Sunday, March 22, 2026

shani

30 ವರ್ಷಗಳ ನಂತರ ಶನಿಶ್ಚರಿ ಅಮಾವಾಸ್ಯೆ.. ಈ ಪರಿಹಾರಗಳಿಂದ ಶನಿದೇವನ ಆಶೀರ್ವಾದ ಪಡೆಯಬಹುದು..!

Shani amavasya: ಪಂಚಾಂಗದ ಪ್ರಕಾರ, ಪ್ರತಿ ತಿಂಗಳ ಕೃಷ್ಣ ಪಕ್ಷದ ಕೊನೆಯ ತಿಥಿಯನ್ನು ಅಮವಾಸ್ಯೆ ಎಂದು ಪರಿಗಣಿಸಲಾಗುತ್ತದೆ. ಸಾಮಾನ್ಯವಾಗಿ ಪ್ರತಿ ತಿಂಗಳು ಅಮಾವಾಸ್ಯೆ ಇರುತ್ತದೆ. ಆದರೆ ಆಂಗ್ಲ ಅಮಾವಾಸ್ಯೆಯಲ್ಲಿ ಮೊದಲ ಬಾರಿಗೆ ಬರುವ ಈ ಅಮಾವಾಸ್ಯೆಗೆ ಹೆಚ್ಚಿನ ಮಹತ್ವವಿದೆ. ಈ ಅಮವಾಸ್ಯೆಯು ಶನಿವಾರದಂದು ಬರುವುದರಿಂದ ಇದನ್ನು ಶನಿಶ್ಚರಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಈ ಹಿನ್ನಲೆಯಲ್ಲಿ 2023ನೇ ಇಸವಿಯಲ್ಲಿ...

ಹೊಸ ವರ್ಷದಲ್ಲಿ ಈ ರಾಶಿಗಳಿಗೆ ಶನಿ ಮತ್ತು ಗುರುವಿನ ಆಶೀರ್ವಾದದಿಂದ ಹಿಡಿದಿದ್ದೆಲ್ಲ ಚಿನ್ನ ಅದರಲ್ಲಿ ನಿಮ್ಮ ರಾಶಿ ಇದ್ಯಾ..!

Horoscope 2023: ಗುರು ಮತ್ತು ಶನಿಯ ಅನುಗ್ರಹದಿಂದ, ಕೆಲವು ರಾಶಿಗಳಿಗೆ ಸೇರಿದ ಜನರು ಉತ್ತಮ ಆರ್ಥಿಕ ಫಲಿತಾಂಶಗಳನ್ನು ಪಡೆಯುತ್ತಾರೆ. ಈ ಹಿನ್ನೆಲೆಯಲ್ಲಿ ಬರುವ 2023ರಲ್ಲಿ ಗುರು-ಶನಿ ಗ್ರಹಗಳು ಯಾವ ರಾಶಿಗಳಿಗೆ ಪ್ರವೇಶಿಸಲಿವೆ ಎಂದು ತಿಳಿದುಕೊಳ್ಳೋಣ. ಶೀಘ್ರದಲ್ಲೇ ನಾವು ಹೊಸ ವರ್ಷವನ್ನು ಸ್ವಾಗತಿಸಲಿದ್ದೇವೆ, 2023 ಶೀಘ್ರದಲ್ಲೇ ಬರಲಿದೆ. ಹೊಸ ವರ್ಷದಲ್ಲಿ ತಮ್ಮ ವೃತ್ತಿ, ವ್ಯಾಪಾರ, ಉದ್ಯೋಗ, ಆರೋಗ್ಯ, ಪ್ರೀತಿ,...

ಚಿತ್ರದಲ್ಲಿರುವ ಎಲ್ಲ ಪಾತ್ರಗಳೂ ಸಮಯ ಬಂದಾಗ ರಾಕ್ಷಸರಾಗಿ ಬದಲಾಗ್ತಾರೆ

ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್‌ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್‌ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img