Spiritual: ಈ ಕಥೆಗೆ ಸಂಬಂಧಿಸಿದಂತೆ ಕಳೆದ ಎರಡು ಭಾಗಗಳಲ್ಲಿ ವಿಕ್ರಮಾದಿತ್ಯ ಎಂಥ ಕಷ್ಟ ಅನುಭವಿಸಿದ ಎಂದು ನಾವು ನಿಮಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಶನಿಯ ಸಾಡೇಸಾಥಿ ಪರಿಣಾಮ ಕೆಟ್ಟದಾಗಿ ಇರಬಾರದು ಅಂದ್ರೆ ಏನು ಮಾಡಬೇಕು ಎನ್ನುವ ಬಗ್ಗೆ ಹೇಳಲಿದ್ದೇವೆ.
ಶನಿದೇವ, ವಿಕ್ರಮಾದಿತ್ಯನ ಕನಸಿನಲ್ಲಿ ಬಂದು ವಿವರಿಸಿದಾಗ, ವಿಕ್ರಮಾದಿತ್ಯ ಹೀಗೆ ಹೇಳುತ್ತಾನೆ. ಹೇ ಶನಿದೇವ...
https://youtu.be/BMoDFoyN27A
ಜಾತಿಯಲ್ಲಿ ಬ್ರಾಹ್ಮಣನಾದರೂ, ರಾಕ್ಷನಾಗಿದ್ದ ರಾವಣ. ಶ್ಲೋಕಗಳನ್ನು ರಚಿಸುವ, ಹಲವು ವಿದ್ಯಾಪಾರಂಗತನಾಗಿದ್ದ ರಾವಣ, ಪರಮ ಪತಿವೃತೆ ಸೀತೆಯನ್ನು ಪಡೆಯುವ ದುರಾಸೆಯಿಂದ ತನ್ನ ಪ್ರಾಣ ಕಳೆದುಕೊಳ್ಳಬೇಕಾಯಿತು. ಇದೇ ರಾವಣ ಹಲವು ವರ್ಷಗಳವರೆಗೆ ಒಬ್ಬರನ್ನು ತನ್ನ ಕಾಲ ಕೆಳಗೆ ಇಟ್ಟುಕೊಂಡಿದ್ದನಂತೆ. ಹಾಗಾದ್ರೆ ಯಾರವರು..? ಯಾಕೆ ರಾವಣ ಹೀಗೆ ಮಾಡಿದ್ದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ರಾವಣನಿಗೆ ಬರೀ ವೇದ, ವಿದ್ಯೆಗಳಷ್ಟೇ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...