Friday, May 22, 2026

#shakunthala nataraj

Tweet : ಉಡುಪಿ ವೀಡಿಯೋ ವಿಚಾರ, ಸಿಎಂ ವಿರುದ್ಧ ಅವಾಚ್ಯ ಟ್ವೀಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ

Banglore News : ಉಡುಪಿಯ ಕಾಲೇಜಿನ  ವೀಡಿಯೋ  ವಿಚಾರ ಇದೀಗ ರಾಜ್ಯದಲ್ಲಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಇದೇ ವಿಚಾರವಾಗಿ ಟ್ವೀಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಟ್ವೀಟ್ ನಲ್ಲಿ ಇವರು ಕಾಂಗ್ರೆಸ್ ಹಾಗು ಸಿಎಂ ವಿರುದ್ಧವಾಗಿ  ವಿಚಾರಗಳನ್ನು ಬರೆದುಕೊಂಡಿದ್ದಾರೆ. ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್‌ನವರ ಪ್ರಕಾರ...
- Advertisement -spot_img

Latest News

ಮುಸ್ಲಿಮರಿಗೆ ಟಿಕೆಟ್ ಕೊಟ್ಟಿಲ್ಲಾ ಅನ್ನೋದು ಬೇಜಾರ್ ಆಯ್ತು : Najma Nazeer Chikkanerale Podcast

Political News: ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಮುಸ್ಲಿಂಮರಿಗೆ ಟಿಕೇಟ್ ನೀಡಿಲ್ಲವೆಂಬ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕಿ, ನಜ್ಮಾ ಚಿಕ್ಕನೇರಳೆ , ಮುಸ್ಲಿಂರಿಗೆ ಟಿಕೇಟ್ ನೀಡಿಲ್ಲವೆಂಬ...
- Advertisement -spot_img