Friday, October 24, 2025

#shakunthala nataraj

Tweet : ಉಡುಪಿ ವೀಡಿಯೋ ವಿಚಾರ, ಸಿಎಂ ವಿರುದ್ಧ ಅವಾಚ್ಯ ಟ್ವೀಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ

Banglore News : ಉಡುಪಿಯ ಕಾಲೇಜಿನ  ವೀಡಿಯೋ  ವಿಚಾರ ಇದೀಗ ರಾಜ್ಯದಲ್ಲಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಇದೇ ವಿಚಾರವಾಗಿ ಟ್ವೀಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಟ್ವೀಟ್ ನಲ್ಲಿ ಇವರು ಕಾಂಗ್ರೆಸ್ ಹಾಗು ಸಿಎಂ ವಿರುದ್ಧವಾಗಿ  ವಿಚಾರಗಳನ್ನು ಬರೆದುಕೊಂಡಿದ್ದಾರೆ. ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್‌ನವರ ಪ್ರಕಾರ...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img