Monday, September 7, 2026

shankar gosh

BJP ನಾಯಕನಿಗೆ ಕಾಂಗ್ರೆಸ್‌ ಶಾಸಕನಿಂದ ಆ್ಯಸಿಡ್ ಬೆದರಿಕೆ !

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಟಿಎಂಸಿ ಶಾಸಕರೊಬ್ಬರ ವಿವಾದಾತ್ಮಕ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ತೃಣಮೂಲ ಕಾಂಗ್ರೆಸ್ ಅಧ್ಯಕ್ಷ ಅಬ್ದುರ್ ರಹೀಮ್ ಬಕ್ಷಿ, ಬಿಜೆಪಿ ಶಾಸಕ ಶಂಕರ್ ಘೋಷ್ ಅವರ ಬಾಯಿಗೆ ಆ್ಯಸಿಡ್ ಸುರಿಯುವುದಾಗಿ ಬೆದರಿಕೆ ಹಾಕಿದ್ದಾರೆ. ಬಂಗಾಳ ಮೂಲದ ವಲಸೆ ಕಾರ್ಮಿಕರ ಮೇಲೆ ಇತರ ರಾಜ್ಯಗಳಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಮ್ಮಿಕೊಂಡಿದ್ದ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img