ಕನ್ನಡ ಚಿತ್ರರಂಗದ ಮಾಸ್ಟರ್ ಪೀಸ್ ಬೆಡಗಿ.. ಅವನೇ ಶ್ರೀಮನ್ನಾರಾಯಣನ ಒಡತಿ ಶಾನ್ವಿ ಶ್ರೀವಾತ್ಸವ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗ್ತಾರೆ. ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕನೆಕ್ಟ್ ಆಗೋ ಶಾನ್ವಿ ಇತ್ತೀಚೆಗೆ ಫ್ಯಾನ್ಸ್ ಗೆ ಏನಾದ್ರೂ ಪ್ರಶ್ನೆಗಳಿದ್ದರೆ ಕೇಳಿ ಎಂದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ಗೆ ಬೇಜಾನ್ ಪ್ರಶ್ನೆಗಳ ಸುರಿಮಳೆಯೇ ಹರಿದು...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...