ರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರ, ಸದ್ದು ಮಾಡ್ತಿದೆ. ಗುಂಡಿಗಳಿಂದ ಬೇಸತ್ತು ಕಂಪನಿಯನ್ನೇ ಬೇರೆ ಕಡೆ ಶಿಫ್ಟ್ ಮಾಡೋದಾಗಿ, ಉದ್ಯಮಿಯೊಬ್ರು ಟ್ವೀಟ್ ಮಾಡಿದ್ರು. ಈ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ಹುಟ್ಟು ಹಾಕಿತ್ತು. ಈ ಬೆನ್ನಲ್ಲೇ ಅಲರ್ಟ್ ಆಗಿರುವ ರಾಜ್ಯ ಸರ್ಕಾರ, ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು, ಅಧಿಕಾರಿಗಳಿಗೆ 1 ವಾರಗಳ...
Haveri News: ಸವಣೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಇದೀಗ ಪ್ರಶ್ನಾರ್ಥಕವಾಗಿದೆ. ಮಕ್ಕಳು, ವೃದ್ಧರು,...