ಮಹಾಭಾರತದಲ್ಲಿ ಬರುವ ಧೃತರಾಷ್ಟ್ರ ಹುಟ್ಟು ಕುರುಡನಾಗಿದ್ದ. ಯಾಕೆ ಆತ ಕುರುಡನಾದ..? ಇದು ಯಾರ ಶಾಪ..? ಯಾಕಾಗಿ ಧೃತರಾಷ್ಟ್ರನಿಗೆ ಶಾಪ ಹಾಕಲಾಯಿತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ..
ಮಹಾಭಾರತದಲ್ಲಿ ಬರುವ ಮೊದಲ ರಾಜನಾದ ಶಂತನುವಿಗೆ ಸತ್ಯವತಿ ಎಂಬ ಪತ್ನಿ ಇದ್ದಳು. ಅವರಿಗೆ ಇಬ್ಬರು ಮಕ್ಕಳಿದ್ದರು, ಅವರ ಹೆಸರು ವಿಚಿತ್ರವೀರ್ಯ ಮತ್ತು ಚಿತ್ರಾಂಗದ. ಯುದ್ಧದಲ್ಲಿ ಹೋರಾಡುತ್ತ, ಚಿತ್ರಾಂಗದ...
ಮಹಾಭಾರತದಲ್ಲಿ ಬರುವ ಶಂತನು, ಗಂಗೆಯನ್ನ ಮೆಚ್ಚಿ ಮದುವೆಯಾಗಲು ಇಚ್ಛಿಸಿದ, ಆಕೆಗೆ ಪ್ರೇಮ ನಿವೇದನೆಯನ್ನೂ ಮಾಡಿದ. ಆಗ ಗಂಗೆ, ನಾನು ನಿಮ್ಮನ್ನು ಮದುವೆಯಾಗುತ್ತೇನೆ. ಆದರೆ ನಾನೇನೇ ಮಾಡಿದರೂ ನೀನು ಅದನ್ನು ಪ್ರಶ್ನಿಸುವಂತಿಲ್ಲ. ಬದಲಾಗಿ ನಾನೇನೇ ಮಾಡಿದರೂ, ನೀವು ಸುಮ್ಮನಿರಬೇಕು. ಯಾವ ದಿನ ನೀವು ನಾನು ಮಾಡುವ ಕೆಲಸಗಳ ಬಗ್ಗೆ ಪ್ರಶ್ನಿಸುತ್ತೀರೋ, ಆ ದಿನ ನಾನು ನಿಮ್ಮನ್ನು...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...