ಪಕ್ಷಗಳ ನಡುವೆ ಒಳಜಗಳಗಳಿಂದಾಗಿ ದಿನವೂ ಕಾಂಗ್ರೆಸ್ ನವರು ಬಿಜೆಪಿಯವರನ್ನು ಅವಾಚ್ಯವಾಗಿ ಮಾತನಾಡುವ ಮೂಲಕ ಹೀಯಾಳಿಸುತಿದ್ದಾರೆ. ಅದೇ ರೀತಿ ಬಿಜಡಪಿಯವರು ಕಾಂಗ್ರೆಸ್ನವರನ್ನು ಕಾಲೆಳೆಯುವುದು ದಿನದಿಂದ ದಿನಕ್ಕೆ ನಡೆಯುತ್ತಿರುತ್ತದೆ ವಿರೋಧ ಪಕ್ಷದವರನ್ನು ಪ್ರಾಣಿಗಳಿಗೆ ಹೋಲಿಸುವುದು ಮತ್ಯಅವುದೋ ವಸ್ತುಗಳೊಂದಿಗೆ ಹೋಲಿಸಿ ವ್ಯಂಗ್ಯ ಮಾಡುವುದು ದಿನವೂ ನಡೆಯುತ್ತಿರುತ್ತದೆ.ಅದೇ ರೀತಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್...
ಮಹಾಭಾರತ ಯುದ್ಧ ನಡೆಯಲು ದ್ರೌಪದಿಯ ಹಠವೇ ಕಾರಣವಿರಬಹುದು. ಆದರೆ ದ್ರೌಪದಿಗೆ ಅವಮಾನವಾಗುವಂತೆ ಮಾಡಿ, ಆಕೆಯಲ್ಲಿ ಹಠ ಬರುವಂತೆ ಮಾಡಿದ್ದೇ, ಶಕುನಿಯ ದುಷ್ಟತನ, ದುಷ್ಟ ಉಪಾಯ. ಮಹಾಭಾರತ ಯುದ್ಧ ನಡೆದು, ಇಡೀ ಕುರುವಂಶವೇ ನಾಶವಾಗಬೇಕು ಅನ್ನೋದು ಶಕುನಿಯ ಆಸೆಯಾಗಿತ್ತು. ಧೃತರಾಷ್ಟ್ರ ತನ್ನ ಅಪ್ಪನನ್ನು ಕೊಂದ ದ್ವೇಷಕ್ಕೆ ಶಕುನಿ ಹಸ್ತಿನಾಪುರ ಸೇರಿ, ಸುಯೋಧನನ್ನು ದುರ್ಯೋಧನನ್ನಾಗಿ ಮಾಡುವಲ್ಲಿ ಸಫಲನಾದ....
ಮಹಾಭಾರತದ ಮೇನ್ ವಿಲನ್ ಶಕುನಿ ಬಗ್ಗೆ ನಮಗೆಲ್ಲರಿಗೂ ಗೊತ್ತು. ಆತನಿಂದಲೇ ಮಹಾಭಾರತ ಯುದ್ಧ ಶುರುವಾಗಿದ್ದು ಅಂದರೂ ತಪ್ಪಾಗಲ್ಲ. ತನ್ನ ಪೂರ್ವಜರ ಸಾವಿಗೆ ದ್ವೇಷ ತೀರಿಸಿಕೊಳ್ಳಲು ಬಂದಿದ್ದ ಶಕುನಿ, ದುರ್ಯೋಧನನ ಮನಗೆದ್ದು, ಕೊನೆಗೆ ಅವನ ಅಂತ್ಯಕ್ಕೆ ಕಾರಣನಾದ. ಆದ್ರೆ ಅದೆಲ್ಲ ಸಾಧ್ಯವಾಗಿದ್ದು, ಅವನ ಬಳಿ ಇದ್ದ ಜಾದೂ ದಾಳದಿಂದ. ಆ ದಾಳ ಹಾಕಿ ದ್ರೌಪದಿ ವಸ್ತ್ರಾಪಹರಣ...
ನಾವು ನಿಮಗೆ ಈಗಾಗಲೇ ಹಿಡಿಂಬೆ, ರಾವಣ, ದುರ್ಯೋಧನನ ದೇವಸ್ಥಾನವಿರುವ ಬಗ್ಗೆ ಹೇಳಿದ್ದೇವೆ. ಅದೇ ರೀತಿ ಶಕುನಿಗೂ ಕೂಡ ಒಂದು ದೇವಸ್ಥಾನವಿದೆ. ಆ ದೇವಸ್ಥಾನ ಇರುವುದಾದರೂ ಎಲ್ಲಿ..? ಆ ದೇವಸ್ಥಾನದ ಬಗ್ಗೆ ಮತ್ತಷ್ಟು ಮಾಹಿತಿಯನ್ನು ತಿಳಿಯೋಣ ಬನ್ನಿ..
ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ
ಪಂಡಿತ್ ಲಕ್ಷ್ಮಿಕಾಂತ್ ಭಟ್
9986987548
https://youtu.be/BkL6F-7TVmY
ಮಹಾಭಾರತ ಯುದ್ಧ ನಡೆಯಲು ದ್ರೌಪದಿಯ ಹಠವೇ ಕಾರಣ ಅಂತಾ ಹೇಳ್ತಾರೆ....
ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಲು ಬಿಜೆಪಿಯ ಒಬ್ಬರು ನನಗೆ ಆಫರ್ ನೀಡಿದ್ದರು ಅಂತ ಪರೋಕ್ಷವಾಗಿ ಶ್ರೀರಾಮುಲು ವಿರುದ್ಧ ಆರೋಪ ಮಾಡಿದ್ದ ಸಚಿವ ಡಿಕೆಶಿಗೆ ಇದೀಗ ಶ್ರೀರಾಮುಲು ಟಾಂಗ್ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರೋ ಶ್ರೀರಾಮುಲು, ಬಳ್ಳಾರಿ ನಂದು ಅಂತ ಹೇಳಿಕೊಂಡು ಓಡಾಡುತ್ತಿದ್ದ ಸಚಿವ ಡಿ.ಕೆ ಶಿವಕುಮಾರ್ ಚುನಾವಣೆಯಲ್ಲಿ ಸೋತು ಇವತ್ತು ರಾಜ್ಯದ ಮಂತ್ರಿಯಾಗಿ ಬಳ್ಳಾರಿಗೆ ಕಾಲಿಡೋದಕ್ಕೆ ಹಿಂದೂಮುಂದೂ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...