Friday, July 11, 2025

Shankaracharya

ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮಾಡಲಿರುವ ಮೋದಿ..!

www.karnatakatv.net: ನ.5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ. ಕೇದಾರನಾಥ್ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಿ, ನಂತರ ಶ್ರೀ ಆದಿ ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. 2013 ರ ಪ್ರವಾಹದಲ್ಲಿ ನಾಶವಾದ ನಂತರ ಸಮಾಧಿಯನ್ನು ಪುನರ್ನಿರ್ಮಿಸಲಾಯಿತು. ವಿಧಾನಸಭೆ ಚುನಾವಣೆ ನಡೆಯಲಿರುವ...
- Advertisement -spot_img

Latest News

ಡಿಕೆಶಿ, ಸುರ್ಜೇವಾಲಾ ಎಲ್ಲರೂ ಹೇಳಿದ್ದಾರೆ ನಾನೇ 5 ವರ್ಷ ಸಿಎಂ : ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು...
- Advertisement -spot_img