Sunday, April 20, 2025

Shanthanu

ಧೃತರಾಷ್ಟ್ರನೇಕೆ ಕುರುಡನಾಗಿ ಹುಟ್ಟಿದ..?

ಮಹಾಭಾರತದಲ್ಲಿ ಬರುವ ಧೃತರಾಷ್ಟ್ರ ಹುಟ್ಟು ಕುರುಡನಾಗಿದ್ದ. ಯಾಕೆ ಆತ ಕುರುಡನಾದ..? ಇದು ಯಾರ ಶಾಪ..? ಯಾಕಾಗಿ ಧೃತರಾಷ್ಟ್ರನಿಗೆ ಶಾಪ ಹಾಕಲಾಯಿತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಮಹಾಭಾರತದಲ್ಲಿ ಬರುವ ಮೊದಲ ರಾಜನಾದ ಶಂತನುವಿಗೆ ಸತ್ಯವತಿ ಎಂಬ ಪತ್ನಿ ಇದ್ದಳು. ಅವರಿಗೆ ಇಬ್ಬರು ಮಕ್ಕಳಿದ್ದರು, ಅವರ ಹೆಸರು ವಿಚಿತ್ರವೀರ್ಯ ಮತ್ತು ಚಿತ್ರಾಂಗದ. ಯುದ್ಧದಲ್ಲಿ ಹೋರಾಡುತ್ತ, ಚಿತ್ರಾಂಗದ...

ತನ್ನ ಏಳು ಮಕ್ಕಳನ್ನು ಗಂಗೆ ನದಿಗೆ ಎಸೆದಿದ್ದೇಕೆ..? ಎಂಟನೇ ಮಗ ಯಾರು..?

ಮಹಾಭಾರತದಲ್ಲಿ ಬರುವ ಶಂತನು, ಗಂಗೆಯನ್ನ ಮೆಚ್ಚಿ ಮದುವೆಯಾಗಲು ಇಚ್ಛಿಸಿದ, ಆಕೆಗೆ ಪ್ರೇಮ ನಿವೇದನೆಯನ್ನೂ ಮಾಡಿದ. ಆಗ ಗಂಗೆ, ನಾನು ನಿಮ್ಮನ್ನು ಮದುವೆಯಾಗುತ್ತೇನೆ. ಆದರೆ ನಾನೇನೇ ಮಾಡಿದರೂ ನೀನು ಅದನ್ನು ಪ್ರಶ್ನಿಸುವಂತಿಲ್ಲ. ಬದಲಾಗಿ ನಾನೇನೇ ಮಾಡಿದರೂ, ನೀವು ಸುಮ್ಮನಿರಬೇಕು. ಯಾವ ದಿನ ನೀವು ನಾನು ಮಾಡುವ ಕೆಲಸಗಳ ಬಗ್ಗೆ ಪ್ರಶ್ನಿಸುತ್ತೀರೋ, ಆ ದಿನ ನಾನು ನಿಮ್ಮನ್ನು...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img