Thursday, August 13, 2026

Shankar Bidari

ವೀರಶೈವ ಮಹಾಸಭಾ ನೂತನ ಅಧ್ಯಕ್ಷರಾಗಿ ಮಾಜಿ ಡಿಜಿಪಿ ಶಂಕರ್ ಬಿದರಿ ಆಯ್ಕೆ

Bengaluru News: ಅಖಿಲ ಕರ್ನಾಟಕ ವೀರಶೈವ ಮಹಾಸಭಾ ನೂತನ ಅಧ್ಯಕ್ಷರಾಗಿ ಮಾಜಿ ಡಿಜಿಪಿ ಶಂಕರ್ ಬಿದರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://youtu.be/xSH6ap9P8JM ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಕಾರ್ಯಕಾರಣಿ ಸದಸ್ಯೆ ಹೆಚ್.ಎಮ್, ರೇಣುಕಾ ಪ್ರಸನ್ನ, ರಾಜ್ಯ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ತುಮಕೂರಿನ ಡಿ.ಆರ್.ಪರಮೇಶ್,...
- Advertisement -spot_img

Latest News

ಕಾರ್ಮಿಕರ ಮಕ್ಕಳಿಗೆ ಕೇಂದ್ರ ಸರ್ಕಾರದ ಬಂಪರ್ ಕೊಡುಗೆ – ₹25,000ವರೆಗೆ ವಿದ್ಯಾರ್ಥಿವೇತನ!

ಬೀಡಿ ಕಾರ್ಮಿಕರು, ಸಿನಿಮಾ ರಂಗದ ಕಾರ್ಮಿಕರು ಅಥವಾ ಗಣಿ ಕಾರ್ಮಿಕರ ಕುಟುಂಬದ ಮಕ್ಕಳಿಗೆ ಕೇಂದ್ರ ಸರ್ಕಾರದಿಂದ ಬರೋಬ್ಬರಿ 25 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿವೇತನ ಸಿಗಲಿದೆ. ಕೇಂದ್ರ...
- Advertisement -spot_img