Tuesday, September 15, 2026

shankar patil munenkoppa

Pressmeet :ಶಂಕರಪಾಟೀಲ್‌ ಮುನೇನಕೊಪ್ಪ ಸುದ್ದಿಗೋಷ್ಠಿ; ಕುತೂಹಲ ಕೆರಳಿಸಿದ ನಡೆ..!

ಧಾರವಾಡ: ನವಲಗುಂದ ಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪರವರು ಸುದ್ದಿಗೋಷ್ಠಿಯನ್ನು ಕರೆದಿದ್ದು ಮಾಜಿ ಸಚಿವರ ಈ ನಡೆ್ ಕ್ಷೆತ್ರದ ಜನರಲ್ಲಿ ಕುತೂಹಲವನ್ನು ಕೆರಳಿಸಿದೆ., ಈಗಾಗಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯ  ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಹೇಳಿಕೆ ನೀಡಿದ್ದರು....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img