Monday, June 8, 2026

shamanur shivankarappa

ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ನ ಕೈವಾಡವಿದೆ ಎಂಬ ಈಶ್​ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟ ಸವದಿ

ಚಿಕ್ಕೋಡಿ. ಅಥಣಿ ತಾಲೂಕಿನ ಹಲ್ಯಾಳದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ಕೊಟ್ಟಿದ್ದಾರೆ ಎಂದು ಈಶ್ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.  ಅಥಣಿ ಶಾಸಕ ಲಕ್ಷ್ಮಣ್ ಸವದಿ ನಯವಾಗಿ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ. ಈಶ್ವರಪ್ಪನವರು ಇಂತ ಆರೋಪ ಮಾಡುವುದು ಹೊಸದಲ್ಲ. ಬಿಜೆಪಿ ಪಕ್ಷದ ಆಡಳಿತದಲ್ಲಿದ್ದಾಗ ಓರ್ವ ಮಂತ್ರಿಯಾಗಿ ಇದೇ...
- Advertisement -spot_img

Latest News

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ...
- Advertisement -spot_img