ಹಾಸನ ಪಡಿತರ ಅಕ್ಕಿ ಅಕ್ರಮ ಸಾಗಣೆ ದಂಧೆ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವ ಅನುಮಾನ ಮೂಡಿದೆ. ಲಾರಿ ಹರಿದು ಸಾವಿಗೀಡಾಗಿದ್ದ ಸಾರಿಗೆ ಇಲಾಖೆ ತಪಾಸಣಾ ಇನ್ಸ್ಪೆಕ್ಟರ್ ಶಕುನಿಗೌಡ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಶನಿವಾರ ಬೆಳಗ್ಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ, ನಲ್ಲೂರು–ಮಗ್ಗೆ ಮಾರ್ಗದಲ್ಲಿ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...