Thursday, April 30, 2026

Shankar

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img