Wednesday, July 22, 2026

#shakunthala nataraj

Tweet : ಉಡುಪಿ ವೀಡಿಯೋ ವಿಚಾರ, ಸಿಎಂ ವಿರುದ್ಧ ಅವಾಚ್ಯ ಟ್ವೀಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ

Banglore News : ಉಡುಪಿಯ ಕಾಲೇಜಿನ  ವೀಡಿಯೋ  ವಿಚಾರ ಇದೀಗ ರಾಜ್ಯದಲ್ಲಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಇದೇ ವಿಚಾರವಾಗಿ ಟ್ವೀಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಟ್ವೀಟ್ ನಲ್ಲಿ ಇವರು ಕಾಂಗ್ರೆಸ್ ಹಾಗು ಸಿಎಂ ವಿರುದ್ಧವಾಗಿ  ವಿಚಾರಗಳನ್ನು ಬರೆದುಕೊಂಡಿದ್ದಾರೆ. ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್‌ನವರ ಪ್ರಕಾರ...
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img