www.karnatakatv.net : ರಾಯಚೂರು : ದ್ವಾಪರ ಯುಗದಲ್ಲಿ ಶ್ರೀಕೃಷ್ಣ ಕೊಳಲನೂದಿ ಹಸುಗಳನ್ನ ಕರೆದರೆ, ಎಲ್ಲಿದ್ದರೂ ಹಸುಗಳು ಓಡೋಡಿ ಬರುತ್ತಿದ್ದವಂತೆ.. ಅಂತೆಯೇ ಈ ಕಲಿಯುಗದಲ್ಲಿ ಒಬ್ಬ ಕೃಷ್ಣನ ಗುಣಗಳನ್ನೇ ಹೋಲುವ ಆತನ ಹೆಸರನ್ನೇ ಇಟ್ಟುಕೊಂಡಿರುವ ಶ್ಯಾಂ ಎನ್ನುವ ವ್ಯಕ್ತಿಯೋರ್ವನಿದ್ದಾನೆ. ಈತನ ಬಳಿಗೂ ನಿತ್ಯ ಹಸುಗಳು ಗುಂಪು ಗುಂಪಾಗಿ ಓಡೋಡಿ ಬರುತ್ತವೆ. ಯಾಕೆ ಏನು ಅಂತೀರಾ.. ಈ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...