Friday, November 14, 2025

Shamanur Shivashankarappa

ಶಾಮನೂರು ಶಿವಶಂಕರಪ್ಪ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ  ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​  ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ. ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img