Saturday, July 25, 2026

shamanur shivankarappa

ಕಲ್ಲು ತೂರಾಟದಲ್ಲಿ ಕಾಂಗ್ರೆಸ್ ನ ಕೈವಾಡವಿದೆ ಎಂಬ ಈಶ್​ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟ ಸವದಿ

ಚಿಕ್ಕೋಡಿ. ಅಥಣಿ ತಾಲೂಕಿನ ಹಲ್ಯಾಳದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ಕೊಟ್ಟಿದ್ದಾರೆ ಎಂದು ಈಶ್ವರಪ್ಪ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.  ಅಥಣಿ ಶಾಸಕ ಲಕ್ಷ್ಮಣ್ ಸವದಿ ನಯವಾಗಿ ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ. ಈಶ್ವರಪ್ಪನವರು ಇಂತ ಆರೋಪ ಮಾಡುವುದು ಹೊಸದಲ್ಲ. ಬಿಜೆಪಿ ಪಕ್ಷದ ಆಡಳಿತದಲ್ಲಿದ್ದಾಗ ಓರ್ವ ಮಂತ್ರಿಯಾಗಿ ಇದೇ...
- Advertisement -spot_img

Latest News

ನೀಟ್ ಪೇಪರ್ ಲೀಕ್ ಹೊಡೆತ – ಮಂತ್ರಿ ಪದವಿ ಬಿಟ್ಟ ಧರ್ಮೇಂದ್ರ ಪ್ರಧಾನ್!

ರಾಷ್ಟ್ರೀಯ ರಾಜಕೀಯದಲ್ಲಿ ಈಗ ಒಂದು ಬಿಗ್ ಬ್ರೇಕಿಂಗ್ ನ್ಯೂಸ್ ಹೊರಬಂದಿದ್ದು, ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ NEET ಪೇಪರ್ ಲೀಕ್ ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ...
- Advertisement -spot_img