Tuesday, March 10, 2026

#shakunthala nataraj

Tweet : ಉಡುಪಿ ವೀಡಿಯೋ ವಿಚಾರ, ಸಿಎಂ ವಿರುದ್ಧ ಅವಾಚ್ಯ ಟ್ವೀಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ

Banglore News : ಉಡುಪಿಯ ಕಾಲೇಜಿನ  ವೀಡಿಯೋ  ವಿಚಾರ ಇದೀಗ ರಾಜ್ಯದಲ್ಲಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಇದೇ ವಿಚಾರವಾಗಿ ಟ್ವೀಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಟ್ವೀಟ್ ನಲ್ಲಿ ಇವರು ಕಾಂಗ್ರೆಸ್ ಹಾಗು ಸಿಎಂ ವಿರುದ್ಧವಾಗಿ  ವಿಚಾರಗಳನ್ನು ಬರೆದುಕೊಂಡಿದ್ದಾರೆ. ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್‌ನವರ ಪ್ರಕಾರ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img