Wednesday, April 29, 2026

Shalini Rajaneesh

ರಾಜ್ಯದ 3 ಜಿಲ್ಲೆಗಳಿಗೆ ಡೇಂಜರ್‌ ಅಲರ್ಟ್

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು, ಭೀಮಾ ನದಿ ರೌದ್ರಾವತಾರ ತಾಳಿದೆ. ಉತ್ತರ ಕರ್ನಾಟಕದ 3 ಜಿಲ್ಲೆಗಳಿಗೆ ಮಹಾ ವಿಪತ್ತು ಎದುರಾಗಿದೆ. ಜಲಾಶಯಗಳಿಂದ 5.10 ಲಕ್ಷ ಕ್ಯೂಸೆಕ್‌ ನೀರು ಹರಿದು ಬರ್ತಿದೆ. ಪರಿಣಾಮ ಹೊರಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ. ಭೀಮಾ ತೀರದ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ಕಲಬುರಗಿಯಲ್ಲಿ ಪ್ರವಾಹ ಉಂಟಾಗಿದೆ. ಮೂರು ಜಿಲ್ಲೆಗಳ 95ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ನೂರಾರು...

Fraud Case : ಡಿಕೆ ಸುರೇಶ್ ಆಯ್ತು ಈಗ ಸೋಮಣ್ಣ ಸರದಿ! :ರಾಜ್ಯದಲ್ಲಿ ಯಾಕೆ ಹೀಗೆ ಆಗ್ತಿದೆ !

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಭಾವಿ ನಾಯಕರ ಹೆಸರಿನಲ್ಲಿ ವಂಚನೆ ಮಾಡುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ನಡುವೆ ತುಮಕೂರಿನಲ್ಲಿ ಕೂಡ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಸಹಿ ದುರುಪಯೋಗ ಮಾಡಿಕೊಂಡು ವಂಚನೆ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು...
- Advertisement -spot_img

Latest News

ಆರೋಗ್ಯಕ್ಕಾಗಿ ಬೆಳಗಿನ ʼವಾಕಿಂಗ್‌ʼ! ಹೋದವರು ಸ್ಮಶಾನ ಸೇರಿದ್ರಾ..?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಬೀಕರ ಅಪಘಾತ ನಡೆದಿದೆ. ವಾಕಿಂಗ್‌ ಮಾಡುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಇಬ್ಬರು...
- Advertisement -spot_img