Friday, July 4, 2025

#shakunthala nataraj

Tweet : ಉಡುಪಿ ವೀಡಿಯೋ ವಿಚಾರ, ಸಿಎಂ ವಿರುದ್ಧ ಅವಾಚ್ಯ ಟ್ವೀಟ್: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ

Banglore News : ಉಡುಪಿಯ ಕಾಲೇಜಿನ  ವೀಡಿಯೋ  ವಿಚಾರ ಇದೀಗ ರಾಜ್ಯದಲ್ಲಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಇದೇ ವಿಚಾರವಾಗಿ ಟ್ವೀಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಟ್ವೀಟ್ ನಲ್ಲಿ ಇವರು ಕಾಂಗ್ರೆಸ್ ಹಾಗು ಸಿಎಂ ವಿರುದ್ಧವಾಗಿ  ವಿಚಾರಗಳನ್ನು ಬರೆದುಕೊಂಡಿದ್ದಾರೆ. ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್‌ನವರ ಪ್ರಕಾರ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img