Friday, March 20, 2026

shankeregowda

ಮಂಡ್ಯದ ಇಂದಿನ ಪ್ರಮುಖ ಸುದ್ದಿಗಳು..!

https://www.youtube.com/watch?v=yrB9UKSoX7w&t=20s ಮಳವಳ್ಳಿ ನಾಳೆ ಪಟ್ಟಲದಮ್ಮದೇಗುಲ ಉದ್ಘಾಟನೆ! ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಅಂತರವಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಪಟ್ಟಲದಮ್ಮದೇವಿಯ ದೇವಾಲಯದ ಉದ್ಘಾಟನಾ ಸಮಾರಂಭ ಜೂನ್ 22 ಮತ್ತು 23 ರಂದು ಅಗಸನಪುರ ಗುರು ಮಠದ ಚಂದ್ರಶೇಖರ ಆರಾಧ್ಯ ಅವರ ಸಾನ್ನಿಧ್ಯದಲ್ಲಿ ನಡೆಯಲಿದೆ. ಜೂ 22ರಂದು ಸಂಜೆ 5 ಗಂಟೆಗೆ ಅಂತರವಳ್ಳಿ ಸಿದ್ದೇಶ್ವರ ಸ್ವಾಮಿ ಬಸಪ್ಪ ಮತ್ತು ಹಲಗೂರು ಪಟ್ಟಲದಮ್ಮ...
- Advertisement -spot_img

Latest News

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು...
- Advertisement -spot_img