Wednesday, August 12, 2026

Shalini Rajaneesh

ರಾಜ್ಯದ 3 ಜಿಲ್ಲೆಗಳಿಗೆ ಡೇಂಜರ್‌ ಅಲರ್ಟ್

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು, ಭೀಮಾ ನದಿ ರೌದ್ರಾವತಾರ ತಾಳಿದೆ. ಉತ್ತರ ಕರ್ನಾಟಕದ 3 ಜಿಲ್ಲೆಗಳಿಗೆ ಮಹಾ ವಿಪತ್ತು ಎದುರಾಗಿದೆ. ಜಲಾಶಯಗಳಿಂದ 5.10 ಲಕ್ಷ ಕ್ಯೂಸೆಕ್‌ ನೀರು ಹರಿದು ಬರ್ತಿದೆ. ಪರಿಣಾಮ ಹೊರಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ. ಭೀಮಾ ತೀರದ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ಕಲಬುರಗಿಯಲ್ಲಿ ಪ್ರವಾಹ ಉಂಟಾಗಿದೆ. ಮೂರು ಜಿಲ್ಲೆಗಳ 95ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ನೂರಾರು...

Fraud Case : ಡಿಕೆ ಸುರೇಶ್ ಆಯ್ತು ಈಗ ಸೋಮಣ್ಣ ಸರದಿ! :ರಾಜ್ಯದಲ್ಲಿ ಯಾಕೆ ಹೀಗೆ ಆಗ್ತಿದೆ !

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರಭಾವಿ ನಾಯಕರ ಹೆಸರಿನಲ್ಲಿ ವಂಚನೆ ಮಾಡುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಈ ನಡುವೆ ತುಮಕೂರಿನಲ್ಲಿ ಕೂಡ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಸಹಿ ದುರುಪಯೋಗ ಮಾಡಿಕೊಂಡು ವಂಚನೆ ಮಾಡಲು ಮುಂದಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img