ಕನ್ನಡ ಚಿತ್ರರಂಗದ ಮಾಸ್ಟರ್ ಪೀಸ್ ಬೆಡಗಿ.. ಅವನೇ ಶ್ರೀಮನ್ನಾರಾಯಣನ ಒಡತಿ ಶಾನ್ವಿ ಶ್ರೀವಾತ್ಸವ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗ್ತಾರೆ. ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕನೆಕ್ಟ್ ಆಗೋ ಶಾನ್ವಿ ಇತ್ತೀಚೆಗೆ ಫ್ಯಾನ್ಸ್ ಗೆ ಏನಾದ್ರೂ ಪ್ರಶ್ನೆಗಳಿದ್ದರೆ ಕೇಳಿ ಎಂದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ಗೆ ಬೇಜಾನ್ ಪ್ರಶ್ನೆಗಳ ಸುರಿಮಳೆಯೇ ಹರಿದು...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್ನಲ್ಲಿ...