Tumukur News : ಉಡುಪಿ ಕಾಲೇಜಿನ ವಿಡಿಯೋ ಕೇಸ್ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್ನವರ ಪ್ರಕಾರ ವಿಡಿಯೋ ಮಾಡಿದ್ದು ಮಕ್ಕಳಾಟವಂತೆ. ಸಿದ್ದರಾಮಯ್ಯ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದರೆ ಅದನ್ನು ಮಕ್ಕಳಾಟ ಅಂತ ಒಪ್ಪಿಕೊಳ್ಳುತ್ತೀರಾ?' ಎಂದು ಪೋಸ್ಟ್ ಮಾಡಿದ್ದರು. ಈ ಕುರಿತು ಪೊಲೀಸರು ದೂರು ದಾಖಲಿಸಿಕೊಂಡಿದ್ದು , ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು...
Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...